ಲೋಕಾಯುಕ್ತ ಡಿಎಸ್ಪಿ ಅರುಣ ನಾಯಕ ಹೃದಯಾಘಾತದಿಂದ ಮೃತ್ಯು
Team Udayavani, Jul 19, 2023, 11:30 PM IST
ವಿಜಯಪುರ : ಕರ್ತವ್ಯ ನಿರತ ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ಸಾವಿಗೀಡಾದ ಘಟನೆ ವರದಿಯಾಗಿದೆ.
ವಿಜಯಪುರ ಜಿಲ್ಲೆಯ ಲೋಕಾಯುಕ್ತ ಡಿವೈಎಸ್ಪಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅರುಣ ನಾಯಕ ಹೃದಯಘಾತದಿಂದ ನಿಧನ ಹೊಂದಿದವರು.ವಿಜಯಪುರ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವಾಗ ಕುಸಿದು ಬಿದ್ದು ಅಸ್ಚಸ್ಥರಾಗಿದ್ದ ಅರುಣ ನಾಯಕ ಅವರನ್ನು ಕೂಡಲೇ ಸ್ಥಳಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೇ ಅರುಣ ನಾಯಕ ಸಾವಿಗೀಡಾಗಿದ್ದಾರೆ.ಪತ್ನಿ ಹಾಗೂ ಓರ್ವ ಪುತ್ರನನ್ನು ಅರುಣ ನಾಯಕ ಅಗಲಿದ್ದಾರೆ.ಅರುಣ ನಾಯಕ ಪುತ್ರ ವೈದ್ಯರಾಗಿದ್ದು, ಪತ್ನಿ ಮಗನೊಂದಿಗೆ ಬೆಂಗಳೂರಿನಲ್ಲೇ ವಾಸವಿದ್ದಾರೆ.
ಅರುಣ ಅವರಿಗೆ ಹೃದಯಾಘಾತ ಆಗಿರುವ ಸುದ್ದಿ ತಿಳಿಯುತ್ತಲೇ ಲೋಕಾಯುಕ್ತ ಅಧಿಕಾರಿಗಳು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.ಅರುಣ ನಾಯಕ ಅವರ ನಿಧನದ ಸುದ್ದಿ ತಿಳಿಯುತ್ತಲೇ ಪತ್ನಿ, ಮಕ್ಕಳು ವಿಜಯಪುರದತ್ತ ಧಾವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ