Vijayapura; ಐತಿಹಾಸಿಕ ಹಾಸಿಂಪೀರ ದರ್ಗಾದಲ್ಲಿ ಸಚಿವ ಪರಮೇಶ್ವರ್ ಚಾದರ್ ಸೇವೆ
Team Udayavani, Nov 21, 2023, 11:01 AM IST
ವಿಜಯಪುರ: ನಗರದಲ್ಲಿರುವ ಐತಿಹಾಸಿಕ ಹಾಸಿಂಪೀರ ದರ್ಗಾಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ದರ್ಗಾಕ್ಕೆ ಚಾದರ್ ಸೇವೆ ಸಲ್ಲಿಸಿದರು.
ಮಂಗಳವಾರ ವಿಜಯಪುರ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಚಿವ ಡಾ.ಪರಮೇಶ್ವರ್, ಹಾಸಿಂಪೀರ ದರ್ಗಾಕ್ಕೆ ತಲೆ ಮೇಲೆ ಚಾದಾರ್ ಹೊತ್ತುಬಂದು ಸೇವೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು.
ಬಳಿಕ ದರ್ಗಾದ ಧರ್ಮಗುರು ಸೈಯದ್ ಶಹಾ ಮುರ್ಶಿದ್ ಪೀರಾ ಸಜ್ಜಾದೆ ನಶೀನ್ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು.
ಜವಳಿ ಸಚಿವ ಶಿವಾನಂದ ಪಾಟೀಲ, ಶಾಸಕ ವಿಠ್ಠಲ ಕಟಕಧೋಂಡ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್