ಯತ್ನಾಳ ಮಂತ್ರಿ ಆಗ್ತಾರೆ, ನಾವಿಬ್ರು ಜೊತೆಯಾಗಿ ಕೆಲಸ ಮಾಡ್ತೇವೆ: ಸಚಿವ ಉಮೇಶ್ ಕತ್ತಿ


Team Udayavani, Jan 26, 2022, 2:25 PM IST

ಯತ್ನಾಳ ಮಂತ್ರಿ ಆಗ್ತಾರೆ, ನಾವಿಬ್ರು ಜೊತೆಯಾಗಿ ಕೆಲಸ ಮಾಡ್ತೇವೆ: ಸಚಿವ ಉಮೇಶ್ ಕತ್ತಿ

ಮುದ್ದೇಬಿಹಾಳ: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಂತ್ರಿ ಆಗೇ ಆಗ್ತಾರೆ. ಅವರನ್ನು ನನ್ನ ಜೊತೆ ಕರ್ಕೊಂಡು ಹೋಗ್ತೇನೆ. ನಾವಿಬ್ರು ಜೊತೆಯಾಗಿ ಕೆಲಸ ಮಾಡ್ತೇವೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ್ ಕತ್ತಿ ಆತ್ಮವಿಶ್ವಾಸದಿಂದ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಢವಳಗಿ ಗ್ರಾಮದಲ್ಲಿ ಬುಧವಾರ ಗ್ರಾಮ ಒನ್ ಸೇವಾ ಕೇಂದ್ರದ ವರ್ಚುವಲ್ ಉದ್ಘಾಟನೆ ವೀಕ್ಷಿಸಿ, ಮುಖ್ಯಮಂತ್ರಿ ಜೊತೆ ಮಾತನಾಡಿದ ಮೇಲೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕ್ಯಾಬಿನೆಟ್ ಪುನಾರಚನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು ಕರ್ನಾಟಕ ರಾಜ್ಯದಲ್ಲಿ ಕ್ಯಾಬಿನೆಟ್ ಪುನಾರಚನೆ ಇಲ್ಲ. ಅದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ಕ್ಯಾಬಿನೆಟ್ ಪುನಾರಚನೆ ಜನರ ಕ್ಯೂರಿಯಾಸಿಟಿ ಅಲ್ಲ ಅದು ಮಾಧ್ಯಮದವರ ಕ್ಯೂರಿಯಾಸಿಟಿ ಎಂದರು. ತಾವು ಮಂತ್ರಿಯಾಗುವ ಮಾತು ಸಚಿವ ಕತ್ತಿ ಅವರ ಬಾಯಿಂದ ಬಂದದ್ದು ಕೇಳಿ ಖುಷಿಯಾದ ಯತ್ನಾಳರ ಮುಖದಲ್ಲಿ ಮುಗುಳ್ನಗೆ ಮಾಸ್ಕ್ ನಡುವೆಯೂ ಇಣುಕಿದ್ದು ಕಂಡುಬಂತು.

 

ಟಾಪ್ ನ್ಯೂಸ್

Manipur: ಬಂಡುಕೋರರ ಗುಂಡಿನ ದಾಳಿ: ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

4-mangaluru

Mangaluru: ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಸೂಚನೆ

asia cup 2023

Hybrid Model ಒಪ್ಪದ ಎಸಿಸಿ: ಏಷ್ಯಾ ಕಪ್ ಆಡದಿರಲು ಪಾಕಿಸ್ತಾನ ಚಿಂತನೆ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಫಹಾದ್‌ – ಸ್ವರಾ ಭಾಸ್ಕರ್‌ ದಂಪತಿ: Baby Bump ಫೋಟೋ ವೈರಲ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಫಹಾದ್‌ – ಸ್ವರಾ ಭಾಸ್ಕರ್‌ ದಂಪತಿ: Baby Bump ಫೋಟೋ ವೈರಲ್

pavitra lokesh and naresh starer matte maduve releasing on June 9

ಮದುವೆ ಓಡಾಟದಲ್ಲಿ ಪವಿತ್ರ-ನರೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aqwqe

Muddebihal ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

1wqrrwrwrwerwr

Umesh Karajola ವಿನೂತನ ಪ್ರತಿಭಟನೆ: ಕೈಗೆ ಬೇಡಿ-ಕೊರಳಲ್ಲಿ ಸಾಲದ ಫಲಕ

mb patil

ಚಕ್ರವರ್ತಿ ಸೂಲಿಬೆಲೆ ಆಟ ಇನ್ನು ನಡೆಯದು..: ಸಚಿವ ಎಂ.ಬಿ ಪಾಟೀಲ್

mb-patil

ಗ್ಯಾರಂಟಿ ಯೋಜನೆಯಿಂದ ಇತರೆ ಕಾರ್ಯಕ್ರಮಗಳಿಗೆ ಅಡ್ಡಿಯಾಗದು: ಎಂ.ಬಿ.ಪಾಟೀಲ್

ವಿಜಯಪುರ: ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ: 26 ಸಾವಿರ ರೂ. ದಂಡ

ವಿಜಯಪುರ: ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ: 26 ಸಾವಿರ ರೂ. ದಂಡ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

ಹಾರೋಹಳ್ಳಿ: ಬೋನಿಗೆ ಬಿದ್ದ ಹತ್ತು ವರ್ಷದ ಗಂಡು ಚಿರತೆ

ಹಾರೋಹಳ್ಳಿ: ಬೋನಿಗೆ ಬಿದ್ದ ಹತ್ತು ವರ್ಷದ ಗಂಡು ಚಿರತೆ

Manipur: ಬಂಡುಕೋರರ ಗುಂಡಿನ ದಾಳಿ: ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

ನಿರ್ವಹಣೆ ಕೊರತೆ: ಸೊರಗುತ್ತಿದೆ ಮಾಸ್ತಿ ಗ್ರಂಥಾಲಯ

ನಿರ್ವಹಣೆ ಕೊರತೆ: ಸೊರಗುತ್ತಿದೆ ಮಾಸ್ತಿ ಗ್ರಂಥಾಲಯ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಹಾಲಿನ ದರ ಕಡಿತಕ್ಕೆ ಕಿಡಿ

ಹಾಲಿನ ದರ ಕಡಿತಕ್ಕೆ ಕಿಡಿ