ಶೌಚಾಲಯ ನಿರ್ಮಾಣ ಯೋಜನೆ ಗುರಿ ಸಾಧಿಸಲು ಸೂಚನೆ

ಮುದ್ದೇಬಿಹಾಳ ತಾಲೂಕಿನ ಪಿಡಿಒಗಳ ಸಭೆ

Team Udayavani, Mar 7, 2020, 3:38 PM IST

7-March-14

ಮುದ್ದೇಬಿಹಾಳ: ಸರ್ಕಾರದ ವಿವಿಧ ಯೋಜನೆಗಳನ್ನು, ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಮುದ್ದೇಬಿಹಾಳ ತಾಲೂಕಿನ ಪಿಡಿಒಗಳು ತೃಪ್ತಿದಾಯಕ ಕೆಲಸ ಮಾಡಿದ್ದಾರೆ. ಮಾರ್ಚ್‌ 31ರೊಳಗೆ ಎಲ್ಲ ಯೋಜನೆಗಳು, ಹಂತಗಳಲ್ಲಿ ಶೇ. 100 ಪ್ರಗತಿ ತೋರಿಸಲು, ಸ್ವತ್ಛ ಭಾರತ ಅಡಿ ಸರ್ಕಾರದ ಮಹತ್ವಾಕಾಂಕ್ಷಿ ಶೌಚಾಲಯ ನಿರ್ಮಾಣ ಯೋಜನೆ ಗುರಿ ಸಾಧಿಸಲು ಸೂಚಿಸಲಾಗಿದೆ ಎಂದು ಜಿಪಂ ಸಿಇಒ ಗೋವಿಂದ ರಡ್ಡಿ ಹೇಳಿದ್ದಾರೆ.

ತಾಲೂಕಿನ ಎಲ್ಲ ಗ್ರಾಪಂಗಳ ಪ್ರಗತಿ ಪರಿಶೀಲನೆ ಹಿನ್ನೆಲೆ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಎಲ್ಲ ಪಿಡಿಒಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯೋಗ ಖಾತ್ರಿ ಪ್ರಗತಿ ಶೇ. 82ರಷ್ಟಾಗಿದ್ದು ಶೇ. 100 ಗುರಿ ಸಾಧನೆಗೆ ಸೂಚಿಸಲಾಗಿದೆ. ಗ್ರಾಪಂ ಅಡಿ ಬರುವ ಆಸ್ತಿ ತೆರಿಗೆ ವಸೂಲಾತಿ ಪ್ರಮಾಣ ಶೇ. 77ರಷ್ಟಿದ್ದು ಜಿಲ್ಲೆಯಲ್ಲೇ ಇದು ಹೆಚ್ಚಿನ ತೃಪ್ತಿಕರ ಸಾಧನೆ ಎನ್ನಿಸಿಕೊಂಡಿದೆ.

ಒಟ್ಟಾರೆ ಜಿಲ್ಲೆಯ ತೆರಿಗೆ ವಸೂಲಾತಿ ಪ್ರಮಾಣ ಶೇ. 61ರಷ್ಟಿದೆ. ಸರ್ಕಾರ ಗ್ರಾಮೀಣ ಭಾಗದಲ್ಲಿ ಶೌಚಾಲಯ ಕಟ್ಟಿಸಲು ಎನ್‌ಒಎಲ್‌ಬಿ (ನೋ ಒನ್‌ ಲೆಫ್ಟ್‌ ಬಿಹೈಂಡ್‌-ಯಾರೊಬ್ಬರು ಹೊರಗುಳಿಯಬಾರದು) ಹೆಸರಿನಲ್ಲಿ ಹೊಸ ಯೋಜನೆಯೊಂದನ್ನು ಜಾರಿಗೊಳಿಸಿದ್ದು ಮುದ್ದೇಬಿಹಾಳ ತಾಲೂಕಲ್ಲಿ ಇನ್ನೂ 3,000 ಶೌಚಾಲಯ ನಿರ್ಮಾಣ ಬಾಕಿ ಇವೆ. ಇವುಗಳ ಫಲಾನುಭವಿಗಳನ್ನು ಗುರುತಿಸಿ ಆಧಾರ್‌, ಬಿಪಿಎಲ್‌ ಪಡೆದು ಪಿಡಿಒಗಳು ಸಾಫ್ಟವೇರ್‌ ನಲ್ಲಿ ಎಂಟ್ರಿ ಮಾಡಿದ್ದಾರೆ. ಈ ಬಗ್ಗೆಯೂ ಸಭೆಯಲ್ಲಿ ಪರಿಶೀಲನೆ ನಡೆಸಿ ಸಲಹೆ ಸೂಚನೆ ನೀಡಲಾಯಿತು. ಪ್ರತಿ ಗ್ರಾಪಂ ವತಿಯಿಂದ ವಿದ್ಯುತ್‌ ಬಿಲ್‌ ಸೇರಿದಂತೆ ವಿವಿಧ ತೆರಿಗೆ ಭರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿಸಿದರು.

ಸಭೆಯಲ್ಲಿ ಪ್ರತಿಯೊಬ್ಬ ಪಿಡಿಒ ಅವರನ್ನು ಪ್ರಗತಿ ಬಗ್ಗೆ ವಿಚಾರಿಸುವ ವೇಳೆ ಹಿರೇಮುರಾಳ ಗ್ರಾಪಂ ಆಸ್ತಿ ತೆರಿಗೆ ವಸೂಲಾತಿ ಪ್ರಮಾಣದಲ್ಲಿ ಹೆಚ್ಚಳ ಇರುವುದನ್ನು ತಿಳಿದ ಅವರು, ಇದನ್ನು ಮಾದರಿಯಾಗಿಟ್ಟುಕೊಂಡು ಉಳಿದೆಲ್ಲರೂ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸುವಂತೆ ಸೂಚಿಸಿದರು.

ಜಿಪಂ ಸಹಾಯಕ ಯೋಜನಾಧಿಕಾರಿ ಸಿ.ಬಿ. ಕುಂಬಾರ, ತಾಪಂ ಇಒ ಶಶಿಕಾಂತ ಶಿವಪುರೆ, ಸಹಾಯಕ ನಿರ್ದೇಶಕ ಪ್ರಕಾಶ ದೇಸಾಯಿ, ಪಿಡಿಒಗಳಾದ ಎಸ್‌.ಐ. ಹಿರೇಮಠ, ನಿಂಗಣ್ಣ ದೊಡಮನಿ, ಪಿ.ಎಸ್‌.ನಾಯ್ಕೋಡಿ, ಎನ್‌. ಎಂ. ಬಿಷ್ಟಗೊಂಡ, ಬಿ.ವೈ. ತಾಳಿಕೋಟೆ, ಪಿ.ಎಸ್‌. ಕಸನಕ್ಕಿ, ವೀರೇಶ, ಗುರಡ್ಡಿ, ಬಿರಾದಾರ ಮುಂತಾದವರು ಸಭೆಯಲ್ಲಿ ಭಾಗವಹಿಸಿ ತಮ್ಮ ಗ್ರಾಪಂಗಳ ಪ್ರಗತಿ ವರದಿ ನೀಡಿದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.