ಶಾಸಕ ನಡಹಳ್ಳಿಗೆ ಒಲಿಯುವುದೇ ಮಂತ್ರಿಗಿರಿ?

ವಿಧಾನಸಭೆಯ ಕೆಲ ಸಮಿತಿಗಳಲ್ಲಿ ಸದಸ್ಯರಾಗಿ ಸಕ್ರಿಯರಾಗಿದ್ದಾರೆ.

Team Udayavani, Jul 31, 2021, 5:55 PM IST

nd02

ಮುದ್ದೇಬಿಹಾಳ: ರಾಜ್ಯದಲ್ಲಿ ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ ಕೊಡುವ ವರಿಷ್ಠರ ತೀರ್ಮಾನ ಆಕಾಂಕ್ಷಿಗಳಿಗೆ ವರವಾಗಿದೆ. ಮೂರುಬಾರಿ ಆಯ್ಕೆಯಾಗಿ ಹ್ಯಾಟ್ರಿಕ್‌ ಸಾಧನೆ ಮಾಡಿರುವ ಈ ಭಾಗದ ಬಿಜೆಪಿಯಮೊದಲ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಮುಂಚೂಣಿಯಲ್ಲಿದ್ದಾರೆ.

ರಾಜ್ಯಮಟ್ಟದಲ್ಲಿ ಹಲವು ಘಟಾನುಘಟಿಗಳ ಸಂಪರ್ಕ, ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡು ಪ್ರಭಾವಿ ರಾಜಕಾರಣಿ ಎನ್ನಿಸಿಕೊಂಡು ಬಹಳಷ್ಟು ಶಾಸಕರ ಜತೆ ಉತ್ತಮ ಒಡನಾಟ ಹೊಂದಿರುವ ಇವರು, 2006ರಿಂದಲೂ ಸಮಾಜ ಸೇವೆಯಲ್ಲಿ ಚಿರಪರಿಚಿತರಾಗಿದ್ದಾರೆ. 2008, 2013ರಲ್ಲಿ ದೇವರಹಿಪ್ಪರಗಿಯ ಕಾಂಗ್ರೆಸ್‌ ಶಾಸಕರಾಗಿದ್ದರು.

2018ರಲ್ಲಿ ಮುದ್ದೇಬಿಹಾಳದಲ್ಲಿ ಬಿಜೆಪಿ ಚಿಹ್ನೆಯಡಿ ಸ್ಪರ್ಧಿಸಿ 25-30 ವರ್ಷಗಳ ಕಾಂಗ್ರೆಸ್‌ ಭದ್ರಕೋಟೆ ಛಿದ್ರ ಮಾಡಿ ಬಿಜೆಪಿಯ ಮೊದಲ ಶಾಸಕರೆನ್ನುವ ದಾಖಲೆ ತಮ್ಮದಾಗಿಸಿಕೊಂಡರು. ಇದೇ ವೇಳೆ ದೇವರಹಿಪ್ಪರಗಿಯಲ್ಲೂ ಕಮಲ ಅರಳಲು ಕಾರಣರಾದರು. ಪ್ರಸ್ತುತ ಸಂಪುಟ ದರ್ಜೆ ಸಚಿವ ಸ್ಥಾನಮಾನದ ಕರ್ನಾಟಕ ಆಹಾರ ನಿಗಮದ ಅಧ್ಯಕ್ಷರಾಗಿ, ವಿಧಾನಸಭೆಯ ಕೆಲ ಸಮಿತಿಗಳಲ್ಲಿ ಸದಸ್ಯರಾಗಿ ಸಕ್ರಿಯರಾಗಿದ್ದಾರೆ. ಅಧಿವೇಶನದಲ್ಲಿ ದಿಟ್ಟ, ನೇರ, ಸ್ಪಷ್ಟ ಮಾತುಗಳಿಂದ, ಚಾಕಚಕ್ಯತೆಯಿಂದ ಎಲ್ಲರ ಮನ ಗೆದ್ದಿದ್ದಾರೆ. ದುಡಿಮೆಯ ಬಹುಪಾಲು ದಾಸೋಹಕ್ಕಾಗಿ ಮೀಸಲಿಟ್ಟಿರುವ ನಡಹಳ್ಳಿಯವರು ವರ್ಷಕ್ಕೆ 2-3 ಕೋಟಿ ಸ್ವಂತ ಹಣವನ್ನು ಸಮಾಜಕ್ಕಾಗಿ ಖರ್ಚು ಮಾಡುತ್ತಾರೆ. ಇದುವರೆಗೆ ಅಂದಾಜು 1000 ಕೋಟಿ ರೂ. ಅನುದಾನ ತಂದು ಅಭಿವೃದ್ಧಿಯ ಪರಿಚಯ ಮಾಡಿಸಿದ್ದಾರೆ.

ಯತ್ನಾಳರ ನಂತರದ ಹಿರಿಯ ಶಾಸಕರಾಗಿರುವ ನಡಹಳ್ಳಿಯವರಿಗೆ ಸಚಿವ ಸ್ಥಾನ ಕೊಟ್ಟಲ್ಲಿ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಬೇರುಗಳು ಇನ್ನಷ್ಟು ಗಟ್ಟಿಗೊಳ್ಳುತ್ತವೆ.
ಡಾ| ಪರಶುರಾಮ ಪವಾರ,
ತಾಲೂಕು ಬಿಜೆಪಿ ಅಧ್ಯಕ್ಷ

*ಡಿ.ಬಿ. ವಡವಡಗಿ

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.