ನರೇಗಾ ಕೆಲಸದಲ್ಲಿ ಮಹಿಳೆಯರು ಪಾಲ್ಗೊಳ್ಳಲಿ

ಇಂತಹ ಪುಣ್ಯಭೂಮಿಯಲ್ಲಿ ಮಹಿಳಾ ಭಾವಹಿಸುವಿಕೆ ತುಂಬಾ ಕಡಿಮೆ ಇರುವುದು ಸರಿಯಲ್ಲ.

Team Udayavani, Jan 25, 2021, 5:56 PM IST

ನರೇಗಾ ಕೆಲಸದಲ್ಲಿ ಮಹಿಳೆಯರು ಪಾಲ್ಗೊಳ್ಳಲಿ

ವಿಜಯಪುರ: ಮಹಿಳಾ ಕಾಯಕ ಎಂಬುದು ಉತ್ಸವವಾಗಬೇಕಿರುವ ಕಾರಣ ಮಹಾತ್ಮ ಗಾಂಧಿಜಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಹಿಳೆಯರು
ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಊರಲ್ಲೇ ಉದ್ಯೋಗ ಪಡೆಯಿರಿ ಎಂದು (ಮನರೇಗಾ) ಗ್ರಾಮೀಣಾಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ ಕರೆ ನೀಡಿದರು. ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಮನರೇಗಾ ಯೋಜನೆಯಲ್ಲಿ ಮಹಿಳೆ ಸಹಭಾಗಿತ್ವ ಅತಿ ಕಡಿಮೆ ಇರುವ ಗ್ರಾಪಂಗಳಾದ ಕೋರಹಳ್ಳಿ, ಬಮ್ಮನಹಳ್ಳಿ ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ನೀಡಿ, ಮಹಿಳಾ ಕಾಯಕೋತ್ಸವ ಅಭಿಯಾನದಲ್ಲಿ ಅವರು ಮಾತನಾಡಿದರು.

ಮಹಿಳಾ ಸಮಾನತೆಯೆಂಬುದನ್ನು ಇಲ್ಲಿನ ಮಣ್ಣಿನ ಕಣ ಕಣದಲ್ಲಿ 12ನೇ ಶತಮಾನದಲ್ಲೇ ಬಸವೇಶ್ವರು ಸಾರಿದ್ದಾರೆ. ಇಂತಹ ಪುಣ್ಯಭೂಮಿಯಲ್ಲಿ ಮಹಿಳಾ ಭಾವಹಿಸುವಿಕೆ ತುಂಬಾ ಕಡಿಮೆ ಇರುವುದು ಸರಿಯಲ್ಲ. ಕೊರಹಳ್ಳಿ ಗ್ರಾಮದಲ್ಲಿ ಶೇ. 24.25, ಬಮ್ಮನಹಳ್ಳಿ ಗ್ರಾಮದಲ್ಲಿ. ಶೇ. 23.30 ಮಹಿಳೆಯರು ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಗ್ರಾಪಂ ವ್ಯಾಪ್ತಿಯಲ್ಲಿ, ಗ್ರಾಮೀಣ ಪ್ರದೇಶದ ಮಹಿಳೆಯರು ನರೇಗಾ ಯೋಜನೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ನರೇಗಾ ಉದ್ಯೋಗ ಚೀಟಿಗಳು, ವೈಯಕ್ತಿಕ ಕಾಮಗಾರಿಗಳು, ಸಮುದಾಯ ಕಾಮಗಾರಿಗಳ ಕುರಿತು ಜನರಿಗೆ ಮಾಹಿತಿ ಇದೆಯೆ ಎಂಬುದರ ಬಗ್ಗೆ ಪರಿಶೀಲಿಸಿದರು. ಈ ವೇಳೆಯೆ ಸಮೀಕ್ಷಾ ತಂಡದ ಐಇಸಿ ಸಂಯೋಹಕರು ಹಾಗೂ ಗ್ರಾಪಂ ಸಿಬ್ಬಂದಿಗಳು ಮಾನ್ಯರ ಸಮ್ಮುಖದಲ್ಲಿ ಗ್ರಾಮಸ್ಥರಿಂದ ಕೆಲಸಕ್ಕೆ ಬೇಡಿಕೆ ಪಡೆದುಕೊಂಡರು. ಇನ್ನೂ ಕೊರಹಳ್ಳಿ ವ್ಯಾಪ್ತಿಯಲ್ಲಿ 1550 ಕುಟುಂಬಗಳಿದ್ದು, 1388 ಕುಟುಂಬಗಳಿಗೆ ಉದ್ಯೋಗ ಚೀಟಿ ಹೊಂದಿವೆ. 814
ಉದ್ಯೋಗ ಚೀಟಿಗಳು ಸಕ್ರಿಯಾಗಿವೆ.

ಸಮೀಕ್ಷೆ ವೇಳೆ ಉದ್ಯೋಗ ಚೀಟಿ ಸಂಖ್ಯೆ ಹೊಂದಿದ್ದು ಭೌತಿಕ ಪುಸ್ತಕ ಹೊಂದಿಲ್ಲದ ಕುಟುಂಬಗಳಿಗೆ ಸರ್ವೇ ಸಮಯದಲ್ಲಿ ಸ್ಥಳದಲ್ಲೇ ಉದ್ಯೋಗ ಚೀಟಿ ನೀಡುವಂತೆ ಸೂಚಿಸಿದರು. ಸಮೀಕ್ಷಾ ಅವ ಧಿಯಲ್ಲಿ ಕೊರಹಳ್ಳಿ ಗ್ರಾಮದಲ್ಲಿ ಬದು ನಿರ್ಮಾಣಕ್ಕೆ 35, ಕೃಷಿಹೊಂಡ 22, ತೆರೆದ ಬಾವಿಗೆ 1, ಜಾನುವಾರು ಶೇಡ್‌ 33, ಕಾಮಗಾರಿಗೆ ಬೇಡಿಕೆ ಪಡೆಯಲಾಗಿದೆ. ಸಕ್ರಿಯಾವಾಗಿರುವ ಉದ್ಯೋಗ ಚೀಟಿಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುತ್ತಿದೆ.

ಕಾಯಕೋತ್ಸವ ಅಭಿಯಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಯೋಜನಾ ಅಭಿಯಂತರೆ ಸ್ವಪ್ನ, ಇಒ ಸುನೀಲ ಮಡ್ಡಿನ್‌, ನರೇಗಾ ಸಹಾಯಕ ನಿರ್ದೇಶಕ ನಿತ್ಯಾನಂದ, ಐಇಸಿ ಸಂಯೋಜಕಿ ಸುನಿತಾ ಮಂಜುನಾಥ, ವಿನಶಾ, ಫಾಜಿಲ್‌ ಇದ್ದರು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

Suspended

Vijaypur: ಕರ್ತವ್ಯ ಲೋಪ ಡಿಡಿಪಿಐ ನಾಗೂರ ಮತ್ತೆ ಸಸ್ಪೆಂಡ್

1-qweqeweqw

Congress ಅಭ್ಯರ್ಥಿ ಮೆರವಣಿಗೆಯಲ್ಲಿ ಹಣ ಹಂಚಿದ ವಿಡಿಯೋ ವೈರಲ್

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.