ಲಾಡ್ಜ್ ಮೇಲೆ ದಾಳಿ : ಮತದಾರರಿಗೆ ಹಂಚಲು ತಂದಿದ್ದ ನಗದು, ಪ್ರಚಾರ ಸಾಮಗ್ರಿ ವಶ
Team Udayavani, Jun 12, 2022, 11:13 PM IST
ಮುದ್ದೇಬಿಹಾಳ : ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ರಾಂಪೂರ ಲಾಡ್ಜ್ ಮೇಲೆ ವಿಧಾನ ಪರಿಷತ್ತಿನ ಸ್ಥಳೀಯ ಚುನಾವಣಾಧಿಕಾರಿಗಳು ಭಾನುವಾರ ರಾತ್ರಿ 10-45 ರ ಸುಮಾರಿಗೆ ದಾಳಿ ನಡೆಸಿ ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರಿಗೆ ಸೇರಿದ ಪ್ರಚಾರ ಸಾಮಗ್ರಿ ಮತ್ತು ಅಂದಾಜು 40000 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಮತದಾರರಿಗೆ ಹಂಚಲು ಈ ಹಣವನ್ನು ತರಲಾಗಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿತ್ತು.
ತಹಶೀಲ್ದಾರ್ ಬಿ.ಎಸ್.ಕಡಕಭಾವಿ, ಸಿಪಿಐ ಆನಂದ ವಾಘ್ಮೋಡಿ, ಪಿಎಸೈ ರೇಣುಜಾ ಜಕನೂರ, ಸೆಕ್ಟರ್ ಅಧಿಕಾರಿ ಆರ್ಎಫ್ಓ ಎಸ್.ಜಿ.ಸಂಗಾಲಿಕ, ಉಪ ಸೆಕ್ಟರ್ ಅಧಿಕಾರಿ ಆರ್ಎಫ್ಓ ರಾಜೀವ ಬಿರಾದಾರ, ಪುರಸಭೆಯ ಅಧಿಕಾರಿಗಳು ಮತ್ತಿತರರು ದಾಳಿಯಲ್ಲಿ ಪಾಲ್ಗೊಂಡಿದ್ದರು. ಈ ಕುರಿತು ಸೆಕ್ಟರ್ ಅಧಿಕಾರಿಯವರು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ : ವನಿತಾ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರ ಯಾಸ್ತಿಕಾ ಭಾಟಿಯಾ ಒಲವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ