ಕಾಂಗ್ರೆಸ್ ನಾಯಕರು 19 ಟಿಎಂಸಿ ನೀರಿಗೆ ಹೋರಾಡುವವರು: ಶಾಸಕ ಎ.ಎಸ್.ಪಾಟೀಲ ನಡಹಳ್ಳಿ


Team Udayavani, Jan 9, 2022, 1:30 PM IST

Untitled-1

ಮುದ್ದೇಬಿಹಾಳ: ಕಾವೇರಿ ಕೊಳ್ಳದ ಮೇಕೆದಾಟು ಯೋಜನೆಯ 19 ಟಿಎಂಸಿ ನೀರಿಗೋಸ್ಕರ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಮುಖಂಡರ ನಡೆಗೆ ಬಿಜೆಪಿ ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಲೇವಡಿ ಮಾಡಿದ್ದಾರೆ.

ಮುದ್ದೇಬಿಹಾಳದ ದಾಸೋಹ ನಿಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಬರುವ 911 ಟಿಎಂಸಿ ನೀರನ್ನು ಬಳಸಿಕೊಳ್ಳಲು ಉತ್ತರ ಕರ್ನಾಟಕದ ಜನತೆಗೆ ಕಾನೂನು ಬದ್ಧವಾಗದಾವಕಾಶವನ್ನು ನ್ಯಾಯಾಲಯ ದೊರಕಿಸಿಕೊಟ್ಟಿದೆ. ಇದರಲ್ಲಿ ಪ್ರತಿ ವರ್ಷ 442 ಟಿಎಂಸಿ ನೀರು ವ್ಯರ್ಥವಾಗಿ ಆಂಧ್ರಪ್ರದೇಶಕ್ಕೆ ಹರಿದು ಹೋಗುತ್ತಿದೆ. ಇಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರಿನ ಬಗ್ಗೆ ಕೇಳುವ ಗಂಡು ಮಕ್ಕಳು ಇಲ್ಲವಲ್ಲ ಅನ್ನೋ ನೋವು ನಮಗೆಲ್ಲರಿಗೂ ಇದೆ. ಆದರೆ ವಿರೋಧ ಪಕ್ಷ ಕಾಂಗ್ರೆಸ್ಸಿನ ನಾಯಕರು 19 ಟಿಎಂಸಿ ನೀರಿಗಾಗಿ ಪಾದಯಾತ್ರೆ ಮಾಡುತ್ತಾರೆ ಎಂದು ಲೇವಡಿ ಮಾಡಿದರು.

ಕೃಷ್ಣೆಯ 270 ಟಿಎಂಸಿ ನೀರನ್ನು ಬಳಸಿಕೊಳ್ಳಲು ನಮಗೆ ಅವಕಾಶ ಇದೆ. ಉಕದಲ್ಲಿ ಕೃಷ್ಣಾ ಜಲಾನಯನ ವ್ಯಾಪ್ತಿಯಲ್ಲಿರುವ ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಭೀಮೆ, ಕೃಷ್ಣಾ ನದಿಯ 911 ಟಿಎಂಸಿ ನೀರನ್ನು ಕಾನೂನು ಬದ್ಧವಾಗಿ ನ್ಯಾಯಾಲಯ ನಮಗೆ ಕೊಟ್ಟಿದೆ. ಆದರೆ ಈ ನೀರನ್ನು ಬಳಸಿಕೊಳ್ಳದೆ ಪ್ರತಿ ವರ್ಷ ಆಂಧ್ರಕ್ಕೆ ಹರಿದು ಹೋಗುವ 442 ಟಿಎಂಸಿ ನೀರಿನ ಬಗ್ಗೆ ಇಲ್ಲಿ ಯಾರೋ ಕೇಳೂರು ಇಲ್ಲದಂತಾಗಿದೆ. ನಮ್ಮ ಹಕ್ಕು ಪಡೆಯಲು ನಾವು ಹೋರಾಡಿದ್ದರೆ ನಮ್ಮ ಏರಿಯಾ ಯಾವತ್ತೋ ಪಂಜಾಬ್ ಆಗುತ್ತಿತ್ತು, ನಮ್ಮ ಹೊಲಗಳಿಗೆ ಯಾವತ್ತೋ ನೀರು ಬರುತ್ತಿತ್ತು. ಆದರೆ ನಮ್ಮನ್ಯಾರೂ ಕೇಳೋರಿಲ್ಲ. ನಮ್ಮ ಜನಾನೂ ಅಷ್ಟೇ 5 ವರ್ಷಕ್ಕೊಮ್ಮೆ ನಾವು ಕೈಮುಗಿದರೆ ಓಟು ಹಾಕಿ ಕಳಿಸುತ್ತಾರೆ. ನೂರಕ್ಕೆ ಶೇ.75ರಷ್ಟು ಸರ್ಕಾರಿ ನೌಕರರಿಗಳು ಮೈಸೂರು, ಬೆಂಗಳೂರು ಭಾಗದವರಿಗೆ ಸಿಗುತ್ತವೆ. ಇದಕ್ಕೆ ಅಲ್ಲಿರುವ ರಾಜಕೀಯ ಇನಫ್ಲುಯೆನ್ಸ್, ಅಲ್ಲಿರುವ ಸೌಲತ್ತುಗಳು ಕಾರಣ. ಇವೆಲ್ಲ ನಮ್ಮಲ್ಲಿ ಇಲ್ಲದೆ ಇರುವಂಥ ಸ್ಥಿತಿ ಇದೆ. ವಿಧಾನಸಭೆ ಅಧಿವೇಶನದಲ್ಲಿ ಇದೇ ಮಾತು ಹೇಳಿದ್ದೇನೆ. ನನ್ನ ಜನರಿಗೆ ನ್ಯಾಯ ಸಿಗಬೇಕು. ಅದನ್ನು ಕೇಳುವ ಮತ್ತು ಉತ್ತರ ಕರ್ನಾಟಕದ ನಾಡಿನ ಜನತೆಗೆ ಎಲ್ಲದರಲ್ಲೂ ಸಮಪಾಲು, ಸಮಬಾಳು ತರತಕ್ಕಂಥ ಕೆಲಸವನ್ನು ನಾನು ಮಾಡುತ್ತಿದ್ದೇನೆ ಎಂದರು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.