BJPಯಲ್ಲಿ ಲಿಂಗಾಯತರ ಮೂಲೆಗುಂಪು: ಬೊಮ್ಮಾಯಿ ಅವರಿಗೂ ಯಡಿಯೂರಪ್ಪ ಸ್ಥಿತಿ ಬರಲಿದೆ: M.B.Patil

ಹೈಕಮಾಂಡ್ ಒಪ್ಪಿದರೆ ನಾನು ಮುಖ್ಯಮಂತ್ರಿ ಆಗಲು ಸಿದ್ದ

Team Udayavani, Apr 22, 2023, 6:14 PM IST

BJPಯಲ್ಲಿ ಲಿಂಗಾಯತರ ಮೂಲೆಗುಂಪು: ಬೊಮ್ಮಾಯಿ ಅವರಿಗೂ ಯಡಿಯೂರಪ್ಪ ಸ್ಥಿತಿ ಬರಲಿದೆ: M.B.Patil

ವಿಜಯಪುರ : ಬಿಜೆಪಿ ಲಿಂಗಾಯತ ನಾಯಕರಾದ ಯಡಿಯೂರಪ್ಪ ಮೂಲಕ ಆಪರೇಶನ್ ಕಮಲ ಮಾಡಿ, ಅವರಿಗೆ ಕೆಟ್ಟ ಹೆಸರು ತಂದು, ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಅವರನ್ನೇ ಮೂಲೆಗುಂಪು ಮಾಡಿದ್ದಾರೆ. ಬಿಜೆಪಿ ಪಕ್ಷದಲ್ಲಿ ಲಿಂಗಾಯತ ನಾಯಕರನ್ನು ಬಿಜೆಪಿ ದಮನ ಮಾಡುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ವಾಗ್ದಾಳಿ ನಡೆಸಿದರು.

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ನಾಯಕರು ಬಿಜೆಪಿ ಪಕ್ಷದಲ್ಲಿನ ವಾತಾವರಣದಿಂದ ಗಾಬರಿಯಾಗಿದ್ದು, ಮರಳಿ ಕಾಂಗ್ರೆಸ್ ಮನೆಗೆ ಬರುತ್ತಿದ್ದಾರೆ. ಟಿಕೆಟ್ ವಂಚಿಸಿದ ಕಾರಣಕ್ಕೆ ಲಕ್ಷ್ಮಣ ಸವದಿ, ಜಗದೀಶ ಶಟ್ಟರ್ ಅವರಂಥ ಹಿರಿಯ ನಾಯಕರು ಪಕ್ಷದ ನಾಯಕತ್ವದ ವರ್ತನೆಯಿಂದ ಹೊರಬರುತ್ತಿದ್ದಾರೆ. ಯಡಿಯೂರಪ್ಪ, ಶಟ್ಟರ್ ಅವರಿಗಾದ ಗತಿಯೇ ಬೊಮ್ಮಾಯಿ ಅವರಿಗೂ ಆಗಲಿದೆ ಎಂದು ಎಚ್ಚರಿಸಿದರು.

ಬಿಜೆಪಿ ನಾಯಕರು ಕಾಂಗ್ರೆಸ್ ವೀರೇಂದ್ರ ಪಾಟೀಲ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತುಹಾಕಿತು ಎಂದು ದೂರುತ್ತಾರೆ. ಆದರೆ ಮುಖ್ಯಮಂತ್ರಿ ಆಗಿದ್ದ ವೀರೇಂದ್ರ ಪಾಟೀಲ ಅವರು ಅನಾರೋಗ್ಯ ಪೀಡಿತರಾದ ಕಾರಣ ಅವರನ್ನು ಬದಲಿಸಲಾಗಿತ್ತು. ಆದರೆ ಯಡಿಯೂರಪ್ಪ ಅವರಿಗೆ ಈಗಲೂ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಆದರೂ ಅವರನ್ನು ಅಗೌರವವಾಗಿ ನಡೆಸಿಕೊಳ್ಳಲಾಯಿತು ಎಂದು ಹರಿಹಾಯ್ದರು.

ಲಿಂಗಾಯತ ಸಮುದಾದ ಯಡಿಯೂರಪ್ಪ ಅವರನ್ನು ಪದಚ್ಯುತ ಮಾಡಿದ ಬಳಿಕ ಲಿಂಗಾಯತ ನಾಯಕರು, ವೀರಶೈವ ಮಹಾಸಭಾ ಸೇರಿದಂತೆ ವೀರಶೈವ ಸಮುದಾಯದ ಹಲವರು ಧ್ವನಿ ಎತ್ತಿದ್ದರಿಂದ ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಮಾಡಿದ್ದು ಎಂಬುದನ್ನು ಬೊಮ್ಮಾಯಿ ಅವರು ಮರೆಯಬಾರದು.

ಕಾಂಗ್ರೆಸ್ ಶಾಸಕರು, ಪಕ್ಷ ಬಯಸಿದಲ್ಲಿ, ಹೈಕಮಾಂಡ ಒಪ್ಪಿದಲ್ಲಿ ನಾನು ಮುಖ್ಯಮಂತ್ರಿ ಆಗಬಲ್ಲೆ, ಸಮರ್ಥನೂ ಇದ್ದೇನೆ. ನಾನು ಮಾತ್ರವಲ್ಲ ದೇಶಪಾಂಡೆ, ಕೃಷ್ಣ ಭೈರೆಗೌಡ, ಪರಮೇಶ್ವರ ಹೀಗೆ ಹಲವರು ಮುಖ್ಯಮಂತ್ರಿ ಆಗುವ ಅರ್ಹತೆ ಜೊತೆ ಸಮರ್ಥರಿದ್ದಾರೆ ಎಂದರು.

ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿ, ಇಂದಿರಾಗಾಂಧೀ, ರಾಜೀವ ಗಾಂಧೀ ಅವರಂಥ ನಾಯಕರು ಅಲಂಕರಿಸಿದ ಹುದ್ದೆಯಲ್ಲಿದ್ದಾರೆ. ಪ್ರಧಾನಮಂತ್ರಿ ಹುದ್ದೆಗೆ ಸಮರ್ಥರಾಗಿರುವ ಅವರನ್ನು ರಾಜ್ಯದ ಮುಖ್ಯಮಂತ್ರಿಯಂಥ ಸಣ್ಣ ಸ್ಥಾನಕ್ಕೆ ಪರಿಗಣಿಸಿ ಚರ್ಚಿಸುವುದು ಸರಿಯಲ್ಲ. ಇದರ ಹೊರತಾಗಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದರು.

ಇದನ್ನೂ ಓದಿ: Sudan: ಸಂಕಷ್ಟದಲ್ಲಿರುವ ಕನ್ನಡಿಗರ ರಕ್ಷಣೆಗೆ ಧಾವಿಸದ ಸರಕಾರದ ವಿರುದ್ಧ ಸಿದ್ದು ಗರಂ

ಟಾಪ್ ನ್ಯೂಸ್

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.