ಜ್ಞಾನಾರ್ಜನೆಗೆ ಮಾತೃಭಾಷೆ ಶಿಕ್ಷ ಣ ಅಗತ್ಯ: ವಾಲೀಕಾರ


Team Udayavani, Feb 22, 2022, 5:07 PM IST

28education

ವಿಜಯಪುರ: ಜ್ಞಾನಾರ್ಜನೆಗೆ ಮಾತೃಭಾಷೆ ತುಂಬಾ ಅತ್ಯಗತ್ಯ. ಅನೇಕ ಶೈಕ್ಷಣಿಕ ಸಂಶೋಧನೆಗಳಿಂದ ಅರ್ಥಪೂರ್ಣ ಹಾಗೂ ಪರಿಣಾಮಕಾರಿ ಕಲಿಕೆ ಸಾಧ್ಯ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ್‌ ವಾಲೀಕಾರ ಹೇಳಿದರು.

ಸೋಮವಾರ ನಗರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿ ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ನಗರದ ಎಸ್‌ಕೆವಿಎಂಎಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಾತೃಭಾಷಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಾತೃಭಾಷೆಗೆ ಪ್ರಥಮ ಪ್ರಾಧ್ಯಾನತೆ ನೀಡುವ ಉದ್ದೇಶದಿಂದಾಗಿ ವಿಶ್ವಸಂಸ್ಥೆ 1998 ಫೆಬ್ರವರಿ 21ರಂದು ವಿಶ್ವ ಮಾತೃಭಾಷಾ ದಿನ ಆಚರಿಸಲು ತಿರ್ಮಾನಿಸಿತು ಎಂದು ವಿವರಿಸಿದರು.

ಕಸಾಪ ಕೋಶಾಧ್ಯಕ್ಷ ಡಾ| ಸಂಗಮೇಶ್ವರ ಮೇತ್ರಿ ಮಾತನಾಡಿ, ಮನೆಯಲ್ಲಿ ಮಾತನಾಡುವ ಭಾಷೆ, ಅಲ್ಲಿ ಸೃಷ್ಟಿಯಾಗುವ ಜಾನಪದ ಸಾಹಿತ್ಯ ಚಟುವಟಿಕೆ ಆರಂಭ ಮಾಡುವುದೇ ಕುಟುಂಬದಿಂದ. ಮಾತೃ ಭಾಷೆಗೆ ಮಹತ್ವ ನೀಡಲು ಶಿಕ್ಷಣ ತಜ್ಞರು ಪ್ರಾಥಮಿಕ ಹಂತದಲ್ಲೇ ಮಾತೃ ಭಾಷೆಯಲ್ಲೇ ಮಗುವಿಗೆ ಶಿಕ್ಷಣ ನೀಡಬೇಕು ಎಂದಿದ್ದಾರೆ ಎಂದರು.

ಮಾತೃ ಭಾಷೆ ವಿಷಯವಾಗಿ ಅನೇಕ ಪ್ರಸ್ತಾವನೆ, ಹೋರಾಟ ಆರಂಭವಾದವು. ಜಾಗತಿಕ ಮಟ್ಟದಲ್ಲಿ ನಡೆದ ಇಂಥ ಹೋರಾಟದ ಭಾವಾಗಿ ಮೊದಲು ಪೂರ್ವ ಪಾಕಿಸ್ತಾನ ಎಂದು ಕರೆಸಿಕೊಳ್ಳಯ ಬಾಂಗ್ಲಾದೇಶದಲ್ಲಿ ಬಂಗಾಲಿ, ಹಿಂದಿ ಭಾಷೆ, ಪಶ್ಚಿಮ ಪಾಕಿಸ್ತಾನ ಉರ್ದು ಭಾಷೆಯನ್ನು ಪ್ರಥಮ ಭಾಷೆಯಾಗಿ ಹಾಗೂ ಅದೇ ಭಾಷೆಯಲ್ಲಿ ಶಿಕ್ಷಣ ನೀಡಲು ತೀರ್ಮಾನಿಸಿದವು ಎಂದು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲ ಎಂ.ಡಿ. ಹೆಬ್ಬಿ ಮಾತನಾಡಿ, ಮಾತೃಭಾಷಾ ಪ್ರೀತಿಸಿ ಉಳಿದ ಭಾಷೆಗಳಿಗೆ ಗೌರವಿಸಬೇಕು. ಮನೆಯ ಮೊದಲು ಪಾಠ ಶಾಲೆ, ತಾಯಿ ಮೊದಲ ಗುರು. ಜನನಿಯಿಂದ ಪಾಠ ಕಲಿತ ಜನರು ಧನ್ಯರು ಎಂಬಂತೆ ಮಾತೃಭಾಷೆ ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ಅವಶ್ಯ ಎಂದರು

ಖೇಡ ಶಿಕ್ಷಣ ಸಮೂಹ ಸಂಸ್ಥೆಯ ಮುಖ್ಯಸ್ಥ ವಿನೋದ ಖೇಡ ಅಧ್ಯಕ್ಷತೆ ವಹಿಸಿದ್ದರು. ಆರ್‌.ಎ. ಸಿದ್ನಾಳ, ಎಸ್‌.ಬಿ. ಕೋಟ್ಯಾಳ, ಎಸ್‌.ಪಂಪಾಪತಿ, ಪಿ.ಪಿ. ಕ್ಷತ್ರಿ, ಆರ್‌.ವಿ. ಪಟ್ಟಣದ, ಎಸ್‌.ಐ. ಬಿರಾದಾರ, ಬಿ.ವಿ. ಬೋಮ್ಮನಹಳ್ಳಿ, ಸಿ.ಎಂ. ಹಂಚನಾಳ, ಎಂ.ಆರ್‌. ತಪಶೆಟ್ಟಿ ಇದ್ದರು.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.