ಶುಕ್ರವಾರ ಬೆಳಿಗ್ಗೆಯಿಂದಲೇ ವಿಜಯಪುರ ವಹಿವಾಟು ಲಾಕ್


Team Udayavani, Apr 23, 2021, 3:41 PM IST

lockdown-at-vijayapura

ವಿಜಯಪುರ: ಸರ್ಕಾರ ಕೋವಿಡ್ ನಿಗ್ರಹಕ್ಕಾಗಿ ಶುಕ್ರವಾರ ರಾತ್ರಿಯಿಂದ ಸೋಮವಾರ ಬೆಳಿಗ್ಗೆ ವರೆಗೆ ಕರ್ಪ್ಯೂ ಜಾರಿ ಮಾಡಿದೆ. ಆದರೆ ವಿಜಯಪುರ ನಗರದಲ್ಲಿ ವ್ಯಾಪಾರಿಗಳು ಶುಕ್ರವಾರ ಬೆಳಿಗ್ಗೆ ಅಂಗಡಿ ತೆರೆಯದೇ ಸ್ವಯಂ ಪ್ರೇರಿತ ಕರ್ಫ್ಯೂ ಪಾಲನೆಗೆ ಮುಂದಾಗಿದ್ದು, ಬೀದಿ ವ್ಯಾಪಾರದ ಹೊರತಾಗಿ ಗುಮ್ಮಟ ನಗರ ಸ್ತಬ್ಧವಾಗಿದೆ.

ಗುರುವಾರ ಮಧ್ಯಾಹ್ನ ರಾಜ್ತದ ಹಲವು ನಗರಗಳಲ್ಲಿ ಸರ್ಕಾರಿ ಪೂರ್ವ ಸೂಚನೆ ಇಲ್ಲದೇ ಪೊಲೀಸರನ್ನು ಬಳಸಿ ವ್ಯಾಪಾರ ವಹಿವಾಟು ಸ್ಥಗಿತಗೊಳಿತ್ತು. ಮಾಧ್ಯಮಗಳಲ್ಲಿ ಇದನ್ನು ಗಮನಿಸಿದ ನಗರದ ಕೆಲ ವ್ಯಾಪಾರಿಗಳು ತಾವೇ ಸ್ವಯಂ ಪ್ರೇರಿತವಾಗಿ ಅಂಗಡಿ ಬಾಗಿಲು ಹಾಕಿ ಮನೆಗೆ ಮರಳಿದ್ದರು.

ಇದರ ಪರಿಣಾಮ ಎಂಬಂತೆ ಶುಕ್ರವಾರ ವಿಜಯಪುರ ನಗರದ ಪ್ರಮುಖ ವಾಣಿಜ್ಯ ಕೇಂದ್ರ ಲಾಲ್ ಬಹಾದ್ದೂರ್ ಶಾಸ್ತ್ರಿ ಮಾರುಕಟ್ಟೆ, ಕಿತ್ತೂರ ಚನ್ನಮ್ಮ ಮಾರುಕಟ್ಟೆ, ಸರಾಫ್ ಬಜಾರ ಪರಿಸರದ ಬಹುತೇಕ ವ್ಯಾಪಾರಿಗಳು ಶುಕ್ರವಾರ ಬೆಳಿಗ್ಗೆ ಅಂಗಡಿ ತೆರೆಯಲೇ ಇಲ್ಲ. ಅಗತ್ಯ ವಸ್ತುಗಳಾದ ಔಷಧ, ದಿನಸಿ ಅಂಗಡಿ ಹೊರತಾಗಿ ಇತರೆ ಅಂಗಡಿಗಳು ತೆರೆದಿರಲಿಲ್ಲ.

ಇನ್ನು ಮಾಧ್ಯಮಗಳಲ್ಲಿ ಗುರುವಾರ ಮಧ್ಯಾಹ್ನದ ದಿಢೀರ್ ಲಾಕಡೌನ್  ಗಮನಿಸಿರುವ ಗ್ರಾಹಕರು, ಅದರಲ್ಲೂ ಗ್ರಾಮೀಣ ಜನರು ನಗರದತ್ತ ಬರಲು ಹಿಂದೇಟು ಹಾಕಿದ್ದಾರೆ‌. ಹೀಗಾಗಿ ನಗರದ ಬಹುತೇಕ ವ್ಯಾಪಾರಿ ಪರಿಸರಗಳು, ರಸ್ತೆಗಳು ಜನರಿಲ್ಲದೇ ಬಿಕೋ ಎನ್ನುತ್ತಿವೆ.

ಕೋವಿಡ್ ಎರಡನೇ ಅಲೆಯನ್ನು ನಿಗ್ರಹಿಸುವುದಕ್ಕಾಗಿ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರಿಷ್ಕೃತ ಮಾರ್ಗಸೂಚಿ ರೂಪಿಸಿದೆ. ಇದರ ಅನ್ವಯ ವಿಜಯಪುರ ಜಿಲ್ಲಾಡಳಿತ ನಗರದ ಮಾರುಕಟ್ಟೆಯಲ್ಲಿ ಪೊಲೀಸರು ಲಾಠಿ ಹಿಡಿದು ಸಂಚರಿಸಿದ್ದರು. ಇದನ್ನು ಗಮನಿಸಿದ ನಗರದ ವ್ಯಾಪಾರಿಗಳು ಶುಕ್ರವಾರ ತಮ್ಮ ಅಂಗಡಿ ಬಾಗಿಲು ತೆರೆಯದೇ ಮನೆಯಲ್ಲಿ ಉಳಿದಿದ್ದಾರೆ.

ಕಿರಾಣಿ, ಹಾಲು, ತರಕಾರಿ, ಹಣ್ಣು, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳಲ್ಲಿ ಎಂದಿನಂತೆ ವ್ಯಾಪಾರ ನಡೆಯುತ್ತಿದೆ. ನಗರದ ಮಾರುಕಟ್ಟೆಯಲ್ಲಿ ಆಟೋ, ಕಾರ್, ಬೈಕ್, ಬಸ್ ಸಂಚಾರ ಸಹಜವಾಗಿಯೇ ನಡೆಯುತ್ತಿದ್ದರೂ ಜನರ ಓಡಾಟದಲ್ಲಿ ಕ್ಷೀಣತೆ ಕಂಡು ಬಂತು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.