ಎಂ.ಬಿ. ಪಾಟೀಲ್‌ ಹೇಳಿಕೆ ಖಂಡನೀಯ: ಸಾರಂಗ ಶ್ರೀ


Team Udayavani, Jul 28, 2017, 3:25 PM IST

28-BJP-3.jpg

ಸಿಂದಗಿ: ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಲಿಂಗಾಯತ ಹಾಗೂ ವೀರಶೈವ ಬೇರ್ಪಡಿಸುವ ಕೆಲಸಕ್ಕೆ ಕೈಹಾಕಿರುವುದು ದುರ್ದೈವದ ಸಂಗತಿ ಎಂದು ಸ್ಥಳೀಯ ಸಾರಂಗಮಠ-ಗಚ್ಚಿನಮಠದ ಶ್ರೀ ಪ್ರಭುಸಾರಂಗದೇವ ಶಿವಾಚಾರ್ಯರು ಖಂಡಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿದ ಅವರು, ಬಸವಣ್ಣನವರು ವೀರಶೈವ ಅನ್ನುವ ಪದವನ್ನು ಒಪ್ಪಿ ತಮ್ಮ ವಚನಗಳಲ್ಲಿ ಬಳಕೆ ಮಾಡಿಕೊಂಡಿದ್ದಾರೆ. ಅದರಂತೆ 40 ವಚನಕಾರರು 143 ವಚನಗಳಲ್ಲಿ ವೀರಶೈವ ಪದ ಬಳಸಿದ್ದಾರೆ. ಅದರಂತೆ ಲಿಂಗಾಯತ ಎನ್ನುವ ಪದ 13 ವಚನಗಳಲ್ಲಿ ಬಳಸಿದ್ದಾರೆ.
ಲಿಂಗಾಯತ ಶಬ್ದದ ಅರ್ಥ, ಲಿಂಗವನ್ನು ಯಾರು ಶರೀರದ ಮೇಲೆ ಧರಿಸುತ್ತಾರೆ ಅವರು ಮಾತ್ರ ಲಿಂಗವಂತ ಎಂದು ಒಪ್ಪಿಕೊಳ್ಳಲು ಸಾಧ್ಯ. ಲಿಂಗ ಧರಿಸದೇ ಲಿಂಗಾಯತ ಧರ್ಮದ ಬಗ್ಗೆ ಮಾತನಾಡುವ ಹಕ್ಕು ಅವರಿಗಿಲ್ಲ ಎಂದಿದ್ದಾರೆ. ಎಂ.ಬಿ. ಪಾಟೀಲರು ಯಾವುದೋ ಒತ್ತಡಕ್ಕೆ ಸಿಕ್ಕು ಈ ನಿರ್ಣಯಕ್ಕೆ ಬಂದಿದ್ದಾರೆ. ಯಾರೋ ಹೇಳುವ ಸಿದ್ಧಾಂತಕ್ಕೆ ಒಪ್ಪಿಗೆ ಸೂಚಿಸುವುದು ತಪ್ಪು. ಹಳಕಟ್ಟಿಯವರು ಸಂಪಾದಿಸಿದ ವಚನ ಗ್ರಂಥಗಳನ್ನು ಅಧ್ಯಯನ ಮಾಡಲಿ, ಅವರು ಅನುಸರಿಸುವ ಧರ್ಮಗುರುಗಳು, ವಿದ್ವಾಂಸರು ಬರೆದಿರುವ ಮತ್ತು ಮುದ್ರಿಸಿರುವ ಹಾಗೂ ಮಠಗಳಿಂದ
ಪ್ರಕಟವಾಗಿರುವ ಗ್ರಂಥಗಳನ್ನು ಅವಲೋಕಿಸಲಿ. ಆಗ ಸತ್ಯಾಂಶ ಮನವರಿಕೆಯಾಗುತ್ತದೆ ಎಂದು ಕಿವಿಮಾತು ಹೇಳಿದ್ದಾರೆ.

ಶ್ರೀ ಸಿದ್ಧಗಂಗಾ ಮಠದ ಸ್ವಾಮಿಗಳು ವೀರಶೈವ ಲಿಂಗಾಯತ ಬೇರೆ ಎನ್ನುವುದನ್ನು ಎಲ್ಲಿಯೂ ಒಪ್ಪಿಕೊಂಡಿಲ್ಲ. ಅಖೀಲ ಭಾರತ ವೀರಶೈವ ಮಹಾಸಭಾ ಅನ್ನುವ ಸಂಸ್ಥೆ ಅಖೀಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಅಂತ ಆಗಿದ್ದು ಎಲ್ಲರಿಗೂ ತಿಳಿದ ವಿಷಯ. ಎಲ್ಲರೂ ಲಿಂಗಧಾರಿಗಳೇ, ಎಲ್ಲರೂ ಲಿಂಗಪೂಜೆ ಮಾಡುವವರೆ ಇದ್ದಾಗ ಭೇದ ಯಾಕೆ?. ಕೆಲ ಪಟ್ಟಭದ್ರ ಹಿತಾಸಕ್ತಿಗಳು ಎಂ.ಬಿ. ಪಾಟೀಲರನ್ನು ಧರ್ಮ
ಒಡೆಯುವ ಕೆಲಸಕ್ಕೆ ಉಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಿದ್ದಾರೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.