ತಾಕತ್ತಿದ್ದರೆ ಕೆಂಪಣ್ಣ ಲೋಕಾಯುಕ್ತಕ್ಕೆ ದೂರು ನೀಡಲಿ: ಕಾರಜೋಳ
Team Udayavani, Sep 27, 2022, 6:14 PM IST
ವಿಜಯಪುರ: ಕಾಂಗ್ರೆಸ್ ಪ್ರೇರಿತವಾಗಿ ಆಧಾರ ರಹಿತವಾಗಿ ಲಂಚದ ಆರೋಪ ಮಾಡುತ್ತಿರುವ ಕೆಂಪಣ್ಣ ಅವರಿಗೆ ನಿಜಕ್ಕೂ ತಾಕತ್ತಿದ್ದರೆ, ದಮ್ ಇದ್ದರೆ ಕೂಡಲೇ ತಮ್ಮ ಬಳಿ ಇರುವ ದಾಖಲೆಗಳ ಸಮೇತ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸವಾಲು ಹಾಕಿದರು.
ನಗರದಲ್ಲಿ ನಾಗಠಾಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಶೇ.40 ಕಮಿಷನ್ ಆರೋಪ ಮಾಡುವ ಕೆಂಪಣ್ಣ ಹಾಗೂ ಆತನ ಜೊತೆಗಿರುವವರು ಯಾವ ಕೆಲಸಕ್ಕೆ ಲಂಚ ಕೊಟ್ಟಿದ್ದಾರೆ ಎಂದು ದಾಖಲೆ ಸಮೇತ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಕೆಂಪಣ್ಣ ಕಾಂಟ್ರಾಕ್ಟರ್ ಅಲ್ಲ, ಕಾಂಗ್ರೆಸ್ ನಾಯಕರ ಮನೆಯಲ್ಲಿ ಕುಳಿತೇ ಕೆಂಪಣ್ಣನಿಂದ ಅರ್ಜಿ ಬರೆಸಲಾಗಿದೆ. ಕೆಂಪಣ್ಣ, ಅವರನ್ನ ಬೆಂಬಲಿಸುತ್ತಿರುವ ಗುತ್ತಿಗೆದಾರರು ಯಾವ ಕೆಲಸ ಪಡೆದಿದ್ದಾರೆ, ಯಾವ ಕೆಲಸ ಮಾಡಿದ್ದಾರೆ. ಮಾಡಿದ ಕಾಮಗಾರಿಗೆ ಬಿಲ್ ಆಗಿಲ್ಲ, ಯಾರಿಗೆ ಲಂಚ ನೀಡಿದ್ದಾರೆ ಎಂದೆಲ್ಲ ನಿಖರವಾಗಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್