ವಿಜಯಪುರ ನಗರ ಪ್ರದಕ್ಷಿಣೆ ಹಾಕಿದ ಸಚಿವ ಭೈರತಿ ಬಸವರಾಜ್
Team Udayavani, Jun 23, 2020, 9:39 AM IST
ವಿಜಯಪುರ: ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಂಗಳವಾರ ಮುಂಜಾನೆ ಐತಿಹಾಸಿಕ ಗುಮ್ಮಟ ನಗರಿ ವಿಜಯಪುರ ಪ್ರದಕ್ಷಿಣೆ ಹಾಕಿ, ಮೂಲಭೂತ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.
ನಗರದ ಸ್ಯಾಟ್ ಲೈಟ್ ಬಸ್ ನಿಲ್ದಾಣ, ಕನಕದಾಸ ಬಡಾವಣೆಯ ಅಂತಾರಾಷ್ಟ್ರೀಯ ಈಜುಕೊಳ, ಆಶ್ರಮ ಬಡಾವಣೆಯ ಅಮೃತ ಉದ್ಯಾನ, ಮದ್ದಿನ ಖಣಿ, ಮಹಾತ್ಮಾ ಗಾಂಧೀಜಿ ವೃತ್ತ, ನೆಹರು ಮಾರುಕಟ್ಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನಡೆದಿರುವ ಕಾಮಗಾರಿ ವೀಕ್ಷಿಸಿದರು.
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾಥ್ ನೀಡಿದರು. ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಎಡಿಸಿ ಡಾ.ಔದ್ರಾಮ್, ಪಾಲಿಕೆ ಆಯುಕ್ತ ಹರ್ಷ ಶಟ್ಟಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ