ಬಹಿರಂಗ ಟೀಕೆ ಸಲ್ಲದು, ಪಕ್ಷದ ವೇದಿಕೆಯಲ್ಲಿ ಚರ್ಚಿಸಲಿ : ಯತ್ನಾಳಗೆ ಈಶ್ವರಪ್ಪ ಕಿವಿಮಾತು
ಮಾಧ್ಯಮಗಳ ಎದುರು ಮುಖ್ಯಮಂತ್ರಿ ಯಡಿಯೂರಪ್ಪ, ಅವರ ಪುತ್ರರ ಬಗ್ಗೆ ಮಾತನಾಡುವುದು ಸರಿಯಲ್ಲ.
Team Udayavani, Feb 25, 2021, 5:53 PM IST
ವಿಜಯಪುರ: ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗ ಟೀಕೆ, ಆರೋಪ ಸಲ್ಲದು. ಸಿ.ಎಂ. ವಿಷಯದಲ್ಲಿ ಸಮಸ್ಯೆ ಏನೆ ಇದ್ದರೂ ಪಕ್ಷದ ವೇದಿಕೆಯಲ್ಲಿ ಮಾತ್ರ ಚರ್ಚಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಕಿವಿಮಾತು ಹೇಳಿದರು.
ಗುರುವಾರ (ಫೆ.25) ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಇರುವಷ್ಟು ಆಂತರಿಕ ಮುಕ್ತ ಚರ್ಚೆಯ ಅವಕಾಶ ಬೇರೆ ಯಾವ ಪಕ್ಷದಲ್ಲೂ ಇಲ್ಲ. ಹಾದಿಬೀದಿಗಳಲ್ಲಿ, ಮಾಧ್ಯಮಗಳ ಎದುರು ಮುಖ್ಯಮಂತ್ರಿ ಯಡಿಯೂರಪ್ಪ, ಅವರ ಪುತ್ರರ ಬಗ್ಗೆ ಮಾತನಾಡುವುದು ಸರಿಯಲ್ಲ. ಇದರಿಂದ ಪಕ್ಷಕ್ಕೆ ಹಾನಿಯಾಗಲಿದೆ ಎಂದರು.
ಈ ವಿಷಯವಾಗಿ ಹಲವು ಬಾರಿ ನಾನು ಯತ್ನಾಳ ಅವರಿಗೆ ನಾನು ಕಿವಿಮಾತು ಹೇಳಿದ್ದೇನೆ. ಆದರೂ ಅವರು ಬದಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ