ನರ್ಸ್‌-ವೈದ್ಯರು ದೇವರ ಅವತಾರವಿದ್ದಂತೆ: ಪಾಟೀಲ


Team Udayavani, May 13, 2020, 11:29 AM IST

Udayavani Kannada Newspaper

ಮುದ್ದೇಬಿಹಾಳ: ನರ್ಸ್‌, ವೈದ್ಯರು ದೇವರ ಅವತಾರವಿದ್ದಂತೆ. ಕೋವಿಡ್ ಸಾಂಕ್ರಾಮಿಕ ಹಾವಳಿ ಸಂದರ್ಭದಲ್ಲಿ ಇವರ ಮಹತ್ವ ಇಡೀ ಜಗತ್ತಿಗೆ ಗೊತ್ತಾಗಿದೆ. ಇವರನ್ನು ಎಲ್ಲರೂ ಗೌರವಿಸಬೇಕು ಎಂದು ಶಾಸಕ ಎ.ಎಸ್‌ .ಪಾಟೀಲ ನಡಹಳ್ಳಿ ಅವರ ಪತ್ನಿ ಮಹಾದೇವಿ ಪಾಟೀಲ ಹೇಳಿದರು.

ತಾಲೂಕು ಸಾರ್ವಜನಿಕ ಅಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ನರ್ಸ್‌ ದಿನಾಚರಣೆ ನಿಮಿತ್ತ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿಶ್ವದ ಮೊದಲ ನರ್ಸ್‌ ಫ್ಲಾರೆನ್ಸ್‌ ನೈಟಿಂಗೇಲ್‌ ಭಾವಚಿತ್ರಕ್ಕೆ ಮೇಣದ ಬತ್ತಿ ಬೆಳಗಿ ಗೌರವ ಸಲ್ಲಿಸಿ ಮಾತನಾಡಿ ಅವರು, ತಮ್ಮ ಆರೋಗ್ಯ ಕಾಳಜಿ ಬದಿಗಿಟ್ಟು ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಇವರ ಸೇವೆ ಅನನ್ಯ. ಇವರೇ ನಿಜವಾದ ಕೋವಿಡ್ ವಾರಿಯರ್ಸ್ ಗಳಾಗಿದ್ದಾರೆ ಎಂದರು.

ಆಸ್ಪತ್ರೆ ಪ್ರಭಾರ ಆಡಳಿತ ವೈದ್ಯಾಧಿಕಾರಿ ಡಾ| ಅನಿಲಕುಮಾರ ಶೇಗುಣಸಿ ಮಾತನಾಡಿ, ಮೇ 12ರಂದು ಫ್ಲಾರೆನ್ಸ್‌ ಅವರ ಜನ್ಮ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಪ್ರತಿಯೊಬ್ಬ ನರ್ಸಗಳು ಹಾಗೂ ಅವರ ಸೇವೆ ಸ್ಮರಿಸುವ ದಿನ ಇದಾಗಿದೆ ಎಂದರು. ಇದೇ ಸಂದರ್ಭದಲ್ಲಿ ಆಸ್ಪತ್ರೆ ಹಿರಿಯ ನರ್ಸ್‌ ಕೆ.ಡಿ. ಕುಲಕರ್ಣಿ ಅವರನ್ನು ಸಿಬ್ಬಂದಿ ಪರವಾಗಿ ಮಹಾದೇವಿ ಪಾಟೀಲ ಅವರು ಸನ್ಮಾನಿಸಿದರು. ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ಬಸಮ್ಮ ಸಿದರಡ್ಡಿ, ಗೌರಮ್ಮ ಹುನಗುಂದ, ನೀಲಮ್ಮ ಚಲವಾದಿ, ಶಿಲ್ಪಾ ಶರ್ಮಾ, ಪ್ರಸನ್ನ ಹಿರೇಮಠ, ಹಿರಿಯ ಶುಶ್ರೂಷಕ ಅಧಿಕಾರಿಗಳಾದ ಬಿ.ಎನ್‌. ಸಾರವಾಡ, ಸಂಜಯ ಭೋಸಲೆ, ಎಂ.ಬಿ. ಬಾಗವಾನ, ವಿ.ಎಚ್‌. ಕಿಲಾರಹಟ್ಟಿ, ವೈ.ಎಸ್‌. ತೊನಶ್ಯಾಳ, ಎಸ್‌.ಎಸ್‌. ಮಾಗಿ, ರಾಜಅಹ್ಮದ್‌ ಖಾಜಿ, ಅಖೀಲಬೇಗಮ್‌, ಫಾರ್ಮಸಿಸ್ಟ್‌ ಈರಣ್ಣ ಚಿನಿವಾರ ಸೇರಿದಂತೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.