ಮಹಾರಾಷ್ಟ್ರದಲ್ಲಿ ಸಿಲುಕಿದ ಕಾರ್ಮಿಕರ ಪರದಾಟ

ಇಂಗಳಗೇರಿ-ಭಂಟನೂರಿನ 11 ಕುಟುಂಬಗಳುತವರಿಗೆ ಕರೆಸಿಕೊಳ್ಳಲು ಕಾರ್ಮಿಕರ ಮನವಿ

Team Udayavani, Apr 30, 2020, 1:44 PM IST

30-April-14

ಮುದ್ದೇಬಿಹಾಳ: ಮಹಾರಾಷ್ಟ್ರದ ಉಮರಜದಲ್ಲಿ ಲಾಕ್‌ ಆಗಿ ಪರದಾಡುತ್ತಿರುವ ಮುದ್ದೇಬಿಹಾಳ ತಾಲೂಕಿನ ಕಾರ್ಮಿಕರು

ಮುದ್ದೇಬಿಹಾಳ: ಕೋವಿಡ್ ಲಾಕ್‌ಡೌನ್‌ ನಿಂದಾಗಿ ಮಹಾರಾಷ್ಟ್ರದ ಸಾತಾರ ಜಿಲ್ಲೆಯ ಕರೋಡ ತಾಲೂಕಿನ ಉಮರಜ್‌ ಗ್ರಾಮದಲ್ಲಿ ಮುದ್ದೇಬಿಹಾಳ ತಾಲೂಕಿನ 60 ಜನ ಕೂಲಿ ಕಾರ್ಮಿಕರು ಸಿಕ್ಕಿಕೊಂಡಿದ್ದಾರೆ. ಇವರು ಕೆಲಸ ಇಲ್ಲದೆ, ಇದ್ದ ಹಣವೂ ಖಾಲಿ ಆಗಿದ್ದರಿಂದ ತುತ್ತು ಅನ್ನಕ್ಕೂ ಪರದಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಹತ್ತಿರ ಇರುವ ಉಮರಜ್‌ಗೆ 4-5 ತಿಂಗಳ ಹಿಂದೆ ಮುದ್ದೇಬಿಹಾಳ ತಾಲೂಕಿನ ಇಂಗಳಗೇರಿ, ತಾಳಿಕೋಟೆ ತಾಲೂಕಿನ ಭಂಟನೂರ ಗ್ರಾಮದ 11 ಕುಟುಂಬಗಳ ಮಕ್ಕಳು, ಮಹಿಳೆಯರು ಸೇರಿ ಸುಮಾರು 60 ಜನರು ಕೂಲಿ ಅರಸಿ ಹೋಗಿದ್ದರು. ಅಲ್ಲಿನ ಇಟ್ಟಂಗಿ ಭಟ್ಟಿಯಲ್ಲಿ ಇವರಿಗೆ ಕೆಲಸ ಸಿಕ್ಕಿತ್ತು. ಅಲ್ಲೇ ಗುಡಿಸಲು ಹಾಕಿಕೊಂಡು ಕುಟುಂಬ ಸಮೇತ ವಾಸವಾಗಿದ್ದರು. ಲಾಕ್‌ಡೌನ್‌ನಿಂದಾಗಿ ಇಟ್ಟಂಗಿ ಭಟ್ಟಿ ಬಂದ್‌ ಆಗಿದೆ. ಕೆಲ ದಿನ ಹೇಗೋ ಕಾಲ ಕಳೆದರು. ಬಳಿಕ ಲಾಕ್‌ ಡೌನ್‌ ವಿಸ್ತರಣೆ ಆಗಿದ್ದು, ಇವರ ಪಾಲಿಗೆ ಶಾಪವಾಗಿ ಪರಿಣಮಿಸಿತು. ಗ್ರಾಮದ ಹೊಲವೊಂದರಲ್ಲಿ ವಾಸವಾಗಿದ್ದಾರೆ. ಅಲ್ಲಿನ ತಾಲೂಕಾಡಳಿತ, ಜಿಲ್ಲಾಡಳಿತ ತಮ್ಮ ಸಮಸ್ಯೆ, ಕೂಗು ಪರಿಗಣಿಸುತ್ತಲೇ ಇಲ್ಲ ಎಂದು ಹಲವರು ದೂರವಾಣಿ ಮೂಲಕ ಇಲ್ಲಿನ ತಮ್ಮ ಬಂಧುಗಳ ಬಳಿ ಸಂಕಟ ಹಂಚಿಕೊಂಡಿದ್ದಾರೆ.

ಇಂಗಳಗೇರಿಯ ಬಸಪ್ಪ ನಡುವಿನಮನಿ, ಹನುಮಂತ ಮೇಲಿನಮನಿ, ಶಿವಪ್ಪ ನಡುವಿನಮನಿ, ಸದಾಶಿವಪ್ಪ ಮಾದರ, ಶರಣಪ್ಪ ರತ್ನಾಗಿರಿ, ಮಲಿಕಸಾಬ್‌ ಜಮಾದಾರ, ಭಾಷಾಸಾಬ್‌
ಜಮಾದಾರ ಕುಟುಂಬಗಳ 38 ಜನ, ಭಂಟನೂರಿನ ಸಿದ್ದನಗೌಡ ಸಾಸನೂರ, ಬಾಲಪ್ಪ ರತ್ನಾಗಿರಿ, ಜಟ್ಟೆಪ್ಪ ತಳವಾರ, ಬಸವರಾಜ ಪಾಲ್ಕೇಕರ್‌ ಕುಟುಂಬಗಳ 18 ಜನ ಸಹಿತ ಮಹಿಳೆಯರು, ಮಕ್ಕಳು ಸೇರಿ ಒಟ್ಟು 56 ಜನರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.