ಮದಭಾವಿ ದೂರದೃಷ್ಟಿ ಯೋಜನೆ ನಕ್ಷೆ ಜಾಗೃತಿ
Team Udayavani, Aug 20, 2022, 4:36 PM IST
ವಿಜಯಪುರ: ಬಡತನ ಮುಕ್ತ ಸಮಾಜ ಹಾಗೂ ನೈಸರ್ಗಿಕ ಸಂಪನ್ಮೂಲಕ ಸದ್ಬಳಕೆ ಕುರಿತು ಗ್ರಾಮೀಣ ದೂರದೃಷ್ಟಿ ಯೋಜನೆ ಕುರಿತು ವಿಜಯಪುರ ತಾಲೂಕಿನ ಮದಭಾವಿ ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ ಜರುಗಿತು.
ಮದಭಾವಿ ಗ್ರಾಮದ ಮನೆ-ಮನೆಗೆ ಭೇಟಿ ನೀಡುವ ಮೂಲಕ ಗ್ರಾಮದ ಸಾಮಾಜಿಕ, ಸಂಪನ್ಮೂಲ ನಕ್ಷೆ ಹಾಗೂ ಮಾರ್ಗಗಳ ಕುರಿತು ರಂಗೋಲಿಯಲ್ಲಿ ಬಿಡಿಸಿ ಜನರಿಗೆ ನೀಡಲಾಯಿತು.
ಬಡತನ ಮುಕ್ತ ಮತ್ತು ಜೀವನೋಪಾಯ ಕೌಶಲ್ಯ ಅಭಿವೃದ್ಧಿ, ಗ್ರಾಮದಲ್ಲಿ ಆರೋಗ್ಯ ಯೋಜನೆ ಗುರಿ ನಿಗದಿಪಡಿಸುವಿಕೆ, ಶಿಕ್ಷಣ ವಲಯ, ಮಹಿಳಾ ಸ್ನೇಹಿ ಹಾಗೂ ಮಕ್ಕಳ ಸ್ನೇಹಿ ಗ್ರಾಪಂ ಯೋಜನೆ, ಜಲ ಸಮೃದ್ಧಿ ಗ್ರಾಮ ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ, ನಿರ್ವಹಣೆಯಲ್ಲಿ ಸ್ವತ್ಛತೆ ಮತ್ತು ಹಸಿರು ಗ್ರಾಮ, ಸಾಮಾಜಿಕವಾಗಿ ಸುರಕ್ಷಿತವಾಗಿ ಗ್ರಾಮದ ವಿಷಯಗಳ ಬಗ್ಗೆ ಗ್ರಾಮದಲ್ಲಿ ಚರ್ಚಿಸಲಾಯಿತು.
ಈ ವೇಳೆ ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಪಂ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಎ.ಬಿ. ಅಲ್ಲಾಪೂರ, ಜಿಪಂಯ ಪ್ರಮೋದ ಚಾಂದಕವಟೆ, ಅಬ್ದುಲ್ ನಜೀರಸಾಬ ಗ್ರಾಮೀಣಾಭಿವೃದ್ಧಿ ತರಬೇತಿ ಸಂಸ್ಥೆಯ ವಿಜಯಾ ಗಲಗಲಿ, ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಬಾಬು ಸಜ್ಜನ, ಮದಭಾವಿ ಗ್ರಾಪಂನ ಚೇತನ ಬಗಲಿ, ಪಿಡಿಒ ಎಸ್.ಆರ್. ಕಟ್ಟಿ, ತಾಲೂಕು ಐಇಸಿ ಸಂಯೋಜಕ ರಾಘವೇಂದ್ರ ಭಜಂತ್ರಿ, ಕಾರ್ಯದರ್ಶಿ ಪ್ರಶಾಂತ ಸಜ್ಜನ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ
Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
MUST WATCH
ಹೊಸ ಸೇರ್ಪಡೆ
KKR ತಂಡಕ್ಕೆ ಮರಳಲಿರುವ ಅಫ್ಘಾನ್ ಬ್ಯಾಟರ್ ರಹ್ಮಾನುಲ್ಲ ಗುರ್ಬಾಝ್
G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?
Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ
D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ
Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್ ತಂಡ