ಮುದ್ದೇಬಿಹಾಳ : ಗಾಳಿ ಮಳೆಗೆ ಅಪಾರ ಬಾಳೆ ಬೆಳೆ ನಾಶ
Team Udayavani, Apr 30, 2023, 4:16 PM IST
ಮುದ್ದೇಬಿಹಾಳ : ಶನಿವಾರ ರಾತ್ರಿ ಸುರಿದ ಭಾರಿ ಮಳೆ, ಗಾಳಿಗೆ 1 ಎಕರೆಯಲ್ಲಿ ಬೆಳೆದಿದ್ದ ಬಾಳೆ ಗಿಡಗಳು ನೆಲಕ್ಕೆ ಉರುಳಿ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ.
ರೇವಣಶಿದಪ್ಪ ಕೆಂಬಾವಿ ಎಂಬುವರಿಗೆ ಸೇರಿದ ಬಾಳೆ ತೋಟದಲ್ಲಿನ 1500 ಗಿಡಗಳ ಪೈಕಿ 700 ಗಿಡಗಳು ನೆಲಸಮ ಆಗಿವೆ. ಇದರಿಂದ ಕೈಗೆ ಬಂದ ಅಂತಹ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿಯಾಗಿದೆ. ಅದಕ್ಕಾಗಿ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ಮತ್ತೊಂದೆಡೆ ಪಟ್ಟಣದ ಪೆಟ್ರೋಲ್ ಬಂಕ್ ಹಿಂದಿನ ಬಾಳೆ ತೋಟದಲ್ಲಿ ಸಿದ್ದಣ್ಣ ಮನ್ಮಂಥನಾಳ ಇವರ ಹೊಲದಲ್ಲಿ 1 ಎಕರೆ ಬಾಳೆ ಬೆಳೆದಿದ್ದು, ಇದರಲ್ಲಿ 300 ಗಿಡಗಳು ಬಾರಿ ಗಾಳಿ ಮಳೆಗೆ ಬಾಳೆ ಗಿಡಗಳು ನೆಲಕ್ಕೆ ಬಿದ್ದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್