ಎಂ.ಬಿ. ಪಾಟೀಲ ಕತ್ತೆ ಕಾಯ್ತಿದ್ರಾ?


Team Udayavani, Nov 30, 2017, 7:55 AM IST

BSY-30-2018-11.jpg

ಮುದ್ದೇಬಿಹಾಳ: “ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಸಹಿತ ನೀರಾವರಿ ವಿಷಯದಲ್ಲಿ ನಾನು ಮಾಡಿದ ಹಗರಣವನ್ನು ಶ್ವೇತಪತ್ರದ ಮೂಲಕ ಹೊರಗೆ ತರುವುದಾಗಿ ನೀರಾವರಿ ಮಂತ್ರಿ ಎಂ.ಬಿ. ಪಾಟೀಲ ಹೇಳಿದ್ದಾರಂತೆ. ನಾಲ್ಕು ವರ್ಷದ ಅಧಿಕಾರ ಅವಧಿಯಲ್ಲಿ ಎಂ.ಬಿ.ಪಾಟೀಲ ಕತ್ತೆ ಕಾಯ್ತಿದ್ರಾ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹರಿಹಾಯ್ದಿದ್ದಾರೆ.

ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಪಟ್ಟಣಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆಗ ಏಕೆ ಹಗರಣ ಹೊರಹಾಕಲಿಲ್ಲ? ಯಾಕೆ ಆಗ ತಡೆದಿದ್ದರು. ಈಗಲೂ ಕಾಲ ಮಿಂಚಿಲ್ಲ. 24 ಗಂಟೆಯೊಳಗೆ ನನ್ನ ಹಗರಣ ಹೊರ ಹಾಕೋಕೆ, ಶ್ವೇತಪತ್ರ ಬಿಡುಗಡೆ ಮಾಡೋಕೆ ಹೇಳಿ. ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ’ ಎಂದರು.

ನನ್ನ ಅಧಿಕಾರಾವಧಿಯಲ್ಲಿ ನೀರಾವರಿ ವಿಷಯದಲ್ಲಿ ಒಂದೇ ಒಂದು ರೂಪಾಯಿ ಹಗರಣ ನಡೆದಿದ್ದರೆ ಇವರು ಹೊರ ಹಾಕಲಿ ಅದಕ್ಕೆ ತಕ್ಕ ಉತ್ತರ ಕೊಡಲು ನಾನು ಸಿದ್ಧನಿದ್ದೇನೆ ಎಂದರು.

ಕೃಷ್ಣೆ ಮೇಲೆ ಆಣೆ ಅಂತ ಹೇಳಿ ಹೋರಾಟ ಮಾಡ್ಕೊಂಡು ಬಂದೋರು, ಕೃಷ್ಣೆ ನೀರಾವರಿಗೆ ವರ್ಷಕ್ಕೆ 10 ಸಾವಿರ
ಕೋಟಿ ಖರ್ಚು ಮಾಡ್ತೇವೆ ಅಂತ ಹೇಳಿಕೊಂಡವರು ಇದುವರೆಗೆ ಒಟ್ಟು 6 7 ಸಾವಿರ ಕೋಟಿ ಖರ್ಚು ಮಾಡಿದ್ದಾರೆ ಅಂದ್ರೆ ಇದು ಜನತೆಗೆ, ನಂಬಿಕೆ, ವಿಶ್ವಾಸಕ್ಕೆ ಮಾಡಿದ ದ್ರೋಹ ಎಂದು ಹೇಳಿದರು.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.