ಜಾನಪದ ಆಚರಣೆ ಜೀವಂತವಿರಲಿ


Team Udayavani, Nov 7, 2021, 3:03 PM IST

18folk

ವಿಜಯಪುರ: ಭಾರತೀಯರ ಸಂಸ್ಕೃತಿ ಹಾಗೂ ಸಮಾಜದ ಮೇಲೆ ಪಾಶ್ಚಾತ್ಯರು ಎಷ್ಟೇ ಪ್ರಭಾವ ಬೀರಿದರೂ ಸಹಿತ ಅವರ ಸಂಸ್ಕೃತಿ ಮುಂದೆ ನಮ್ಮ ಜಾನಪದ ರಶ್ಮಿಗಳು ಬಲಿಷ್ಠವಾಗಿ ನಿಲ್ಲಬಲ್ಲವು ಎಂದು ಆರೋಗ್ಯ ಇಲಾಖೆಯ ಜಿಲ್ಲಾ ಫ್ಲೋರೋಸಿಸ್‌ ಸಲಹೆಗಾರ ಮಹಾಂತೇಶ ಹರಗಬಾಳ ಹೇಳಿದರು.

ನಗರದ ರಾಜಾಜಿನಗರ ಬಡಾವಣೆಯಲ್ಲಿ ನಾಡದೇವಿ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾನಪದ ಆಚರಣೆಗಳು ಜೀವಂತ ಇರುವವರೆಗೂ ಕನ್ನಡ ಭಾಷೆಗೆ ಸಾವಿಲ್ಲ. ಕನ್ನಡ ಉಳಿಯಲು ಸಾಂಪ್ರದಾಯಿಕ ಆಚರಣೆಗಳು ಅವಶ್ಯ. ಹಾಗಾಗಿ ನಾವು ಜಾನಪದ ಸಾಹಿತ್ಯವನ್ನು ಉಳಿಸಿ ಬೆಳೆಸುವುದರ ಮೂಲಕ ನಮ್ಮ ಮುಂದಿನ ಯುವ ಪೀಳಿಗೆಗೆ ಅವುಗಳನ್ನು ಬಳುವಳಿಯಾಗಿ ನೀಡಬೇಕಾಗಿದೆ. ಇಂದಿನ ಆಚರಣೆಗಳಿಗೆ ಸಾಮಾಜಿಕ ಜವಾಬ್ದಾರಿ ಕಡಿಮೆ. ಆದರೆ ಹಳೆಯ ಕಾಲದ ದೇಶಿ ಆಚರಣೆಗಳಿಗೆ ಸಮಾಜ ಕಟ್ಟುವ ಶಕ್ತಿಯಿದ್ದು ಅಂಥ ಕಲೆಗಳು ಉಳಿಯಬೇಕು ಎಂದರು.

ನ್ಯಾಯಾಂಗ ಇಲಾಖೆಯ ಅಧೀಕ್ಷಕ ಸಂಗಮೇಶ ಮನಹಳ್ಳಿ ಮಾತನಾಡಿ, ಇಂದಿನ ಆಧುನಿಕತೆ ಅಬ್ಬರದಲ್ಲಿ ನೈಜ ಕಲೆ, ಸಂಸ್ಕೃತಿ ನಶಿಸುತ್ತಿದೆ. ಅವುಗಳ ರಕ್ಷಣೆ, ಪ್ರೋತ್ಸಾಹಕ್ಕಾಗಿ ಸಾಂಸ್ಕೃತಿಕ ಕಲೆಗಳನ್ನು ಉಳಿಸಿ ಬೆಳೆಸಬೇಕಾಗಿದೆ ಎಂದರು.

ಉತ್ಸವ ಸಮಿತಿ ಅಧ್ಯಕ್ಷ ಸಿದ್ಧಲಿಂಗ ಮನಹಳ್ಳಿ, ಮುರುಗೇಶ ಸಂಗಮ, ಜೈ ಮಾತಾ ಯುವಕ ಸಂಘದ ಅಧ್ಯಕ್ಷ ಬಾಬು ಏಳಗಂಟಿ, ಶಿವಾನಂದ ಬಾಗೇವಾಡಿ, ಮುತ್ತು ದೇಶಪಾಂಡೆ, ಸಂಜು ಬಡಿಗೇರ, ವಿನಯ ಕುರ್ಲೆ, ಜ್ಯೋತಿ ಸಂಗಮ, ಜಯಶ್ರೀ ಪಾಟೀಲ, ಪವಿತ್ರಾ ಕಂಕಣವಾಡಿ, ಸರೋಜಿನಿ ಬಿರಾದಾರ, ಪವಿತ್ರಾ ಬಿರಾದಾರ, ಎಂ.ಎಸ್‌. ಕಳ್ಳಿಮನಿ, ಸಂತೋಷ ಬಾಗೇವಾಡಿ, ವೀರೇಶ ವಾಂಗಿ, ಸತೀಶ ಬಿರಾದಾರ, ಚಂದ್ರಶೇಖರ ಕುಲಕರ್ಣಿ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.