ಪೇಜಾವರಶ್ರೀ ಪ್ರಧಾನಿಯೋ, ಮುಖ್ಯಮಂತ್ರಿಯೋ: ಎಂಬಿ ಪಾಟೀಲ್ ಕಿಡಿ
Team Udayavani, Aug 2, 2019, 6:47 PM IST
ವಿಜಯಪುರ: ಉಡುಪಿಯ ಪೇಜಾವರಶ್ರೀಗಳು ಕರೆದಲ್ಲಿಗೆ ಹೋಗಲು ಅವರೇನು ಪ್ರಧಾನಿನಾ? ಮುಖ್ಯಮಂತ್ರಿಯಾ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಂಬಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ, ಲಿಂಗಾಯತ ಧರ್ಮದ ಬಗ್ಗೆ ಮಾತನಾಡುವ ಮೊದಲು ಪೇಜಾವರಶ್ರೀಗಳು ತಮ್ಮ ಮಠದಲ್ಲಿನ ಹುಳುಕನ್ನು ಮುಚ್ಚಿಕೊಳ್ಳಲಿ ಎಂದರು. ತಮ್ಮ ಮಠಗಳಿಗೆ ದಲಿತ ಪೀಠಾಧಿಪತಿಯಾಗಲಿ ಅಥವಾ ಲಿಂಗಾಯತರನ್ನು ಪೀಠಾಧಿಪತಿಯನ್ನಾಗಿ ನೇಮಕ ಮಾಡಲಿ ಎಂದು ಸವಾಲು ಹಾಕಿದರು.
ಇತ್ತೀಚೆಗೆ ಮೈಸೂರಿನಲ್ಲಿ ಪೇಜಾವರಶ್ರೀಗಳು, ಶಿವನನ್ನು ಆರಾಧಿಸುವವರೆಲ್ಲ ಹಿಂದೂಗಳೇ, ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಪ್ರತಿಪಾದಿಸುವ ಎಂಬಿ ಪಾಟೀಲ್, ಜಾಮ್ ಧಾರ್, ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಸೇರಿದಂತೆ ಧರ್ಮದ ವಿಚಾರದ ಬಗ್ಗೆ ಚರ್ಚಿಸಲಿ ಎಂದು ಪಂಥಾಹ್ವಾನ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?