ದೀಪದಂತೆ ಸಮಾಜಕ್ಕೆ ಬೆಳಕಾಗಿ


Team Udayavani, Nov 11, 2018, 3:16 PM IST

vij-4.jpg

ಇಂಚಗೇರಿ: ದೀಪ ಎಣ್ಣೆ ಇರುವವರೆಗೆ ಮಾತ್ರ ಬೆಳಕನ್ನು ನೀಡುವುದು. ನಂತರ ಕತ್ತಲಾಗುವುದು. ನೀವು ನಿಮ್ಮ ಜೀವನವಿರುವವರೆಗೂ ಬೆಳಕಾಗಬೇಕು. ನೀವು ಎಷ್ಟೂ ದೀಪಗಳನ್ನು ಹಚ್ಚಿರಿ, ಅಂದರೆ ಒಂದೊಂದು ದೀಪ
ಹಚ್ಚುವಾಗ ಒಂದೊಂದು ಮನಸು ಬದಲಾವಣೆಯಾಗಬೇಕು ಎಂದು ಕಾತ್ರಾಳದ ಅಮೃತಾನಂದ ಶ್ರೀಗಳು ಹೇಳಿದರು.

ಹೊರ್ತಿ ಗ್ರಾಮದ ರೇವಣಸಿದ್ದೇಶ್ವರ ದೇವಾಲಯದ ಆವರಣದಲ್ಲಿ ನಡೆದ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೀಪ ಹಚ್ಚಿ ದಿನಂ ಪ್ರತಿ ಕೆಟ್ಟ ಆಲೋಚನೆಗಳು ನಿಮ್ಮ ಮನಸ್ಸಿನಲ್ಲಿದ್ದರೆ ಅದು ನಿರರ್ಥಕ. ದೀಪದಂತೆ ಯಾವಾಗಲೂ ನಿಮ್ಮ ಮನೆ ಬೆಳಗಬೇಕು. ಮತ್ತೂಬ್ಬರಿಗೆ ದಾರಿದೀಪವಾಗಿ ಜೀವನ ಸಾಗಿಸಬೇಕು ಎಂದರು.

ರೇವಣಸಿದ್ದೇಶ್ವರ ದೇವಾಲಯ ಪುಣ್ಯಕ್ಷೇತ್ರವಾಗಿದೆ. ಇಲ್ಲಿ ಇಂತಹ ಕಾರ್ಯಕ್ರಮಗಳು ನಿರಂತರ ನಡೆಯುತ್ತಿರಬೇಕು. ಕಮಿಟಿ ಅಧ್ಯಕ್ಷ ಅಣ್ಣಪ್ಪ ಖೈನೂರ ಸೇವೆ ಸಾಫಲ್ಯವಾಗಿದೆ. 108 ಅಡಿ ಎತ್ತರದ ಬೃಹತ್‌ ಶಿವಲಿಂಗ ಕೋಟಿ ಲಿಂಗ
ಸ್ಥಾಪನೆ, 108 ಅಡಿ ಬೃಹತ್‌ ಮೂರು ರಾಜ ಗೋಪುರ ಸ್ಥಾಪಿಸಿ ಹೊರ್ತಿಯನ್ನು ಐತಿಹಾಸಿಕ ಸ್ಥಳವಾಗಿಸಿದ್ದಾರೆ ಎಂದು ಹೇಳಿದರು.

ಕೇಂದ್ರ ಸಚಿವ ರಮೇಶ ಜಿಗಜಿಣಗಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಹೊರ್ತಿ ಗ್ರಾಮದ ರೇವಣಸಿದ್ದೇಶ್ವರ ದೇವಸ್ಥಾನ ಸುಕ್ಷೇತ್ರವಾಗಿದೆ. ಇದು ಪ್ರವಾಸಿ ತಾಣವಾಗಲು ಬೇಕಾಗುವ ಸೌಕರ್ಯ ಒದಗಿಸುವೆ ಎಂದರು.

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ಈ ದೇವಾಲಯ ಅತ್ಯಂತ ಪುರಾತನವಾದುದು. ಇದು ಇಲ್ಲಿಯ ದೇವರ ಮಹಿಮೆ ಅಪಾರ. ಯಾರೇ ಆಗಲಿ ಭಕ್ತಿಯಿಂದ ದೇವರನ್ನು ನೆನೆದರೆ ಇಷ್ಟಾರ್ಥಗಳು ಈಡೇರುತ್ತವೆ. ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವೆ ಎಂದು ಹೇಳಿದರು. 

ಪರಿಷತ್‌ ಸುನೀಲಗೌಡ ಪಾಟೀಲ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದಯಾಸಾಗರ ಪಾಟೀಲ, ಬಿಜೆಪಿ ತಾಲೂಕಾಧ್ಯಕ್ಷ ಕಾಸುಗೌಡ ಬಿರಾದಾರ, ಎಸ್‌ಸಿ ಮೊರ್ಚಾ ತಾಲೂಕಾಧ್ಯಕ್ಷ ಶ್ರೀನಿವಾಸ ಕಂದಗಲ್ಲ, ಅಶೋಕ ಉಪ್ಪಿನ, ಶ್ರೀಮಂತ ಇಂಡಿ, ಶಂಕರ ರಾಠೊಡ, ಸಿದ್ದು ಪೂಜಾರಿ, ಅಣ್ಣಪ್ಪಗೌಡ ಪಾಟೀಲ, ಶಿವಲಿಂಗಪ್ಪ ಜಂಗಮಶೆಟ್ಟಿ, ಮಲ್ಲೇಶಿ ರೂಗಿ, ಅಶೋಕ ಗುಡ್ಡದ, ಬುದ್ದಪ್ಪ ಭೋಸಗಿ, ಮಲ್ಲಪ್ಪ ಬಬಲಾದಿ, ಬಸು ಜಂಬಗಿ, ಶ್ರೀಶೈಲ ಶಿವೂರ, ಬಸವರಾಜ ಸಾಹುಕಾರ, ಸುರೇಶ ವಡ್ಡರ, ಸುರೇಶ ರೂಗಿ, ಗುರಪ್ಪ ಪೂಜಾರಿ, ಸಂಗಪ್ಪ ಕಡೆಮನಿ ಇದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.