ವಚನಗಳಲ್ಲಿವೆ ಜೀವನ ಸಾರ್ಥಕ ಮೌಲ್ಯ


Team Udayavani, Jan 6, 2022, 5:23 PM IST

25vachana

ವಿಜಯಪುರ: ಜೀವ ಜಗತ್ತಿನಲ್ಲಿ ಮೌಲ್ಯಯುತ ಸಾರ್ಥಕತೆಯ ಬದುಕು ನಮ್ಮ ಜೀವನದಲ್ಲಿ ರೂಢಿಯಾದಾಗ ಶರಣರ ಆಶಯಕ್ಕೆ ಮೆರಗು ಬರುತ್ತದೆ ಮತ್ತು ಸಂಸ್ಕಾರ, ಸಂಸ್ಕೃತಿಯ ತಿರುಳು ಅರಿವು ನಮಗೆ ನೀಡಿದವರೇ 12ನೇ ಶತಮಾನದ ಶರಣರು ಎಂದು ಬಸವೇಶ್ವರ ವಾಣಿಜ್ಯ ಮತ್ತು ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ಬಿ.ಬಿ. ಶಿರಾಡೋಣ ಹೇಳಿದರು.

ನಗರದ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌, ಯುವ ವೇದಿಕೆ ಹಾಗೂ ಸೆಂಟ್‌ ಜೋಸೆಫ್‌ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶರಣರ ವಚನದಲ್ಲಿ ವಿಚಾರಶೀಲತೆ, ಕ್ರೀಯಾಶೀಲತೆ, ಗಟ್ಟಿತನವಿದೆ ಎಂದರು.

ವಚನಗಳ ಮೂಲಕ ಸಾರ್ಥಕ ಬದುಕಿನ ನೈಜತೆಯ ಸೊಗಡು ಕಟ್ಟಿ ಕೊಟ್ಟವರು ನಮ್ಮ ಶರಣರು. ವೈಚಾರಿಕ ಚಿಂತನೆ- ಪರಂಪರೆ ಕಾಲ್ಪನಿಕ ಜಗತ್ತಿನಿಂದ ಹೊರ ಬಂದು ನಡೆಯುವಂತೆ ಮಾಡಿದವರೇ ಶರಣರು. ಮಾದರಿ ಬದುಕು , ನುಡಿದಂತೆ ನಡೆದವರೇ ಶರಣರು. ನಾವು ನೀವೆಲ್ಲರು ವಚನವನ್ನು ಪಚನ ಮಾಡಿಕೊಂಡು ಆಡಂಬರದ ಜೀವನದಿಂದ ಹೊರ ಬಂದು ಮುನ್ನಡೆಯಬೇಕಿದೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪತ್ರಕರ್ತ ಸಂಗಮೇಶ ಚೂರಿ, ಪ್ರಸ್ತುತ ಸಂದರ್ಭದಲ್ಲಿ ಯುವಕರು ಶರಣರ ತತ್ವದ ಹಾದಿ ಅನುಸರಿಸುವುದು ಹೆಚ್ಚು ಅಗತ್ತವಾಗಿದೆ. ಪ್ರತಿಯೊಬ್ಬರಲ್ಲೂ ಅವರದೇ ವಿಶಿಷ್ಟ ಕಲೆ-ಪ್ರತಿಭೆ ಇದ್ದೇ ಇರುತ್ತದೆ. ಆದರೆ ಕೀಳರಿಮೆಯಿಂದ ಹೊರ ಬಂದು ಉನ್ನತ ಜೀವನ ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ಪ್ರಾಚಾರ್ಯ ಶಾಜು ಜೋಸೆಫ್‌ ಮಾತನಾಡಿ, ಸಮಾಜದಲ್ಲಿ ಪದೆ ಪದೆ ಶರಣರ ವಚನಗಳ ವೈಚಾರಿಕತೆ ಕುರಿತು ಚರ್ಚಾಗೋಷ್ಠಿ, ಚಿಂತನೆ, ಭಾಷಣ, ಉಪನ್ಯಾಸ, ವಿಮರ್ಶೆಯಂಥ ಕಾರ್ಯಕ್ರಮಗಳು ನಡೆಯಬೇಕು. ಇದರಿಂದ ಶರಣರು ಕಂಡ ವಾಸ್ತವಿಕ ನೆಲೆಯ ಜೀವನ ದರ್ಶನವಾಗುತ್ತೆ. ಒತ್ತಡದ ಜೀವನ ಶೈಲಿಯ ಇಂದಿನ ಯುವ ಪೀಳಿಗೆಗೆ ವಚನಗಳು ದಾರಿದೀಪ ಎಂದರು.

ಶರಣ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಜಂಬುನಾಥ ಕಂಚ್ಯಾಣಿ ಪ್ರಾಸ್ತಾವಿಕ ಮಾತನಾಡಿದರು. ದತ್ತಿ ದಾಸೋಹಿಗಳಾದ ಶಿವಯೋಗಿ ನಾಡಗೌಡ, ಜಿಲ್ಲಾ ಯುವ ಶರಣ ಸಾಹಿತ್ಯ ವೇದಿಕೆ ಸಂಚಾಲಕ ಅಮರೇಶ ಸಾಲಕ್ಕಿ ಇದ್ದರು. ಸಿದ್ದಲಿಂಗ ಹದಿಮೂರು, ಶೆ„ಲಜಾ ನಾಡಗೌಡ, ಬಸವರಾಜ ಇಂಚಗೇರಿ, ಕಿರಣ ಭಟ್‌, ಜಯತೀರ್ಥ್ ಪಂಡರಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಿಧಿ  ಮತ್ತು ರಂಜಿತಾ ಪ್ರಾರ್ಥಿಸಿದರು. ಆನಂದ ಬಿರಾದಾರ ನಿರೂಪಿಸಿದರು. ಸಂತೋ‚ಕುಮಾರ ನಿಗಡಿ ಸ್ವಾಗತಿಸಿದರು. ಬೀರು ಗಾಡವೆ ವಂದಿಸಿದರು.

ಟಾಪ್ ನ್ಯೂಸ್

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.