ಮಹಿಳೆಯ ಕೊಲೆ: 11 ವರ್ಷದ ಬಳಿಕ ಪ್ರಕರಣ ಭೇದಿಸಿದ ಮುದ್ದೇಬಿಹಾಳ ಪೊಲೀಸರು

ಅನೈತಿಕ ಸಂಬಂಧ ಸಂಶಯ; ದೇವರ ದರ್ಶನಕ್ಕೆ ಕರೆದೊಯ್ದು ಬರ್ಬರ ಹತ್ಯೆ

Team Udayavani, Jul 18, 2022, 2:09 PM IST

1-sadsdsad

ಆರೋಪಿಯೊಂದಿಗೆ ಸ್ಥಳ ಪರಿಶೀಲಿಸುತ್ತಿರುವ ಪೊಲೀಸರು

ಮುದ್ದೇಬಿಹಾಳ: 2011 ರ ಜುಲೈ 24 ರಂದು ಆಂಧ್ರಪ್ರದೇಶದ ಶ್ರೀಶೈಲಂ ಕಾಡಿನಲ್ಲಿ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣವನ್ನು ಭೇದಿಸಿರುವ ಮುದ್ದೇಬಿಹಾಳ ಪೊಲೀಸರು, ಈ ಸಂಬಂಧ ಓರ್ವ ದೈಹಿಕ ಶಿಕ್ಷಣ ನಿರ್ದೇಶಕ ಸೇರಿ ಮೂವರನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.

ಕೊಲೆಯಾದ ಪ್ರಿಯಾಂಕ ಯಾನೆ ದಾನೇಶ್ವರಿಯ ಪತಿ ಮುದ್ದೇಬಿಹಾಳ ಎಂಜಿವಿಸಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಚ್.ಜಿ.ಪಾಟೀಲ್, ಇವನ ಸಹೋದರ ಎಸ್.ಜಿ.ಪಾಟೀಲ, ಕಾರು ಚಾಲಕ ತಂಗಡಗಿ ಗ್ರಾಮದ ಉಮೇಶ ಕಮಲಾಪೂರ ಬಂಧಿಸಲ್ಪಟ್ಟ ಆರೋಪಿಗಳು. ಇಲ್ಲಿನ ಸಿಪಿಐ ಆನಂದ ವಾಗ್ಮೋಡೆ ನೇತೃತ್ವದಲ್ಲಿ ತನಿಖೆ ನಡೆದಿತ್ತು.

ಘಟನೆ ಹಿನ್ನೆಲೆ
ಎಚ್.ಜಿ.ಪಾಟೀಲ್ ನಿಡಗುಂದಿ ತಾಲೂಕು ರಾಜನಾಳದ ಪ್ರಿಯಾಂಕಾ ಉರ್ಫ್ ದಾನೇಶ್ವರಿ ಮಮದಾಪೂರ ಎಂಬಾಕೆಯೊಂದಿಗೆ 2008 ರಲ್ಲಿ ವಿಜಯಪುರದಲ್ಲಿ ಮದುವೆಯಾಗಿತ್ತು. ಗಂಡ ಹೆಂಡತಿ ನಡುವೆ ಸಂಬಂಧ ಸರಿ ಇರಲಿಲ್ಲ. ಆಕೆ ಬೇರೊಬ್ಬರೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಸಂಶಯ ಗಂಡನಿಗೆ ಇತ್ತು. ಹೆಂಡತಿಯ ನಡತೆಯಿಂದ ಬೇಸತ್ತು ಆಕೆಯನ್ನು ಶ್ರೀಶೈಲ ಮಲ್ಲಿಕಾರ್ಜುನ ದೇವರ ದರ್ಶನಕ್ಕೆ ಹೋಗಿ ಬರೋಣ ಎಂದು ನಂಬಿಸಿ 2011ರ ಜುಲೈ 24 ರಂದುಕರೆದೊಯ್ದಿದ್ದರು. ದರ್ಶನ ಮುಗಿಸಿ ಮರಳಿ ಬರುವಾಗ ಕಾರಿನಲ್ಲೇ ಪ್ಲಾಸ್ಟಿಕ್ ವೈರನಿಂದ ಆಕೆಯ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ ಅರಣ್ಯದಲ್ಲಿ ಎಸೆದು ಬಂದಿದ್ದರು. ನಂತರ ಆಕೆ ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದರು. ಆಂಧ್ರಪ್ರದೇಶದ ಶ್ರೀಶೈಲಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ ದಾಖಲಾಗಿತ್ತು. ಈ ಕುರಿತು ಮೃತಳ ತಂದೆ ಬಸವರಾಜ ಮಮದಾಪೂರ ನೀಡಿದ್ದ ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.