ಮಹಾದೇವ ಭೈರಗೊಂಡ ದಾಳಿ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
Team Udayavani, Dec 6, 2020, 2:38 PM IST
ವಿಜಯಪುರ: ನವೆಂಬರ್ 2 ರಂದು ನಗರದ ಹೊರ ವಲಯದಲ್ಲಿ ಮಹಾದೇವ ಭೈರಗೊಂಡ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ನಗರದ ಪ್ರಕೃತಿ ಕಾಲೋನಿ ನಿವಾಸಿ ಚಡಚಣ ಮೂಲದ ಸಿದ್ದು ರಾಮಚಂದ್ರ ಬಂಡಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಹಿರಿಯೂರು ಬಳಿ ಕೆಎಸ್ಆರ್ಟಿಸಿ ಬಸ್ ಪಲ್ಟಿ: ಬಾಲಕಿ ಸೇರಿ ಇಬ್ಬರ ದುರ್ಮರಣ
ಬಂಧಿತನಿಂದ ಕೃತ್ಯಕ್ಕೆ ಬಳಸಿದ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಅನುಪಮ ಅಗರವಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ