ವೃದ್ಧ ನದಿಗೆ ಹಾರಿರುವ ಶಂಕೆ: ಅಗ್ನಿಶಾಮಕ ಸಿಬ್ಬಂದಿಗಳಿಂದ ನದಿಯಲ್ಲಿ ಕಾರ್ಯಾಚರಣೆ


Team Udayavani, Jan 24, 2023, 5:53 PM IST

ವೃದ್ಧ ನದಿಗೆ ಹಾರಿರುವ ಶಂಕೆ: ಅಗ್ನಿಶಾಮಕ ಸಿಬ್ಬಂದಿಗಳಿಂದ ನದಿಯಲ್ಲಿ ಕಾರ್ಯಾಚರಣೆ

ಮುದ್ದೇಬಿಹಾಳ: ತಾಲೂಕಿನ ದೇವರ ಹುಲಗಬಾಳ ಗ್ರಾಮದ ಚಲವಾದಿ ಸಮಾಜದ ಹಿರಿಯ ವ್ಯಕ್ತಿ ಹಣಮಪ್ಪ ಚಲವಾದಿ (88) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಹಣಮಪ್ಪ ಚಲವಾದಿ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ತಂಗಡಗಿ ಸೇತುವೆ ಮೇಲಿಂದಾ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಉಂಟಾಗಿದ್ದು, ಪೊಲೀಸರು, ಅಗ್ನಿಶಾಮಕ ದಳದ ತಂಡ ಮತ್ತು ನುರಿತ ಈಜುಗಾರರು ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸೇತುವೆಯ ಹತ್ತಿರ ಇವರ ಚಪ್ಪಲಿ, ಪಿಂಚಣಿ ಬುಕ್, ಗುರುತಿನ ಚೀಟಿ ದೊರೆತಿರುವುದು ಆತಂಕಕ್ಕೆ ಕಾರಣವಾಗಿದೆ. ದಾರಿಹೋಕರು ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ಭರದಿಂದ ನಡೆಸಲಾಗುತ್ತಿದೆ.

ಹಣಮಪ್ಪ ಇವರು ಗೋವಾ ವಿಮೋಚನಾ ಹೋರಾಟದಲ್ಲಿ ಅದೇ ಗ್ರಾಮದ ಬಿ.ಎಚ್.ಮಾಗಿ ಅವರೊಂದಿಗೆ ಹೋರಾಟದಲ್ಲಿ ಭಾಗವಹಿಸಿ ಅವರ ಒಡನಾಡಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್

train-track

Konkan Railway ಜೂನ್ 10 ರಿಂದ ರೈಲುಗಳ ಸಂಚಾರದ ಸಮಯ ಬದಲಾವಣೆ

ಕುಡಿಯುವ ನೀರಿನ ಸಮಸ್ಯೆ… ಅಧಿಕಾರಿಗಳು ಮೈಚಳಿಬಿಟ್ಟು ಕೆಲಸ ಮಾಡಿ: ಶಾಸಕ ಆರಗ

ಕುಡಿಯುವ ನೀರಿನ ಸಮಸ್ಯೆ… ಅಧಿಕಾರಿಗಳು ಮೈಚಳಿಬಿಟ್ಟು ಕೆಲಸ ಮಾಡಿ: ಶಾಸಕ ಆರಗ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-werr

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

1-qwrewq

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು