ನಾಲತವಾಡ : ಪ.ಪಂ. ಗೆ ಬಾಡಿಗೆ ಕಟ್ಟದ ವಾಣಿಜ್ಯ ಮಳಿಗೆಗೆ ಬೀಗ
Team Udayavani, Jul 6, 2021, 1:12 PM IST
ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಪಟ್ಟಣ ಪಂಚಾಯತ್ ಗೆ ಬಾಡಿಗೆ ನೀಡದ ವಾಣಿಜ್ಯ ಮಳಿಗೆಗಳಿಗೆ ಮಂಗಳವಾರ ಬೀಗ ಜಡಿಯಲಾಯಿತು.
ಪಟ್ಟಣದಲ್ಲಿರುವ ಪಟ್ಟಣ ಪಂಚಾತ್ ಮಾಲೀಕತ್ವದ ವಾಣಿಜ್ಯ ಸಂಕೀರ್ಣದಲ್ಲಿ 10 ಮಳಿಗೆ ಇವೆ. ಬಾಡಿಗೆ ನೀಡಿದ್ದು, ಬಾಡಿಗೆ ಪಡೆದ ವ್ಯಾಪಾರಿಗಳು 2016-17 ರಿಂದ ಬಾಡಿಗೆ ಕಟ್ಟಿಲ್ಲ.
ವಾಣಿಜ್ಯ ಸಂಕೀರ್ಣದಲ್ಲಿ ಪ್ರದೇಶಕ್ಕೆ ಪೊಲೀಸರೊಂದಿಗೆ ತೆರಳಿದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ, ವ್ಯಾಪಾರಿ ಮಳಿಗೆಗಳಿಗೆ ಬೀಗ ಜಡಿದು, ಸೀಲ್ ಹಾಕಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಮುದ್ದೇಬಿಹಾಳ ಪೊಲೀಸ್ ಠಾಣೆ ಎಎಸೈ ಎ.ಐ.ಸಾಲಿ ನೇತೃತ್ವದಲ್ಲಿ S.B.ನ್ಯಾಮಣವರ ಸಹಿತ ಪೊಲೀಸರು ಭದ್ರತೆ ಕಲ್ಪಿಸಿದ್ದರು.
ಪಟ್ಟಣ ಪಂಚಾಯತನ ಅನೀಲ್ ಚಟ್ಟೇರ, ಚಂದ್ರಶೇಖರ ಸಗರ ಸೇರಿದಂತೆ ಇತರೆ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ