ಕೊಲ್ಹಾರದಲ್ಲಿ ಮಹಾಗಣಪತಿ ಭವ್ಯ ಮೆರವಣಿಗೆ


Team Udayavani, Sep 11, 2022, 4:14 PM IST

8-ganapathi

ಕೊಲ್ಹಾರ: ಪ್ರತಿ ವರ್ಷದಂತೆ ಈ ವರ್ಷವೂ ಪಟ್ಟಣದ ಹಿಂದೂ ಮಹಾ ಗಣಪತಿ, ವಿಷ್ಣು ಸೇನಾ ಸಮಿತಿಯವರು 11 ದಿನ ಪ್ರತಿಷ್ಠಾಪಿಸಿದ್ದ ಮಹಾ ಗಣಪತಿಯ ಮಂಗಲ ಮೂರ್ತಿಯ ಮೆರವಣಿಗೆ ಶನಿವಾರ ವಿಜೃಂಭಣೆಯಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ವಿಸರ್ಜಿಸಲಾಯಿತು.

ಭವ್ಯ ಮೆರವಣಿಗೆಯಲ್ಲಿ ಭಾರತ ಮಾತೆ ಮತ್ತು ನಟ ದಿ| ವಿಷ್ಣುರ್ವಧನ ಅವರ ಭಾವಚಿತ್ರ ಹಾಗೂ ಗಜಾನನ ಪ್ರತಿರೂಪನಾದ ಆಲಕನೂರಿನ ಆನೆ, ರನ್ನ ಬೆಳಗಲಿಯ ಜಾಂಜ್‌ ನೃತ್ಯ, ಆಲಮೇಲದ ರೈತನ ಪ್ರತಿರೂಪದ ಸ್ತಬ್ಧ ಚಿತ್ರಗಳು, ಹುಬ್ಬಳ್ಳಿಯ ಸ್ವರ್ಣ ಮಯೂರಿ ತಂಡದ ಗೊಂಬೆಗಳು, ಚಿಕ್ಕಮಂಗಳೂರಿನ ಲಿಂಗದಹಳ್ಳಿಯ ಭದ್ರಕಾಳಿ ನೃತ್ಯ, ವೀರಗಾಸೆ, ನಂದಿಕೋಲು ಕುಣಿತ, ಅಥಣಿ ತಾಲೂಕಿನ ಬ್ಯಾಂಜೋ ಸೆಟ್‌ ಹಾಗೂ ಮದ್ದುಗಳಿಂದ ಕೂಡಿದ ಭವ್ಯ ಮೆರವಣಿಗೆ ಅತ್ಯಂತ ಆಕರ್ಷಣೀಯವಾಗಿತ್ತು. ಮೆರವಣಿಗೆಯನ್ನು ಅವಳಿ ಜಿಲ್ಲೆಯ ಸಾವಿರಾರು ಜನತೆ ರಸ್ತೆಯ ಎರಡು ಬದಿಗಳಲ್ಲಿ ನಿಂತು ಕಣ್ತುಂಬಿಕೊಂಡರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.