ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ಪೊಲೀಸರನ್ನು ನಿಂದಿಸಿದವನಿಗೆ ಅರೆಬೆತ್ತಲೆ ಶಿಕ್ಷೆ
Team Udayavani, Jun 27, 2020, 4:18 PM IST
ವಿಜಯಪುರ: ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬ ಬುದ್ದಿ ಹೇಳಲು ಬಂದ ಪೊಲೀಸರಿಗೆ ನಿಂದಿಸಿ, ಪರಿಣಾಮವಾಗಿ ಪೊಲೀಸರ ಅತಿಥಿಯಾದ ಘಟನೆ ಮುದ್ದೇಬಿಹಾಳದ ರಕ್ಕಸಗಿಯಲ್ಲಿ ನಡೆದಿದೆ.
ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ರಕ್ಕಸಗಿ ಗ್ರಾಮದ ಪರೀಕ್ಷಾ ಕೇಂದ್ರದ ಸುತ್ತ ಓಡಾಡುವರನ್ನು ಪೊಲೀಸರು ನಿಷೇಧಾಜ್ಞೆ ಜಾರಿ ಇರುವುದನ್ನು ತಿಳಿಸಿ, ಅಲ್ಲಿಂದ ತೆರಳುವಂತೆ ಸೂಚಿಸುತ್ತಿದ್ದರು.
ಈ ಹಂತದಲ್ಲಿ ಓರ್ವ ವ್ಯಕ್ತಿ ತಿಳಿ ಹೇಳಿದ ಪೊಲೀಸರನ್ನೇ ನಿಂದಿಸಿ, ಕೂಗಾಟ ಆರಂಭಿಸಿದ್ದಾನೆ. ಇದರಿಂದ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಮಸ್ಯೆ ಉಂಟು ಮಾಡಿದ್ದಾನೆ.
ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು, ಬಟ್ಟೆ ಬಿಚ್ಚಿಸಿ, ಅರೆ ಬೆತ್ತಲೆ ಸ್ಥಿತಿಯಲ್ಲಿ ಜೀಪನಲ್ಲಿ ಕೂಡಿಸಿ, ಶಿಕ್ಷೆ ನೀಡಿದ್ದಾಗಿ ವರದಿಯಾಗಿದೆ. ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ