ಅತ್ತೆ ಸೊಸೆ ಜಗಳ: ಹಗ್ಗದಿಂದ ಕಟ್ಟಿ 9 ಜನರ ಥಳಿಸಿದ ಗ್ರಾಮಸ್ಥರು


Team Udayavani, Dec 30, 2019, 11:23 AM IST

halle

ವಿಜಯಪುರ: ಸೊಸೆಯನ್ನು ಕರೆದುಕೊಂಡು ಹೋಗಲು‌ ಬಂದಿದ್ದ ಗಂಡನ ಮನೆಯವರು ಸೊಸೆಯನ್ನು ಹಲ್ಲೆ ಮಾಡಿದ‌‌ ಘಟನೆಯಿಂದ ಕುಪಿತಗೊಂಡ ಗ್ರಾಮಸ್ತರು 9 ಜನರನ್ನು ಹಗ್ಗದಿಂದ ಕಟ್ಟಿ ಥಳಿಸಿದ ಘಟನೆ ಮುದ್ದೇಬಿಹಾಳ ತಾಲೂಕಿನಲ್ಲಿ ಜರುಗಿದೆ.

ಮುದ್ದೇಬಿಹಾಳ ತಾಲೂಕಿನ ಆಲಕೊಪ್ಪ ಗ್ರಾಮದಲ್ಲಿನ ತವರು‌ ಮನೆಯಲ್ಲಿದ್ದ ಸೊಸೆಯ ಮನೆಗೆ‌ ಬಂದಿದ್ದ ಮೂವರು ಮಹಿಳೆಯರು ಹಾಗೂ ಆರು ಜನ ಪುರುಷರನ್ನು ಹಗ್ಗದಿಂದ ಕೈ-ಕಾಲು ಕಟ್ಡಿ ಮನಬಂದಂತೆ ಥಳಿಸಿದ್ದಾರೆ.

ಗಂಡನೊಂದಿಗೆ‌‌ ಜಗಳ ಮಾಡಿಕೊಂಡಿದ್ದ ಕಮಲವ್ವ ವಡ್ಡರ ಎಂಬ ಮಹಿಳೆ ಆಲಕೊಪ್ಪ ಗ್ರಾಮದ ತವರು ಮನೆಗೆ ಬಂದಿದ್ದಳು. ಸೊಸೆಯನ್ನು ಕರೆಯಲು ಬಂದರೂ ಗಂಡನ‌ ಮನೆಗೆ ಬರುವಲ್ಲಿ ತಕರಾರು ಮಾಡಿದಳೆಂದು ಸೊಸೆಯನ್ನು ಆಕೆಯ ತವರು ಮನೆಯಲ್ಲೇ ಗಂಡನ ಮನೆಯವರು ಥಳಿಸಿದ್ದಾರೆ. ಇದರಿಂದ ಕೆರಳಿದ ಗ್ರಾಮಸ್ತರು ಗಂಡನ‌ ಮನೆಯ ಎಲ್ಲರನ್ನೂ ಕಟ್ಟಿ ಹಾಕಿ ಥಳಿಸಿದ್ದಾರೆ.

ಥಳಿತಕ್ಕೊಳಗಾದವರನ್ನು ಬಸವನಬಾಗೇವಾಡಿ ತಾಲೂಕಿನ ಬಿದ್ನಾಳ, ಚಡಚಣ ತಾಲೂಕಿನ ಕಪನಿಂಬರಗಿ, ಇಂಡಿ ತಾಲೂಕಿನ  ಭುಯ್ಯಾರ ಗ್ರಾಮದವರೆಂದು‌ ತಿಳಿದು ಬಂದಿದೆ.

ಸುದ್ದಿ ತಿಳಿದು ಸ್ಥಳಕ್ಕೆ ತೆರಳಿದ ಮುದ್ದೇಬಿಹಾಳ ಪೊಲೀಸರು ಗಾಯಗಳುಗಳನ್ನು ತಕ್ಷಣ ಮುದ್ದೇಬಿಹಾಳ ತಾಲೂಕಾ ಆಸ್ಪತ್ರೆಗೆ ರವಾನೆಸಿದ್ದಾರೆ.

ಹಲ್ಲೆ ‌ಮಾಡಿದ ಹಾಗೂ ಹಲ್ಲೆಗೊಳಗಾದವರ ವಿವರ‌ ಲಭ್ಯವಾಗಿಲ್ಲ.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.