ಬೆಂಗಳೂರಿನಲ್ಲಿ ಕಬ್ಬು ಬೆಳೆಗಾರರ ಸಭೆ
Team Udayavani, Jan 5, 2019, 12:30 AM IST
ನಾಲತವಾಡ: ವಿಜಯಪುರ ಜಿಲ್ಲೆ ಯರಗಲ್ ಸಕ್ಕರೆ ಕಾರ್ಖಾನೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿ ಹಾಗೂ ಗ್ಯಾಂಗ್ ಸೂಪರ್ವೈಸರ್ಗಳು ಕಬ್ಬು ಬೆಳೆಗಾರರ ಕಟಾವ್ ವೇಳೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಇದನ್ನು ಖಂಡಿಸಿ ಬೆಂಗಳೂರಿನಲ್ಲಿ 13ರಂದು ರಾಜ್ಯದ ವಿವಿಧ ಜಿಲ್ಲೆಗಳ ರೈತರ ಸಭೆ ಕರೆದು ಕಾರ್ಖಾನೆಗಳ ವಿರುದಟಛಿ ಹೋರಾಟದ ರೂಪುರೇಷೆ ಸಿದಟಛಿಪಡಿಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಜಿ.ಎ. ಲಕ್ಷ್ಮೀ ನಾರಾಯಣಸ್ವಾಮಿ ತಿಳಿಸಿದ್ದಾರೆ.
ದೂರವಾಣಿ ಮೂಲಕ ಮಾತನಾಡಿದ ಅವರು, ಕಟಾವ್ ಬಂದ ವೇಳೆ ಶ್ರೀಮಂತರ ಕಬ್ಬನ್ನು ಮೊದಲು ಕಟಾವ್ ಮಾಡಿ ಕಾರ್ಖಾನೆಗೆ ಕಳುಹಿಸುತ್ತಿದ್ದಾರೆ ಇದು ಸರಿಯಲ್ಲ. ಅಲ್ಪ ಕಬ್ಬು ಬೆಳೆದ ಬಡ ರೈತರ ಕಬ್ಬನ್ನು ಮೊದಲು ಕಟಾವ್ ಮಾಡಲು ಕಾರ್ಖಾನೆಯವರು ಆದ್ಯತೆ ನೀಡಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ