ಯತ್ನಾಳ ಮಂತ್ರಿ ಆಗ್ತಾರೆ, ನಾವಿಬ್ರು ಜೊತೆಯಾಗಿ ಕೆಲಸ ಮಾಡ್ತೇವೆ: ಸಚಿವ ಉಮೇಶ್ ಕತ್ತಿ


Team Udayavani, Jan 26, 2022, 2:25 PM IST

ಯತ್ನಾಳ ಮಂತ್ರಿ ಆಗ್ತಾರೆ, ನಾವಿಬ್ರು ಜೊತೆಯಾಗಿ ಕೆಲಸ ಮಾಡ್ತೇವೆ: ಸಚಿವ ಉಮೇಶ್ ಕತ್ತಿ

ಮುದ್ದೇಬಿಹಾಳ: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಂತ್ರಿ ಆಗೇ ಆಗ್ತಾರೆ. ಅವರನ್ನು ನನ್ನ ಜೊತೆ ಕರ್ಕೊಂಡು ಹೋಗ್ತೇನೆ. ನಾವಿಬ್ರು ಜೊತೆಯಾಗಿ ಕೆಲಸ ಮಾಡ್ತೇವೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ್ ಕತ್ತಿ ಆತ್ಮವಿಶ್ವಾಸದಿಂದ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಢವಳಗಿ ಗ್ರಾಮದಲ್ಲಿ ಬುಧವಾರ ಗ್ರಾಮ ಒನ್ ಸೇವಾ ಕೇಂದ್ರದ ವರ್ಚುವಲ್ ಉದ್ಘಾಟನೆ ವೀಕ್ಷಿಸಿ, ಮುಖ್ಯಮಂತ್ರಿ ಜೊತೆ ಮಾತನಾಡಿದ ಮೇಲೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕ್ಯಾಬಿನೆಟ್ ಪುನಾರಚನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು ಕರ್ನಾಟಕ ರಾಜ್ಯದಲ್ಲಿ ಕ್ಯಾಬಿನೆಟ್ ಪುನಾರಚನೆ ಇಲ್ಲ. ಅದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ಕ್ಯಾಬಿನೆಟ್ ಪುನಾರಚನೆ ಜನರ ಕ್ಯೂರಿಯಾಸಿಟಿ ಅಲ್ಲ ಅದು ಮಾಧ್ಯಮದವರ ಕ್ಯೂರಿಯಾಸಿಟಿ ಎಂದರು. ತಾವು ಮಂತ್ರಿಯಾಗುವ ಮಾತು ಸಚಿವ ಕತ್ತಿ ಅವರ ಬಾಯಿಂದ ಬಂದದ್ದು ಕೇಳಿ ಖುಷಿಯಾದ ಯತ್ನಾಳರ ಮುಖದಲ್ಲಿ ಮುಗುಳ್ನಗೆ ಮಾಸ್ಕ್ ನಡುವೆಯೂ ಇಣುಕಿದ್ದು ಕಂಡುಬಂತು.

 

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KPTCL ಕಂಪೌಂಡ್ ಗೋಡೆ ಮೈಮೇಲೆ ಬಿದ್ದು ಕಾರ್ಮಿಕ ಸಾವು

KPTCL ಕಂಪೌಂಡ್ ಗೋಡೆ ಮೈಮೇಲೆ ಬಿದ್ದು ಕಾರ್ಮಿಕ ಸಾವು

BJP 2

BJP;ಯತ್ನಾಳ್ ಸೇರಿ ಯಾರೇ ಆಗಿದ್ದರೂ ಶಿಸ್ತು ಕ್ರಮ ಕೈಗೊಳ್ಳಬೇಕು: ಶಂಕರಗೌಡ

Vijayapura ಬಿಜೆಪಿಗೆ ಸಂಕಷ್ಟ: ಬಂಡಾಯ ಸ್ಪರ್ಧೆಗೆ ಸಜ್ಜಾದ ನಾಯಿಕ

Vijayapura ಬಿಜೆಪಿಗೆ ಸಂಕಷ್ಟ: ಬಂಡಾಯ ಸ್ಪರ್ಧೆಗೆ ಸಜ್ಜಾದ ನಾಯಿಕ

9-vijayapura

Vijayapura: ಹೆಗಡೆಗೆ ಟಿಕೆಟ್ ಕೊಡಬೇಡಿ: ನಾರಾಯಣಸ್ವಾಮಿ

Politics: ಪಾರ್ಲಿಮೆಂಟ್ ಚುನಾವಣೆ ಬಳಿಕ ಸರ್ಕಾರ ಪತನ; ಛಲವಾದಿ ನಾರಾಯಣಸ್ವಾಮಿ

Politics: ಪಾರ್ಲಿಮೆಂಟ್ ಚುನಾವಣೆ ಬಳಿಕ ಸರ್ಕಾರ ಪತನ; ಛಲವಾದಿ ನಾರಾಯಣಸ್ವಾಮಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.