ಬಿಡಾಡಿ ದನಗಳಿಗೆ ದಾನಿಗಳಿಂದ ಮೇವು ವಿತರಣೆ


Team Udayavani, Apr 13, 2020, 6:23 PM IST

13-April-40

ಮುದ್ದೇಬಿಹಾಳ: ಪಟ್ಟಣದ ತಂಗಡಗಿ ರಸ್ತೆಪಕ್ಕದ ಕೆಇಬಿ ಕಚೇರಿ ಎದುರು ದಾನಿಗಳು ಬಿಡಾಡಿ ದನಗಳಿಗೆ ಮೇವು ನೀಡಿದರು.

ಮುದ್ದೇಬಿಹಾಳ: ವಾರಸುದಾರರಿಲ್ಲದ ಬಿಡಾಡಿದನಗಳಿಗೆ ದಾನಿಗಳ ನೆರವಿನೊಂದಿಗೆ ಉಚಿತವಾಗಿ ಮೇವು, ನೀರು ಕೊಡುವ ವ್ಯವಸ್ಥೆಗೆ ಪಟ್ಟಣದ ತಂಗಡಗಿ ರಸ್ತೆಪಕ್ಕದ ಕೆಇಬಿ ಕಚೇರಿ ಎದುರು ರವಿವಾರ ಅಧಿಕಾರಿಗಳು, ದಾನಿಗಳು ಚಾಲನೆ ನೀಡಿದರು.

ಈ ವೇಳೆ ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ| ಎಸ್‌.ಸಿ.ಚೌಧರಿ ಮಾತನಾಡಿ, ತಹಸೀಲ್ದಾರ್‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ ಈ ವ್ಯವಸ್ಥೆಗೆ ಚಾಲನೆ ನೀಡಿದ್ದು, ಲಾಕ್‌ ಡೌನ್‌ ಮುಗಿಯುವವರೆಗೂ ಮುಂದುವರೆಯಲಿದೆ. ಬನೋಶಿಯ ಪ್ರಗತಿಪರ ರೈತ ಬಾಪುಗೌಡ ಗೌಡರ ನೆರವಿನ ಹಸ್ತ ಚಾಚಿದ್ದಾರೆ. ಜೈನ ಸಮುದಾಯದ ಮಾಣಿಕಚಂದ ದಂಡಾವತಿ, ಭರತೇಶ ಗೋಗಿ ಅವರೂ ನೆರವಿಗೆ ಮುಂದೆ ಬಂದಿದ್ದಾರೆ. ಒಟ್ಟಾರೆ ಲಾಕ್‌ಡೌನ್‌ ಅವಧಿಯಲ್ಲಿ ಜಾನುವಾರುಗಳಿಗೆ ಆಹಾರ, ನೀರು ಇಲ್ಲದೆ ಪರಿತಪಿಸದಂತೆ ನೋಡಿಕೊಳ್ಳಲಾಗುತ್ತದೆ ಎಂದರು.

ದಾನಿ ಬಾಪುಗೌಡ ಗೌಡರ ಮಾತನಾಡಿ, ಕೊರೊನಾ ಸಂಕಷ್ಟಕ್ಕೆ ಬಿಡಾಡಿದನಗಳು ಬಲಿಯಾಗಬಾರದು ಎಂದು ಸಂಕಲ್ಪಿಸಿ ನನ್ನ ಹೊಲದಲ್ಲಿನ ಮೇವು ಕೊಡಲು ಮುಂದೆ ಬಂದಿದ್ದೇನೆ. ಕುಡಿವ ನೀರಿನ ವ್ಯವಸ್ಥೆಯನ್ನೂ ನಾನೇ ಕಲ್ಪಿಸಿದ್ದೇನೆ. ಲಾಕ್‌ಡೌನ್‌ ಮುಗಿಯುವವರೆಗೂ ಇದನ್ನು ಮುಂದುವರೆಸುತ್ತೇನೆ. ಈ ಸೇವೆ ನನಗೆ ಸಂತೃಪ್ತಿ ತಂದುಕೊಡುತ್ತದೆ ಎಂದರು.

ತಹಸೀಲ್ದಾರ್‌ ಜಿ.ಎಸ್‌.ಮಳಗಿ, ಸಿಪಿಐ ಆನಂದ ವಾಗಮೋಡೆ, ಮುಖ್ಯ ಪಶುವೈದ್ಯಾ ಧಿಕಾರಿ ಡಾ| ಸುರೇಶ ಭಜಂತ್ರಿ, ಪುರಸಭೆ  ಆರೋಗ್ಯನಿರೀಕ್ಷಕ ಜಾವೀದ ಅಹ್ಮದ್‌ ನಾಯ್ಕೋಡಿ, ಬಿಜೆಪಿ ತಾಲೂಕು ಅಧ್ಯಕ್ಷ ಡಾ| ಪರಶುರಾಮ ಪವಾರ, ವಿದ್ಯಾಭಾರತಿ ಶಾಲೆಗಳ ಜಿಲ್ಲಾಧ್ಯಕ್ಷ ಪ್ರಭು ಕಡಿ, ರಾಜಶೇಖರ ಹೊಳಿ, ಮಹಾಂತೇಶ ಬೂದಿಹಾಳಮಠ, ದಾನಿಗಳಾದ ಮಾಣಿಕಚಂದ ದಂಡಾವತಿ, ಭರತೇಶ ಗೋಗಿ, ಪಶುವೈದ್ಯರು, ಪಶುಪರಿವೀಕ್ಷಕರು ಇದ್ದರು. ಮೇವನ್ನು ತುಂಡರಿಸಿ ಹಾಕುವ ಯಂತ್ರ, ಕುಡಿವ ನೀರಿಗಾಗಿ ಸಿಮೆಂಟ್‌ ರಿಂಗ್‌ಗಳಿಗೆ ಪ್ಲಾಸ್ಟಿಕ್‌ ಟಾರ್ಪಾಲಿನ್‌ ಹೊದಿಸಿ ಮಾಡಿದ ತಾತ್ಕಾಲಿಕ ಸೌಲಭ್ಯ, ಕಣಿಕೆ ಮುಂತಾದ ಸೌಕರ್ಯಗಳನ್ನು ಅಧಿ ಕಾರಿಗಳು ಪರಿಶೀಲಿಸಿ ತೃಪ್ತಿ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.