ಜಿಲ್ಲಾಧಿಕಾರಿ ವಿರುದ್ಧ ಪುರಸಭೆ ಸದಸ್ಯರ ಅಸಮಾಧಾನ


Team Udayavani, Oct 27, 2018, 2:06 PM IST

vij-4.jpg

ಮುದ್ದೇಬಿಹಾಳ: ಇಲ್ಲಿನ ಪುರಸಭೆ ಕಾರ್ಯಾಲಯಕ್ಕೆ ಶುಕ್ರವಾರ ದಿಢೀರ್‌ ಭೇಟಿ ನೀಡಿದ ಜಿಲ್ಲಾಧಿಕಾರಿ ಎಸ್‌.ಬಿ. ಶೆಟ್ಟೆಣ್ಣವರ ಅವರಿಗೆ ಪಟ್ಟಣದಲ್ಲಿ ಆಗುತ್ತಿರುವ ಅನ್ಯಾಗಳ ಬಗ್ಗೆ ದೂರು ನೀಡಲು ಮುಂದಾದ ನೂತನ ಪುರಸಭೆ ಸದಸ್ಯ ವೀರೇಶ ಹಡಲಗೇರಿ ಅವರಿಗೆ ಯಾವುದೇ ರಿತೀಯ ಸಕಾರಾತ್ಮಕವಾಗಿ ಸ್ಪಂದನೆ ನೀಡದೇ ಡಿಸಿ ಅವರು ಸ್ಥಳದಿಂದ ತೆರಳಿದ ಘಟನೆ ನಡೆದಿದ್ದು ಸದಸ್ಯರ ಆಕ್ರೋಶಕ್ಕೆ ಕಾರಣವಾಯಿತು.

ಹೌದು, ಮುದ್ದೇಬಿಹಾಳ ಪಟ್ಟಣದಲ್ಲಿ ಕೆಲ ರಾಜಕೀಯ ಬಲಾಡ್ಯ ಶಕ್ತಿ ಹೊಂದಿದವರು ಅಕ್ರಮವಾಗಿ ಮರಳು ಮಾಫಿಯಾ ನಡೆಸಿದ್ದಾರೆ. ಇವರಿಗೆ ಸ್ಥಳೀಯ ಪೊಲೀಸರ ಕುಮ್ಮಕ್ಕಿದೆ. ಆದ್ದರಿಂದ ಅಕ್ರಮ ಮರಳು ಮಾಫಿಯಾ ಬಗ್ಗೆ ಗಮನ ಹರಿಸಿ ಅದನ್ನು ತಡೆಗಟ್ಟಬೇಕು ಎಂದು ಪುರಸಭೆ ಸದಸ್ಯ ವೀರೇಶ ಹಡಲಗೇರಿ ಜಿಲ್ಲಾಧಿಕಾರಿಗಳಿಗೆ ಮೌಖೀಕವಾಗಿ ದೂರು ನೀಡಿದರು. ಆದರೆ ದೂರಿಗೆ ಕೇವಲ ಮುಗುಳ್ನಗೆ ನೀಡಿದ ಜಿಲ್ಲಾಧಿಕಾರಿಗಳು ಸ್ಥಳದಿಂದ ತೆರಳಿದರು. ಇದರಿಂದ ಸಿಡಿಮಿಡಿಗೊಂಡ ಪುರಸಭೆ ಸದಸ್ಯರು ಒಬ್ಬ ಜನಪ್ರತಿನಿಧಿ ಮಾತಿಗೆ ಕಿಮ್ಮತ್ತು ನೀಡದೇ ಜಿಲ್ಲಾ ಧಿಕಾರಿಗಳು ಅವಮಾನಿಸಿದ್ದಾರೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಮರಳು ಮಾಫಿಯಾ ತಡಗಟ್ಟಿ: ಮುದ್ದೇಬಿಹಾಳ ತಾಲೂಕಿನಲ್ಲಿ ಹಗಲಿನಲ್ಲಿಯೇ ಮರಳು ದಂಧೆ ನಡೆಯುತ್ತಿದೆ. ಕೆಲವರು ರಾಜಕೀಯ ಶಕ್ತಿಯನ್ನು
ಬಳಸಿಕೊಂಡಿ ಇಂತಹ ದಂಧೆ ಮಾಡುತ್ತಿದ್ದಾರೆ. ಆದ್ದರಿಂದ ಪೊಲೀಸರು ಇಂತಹ ವ್ಯಕ್ತಿಗಳ ಮರಳು ಟಿಪ್ಪರ್‌ಗಳನ್ನು ಹಿಡಿಯಲು ಹಿಂದೇಟು ಹಾಕಿ ತಮ್ಮ ಮನೆ ಕಟ್ಟಲು ರೈತರು ಮರಳನ್ನು ತೆಗೆದುಕೊಂಡು ಹೋಗುವಾದ ಅಂತಹ ಟ್ರಾಫಿಕ್ಟಗಳನ್ನು ಹಿಡಿದು ದಂಡ ಹಾಕುತ್ತಿದ್ದಾರೆ. ಮರಳು ಮಾಫಿಯಾ ಮಾಡುವುದು ಅನಧಿಕೃತವಾಗಿದ್ದು ಕೂಡಲೇ ಇದನ್ನು ತಡೆಗಟ್ಟಬೇಕು ಎಂದು ಪುರಸಭೆ ಸದಸ್ಯ ವೀರೇಶ ಹಡಲಗೇರಿ ಆಗ್ರಹಿಸಿದ್ದಾರೆ.
ಈ ವೇಳೆ ಪುರಸಭೆ ಸದಸ್ಯರಾದ ಶಿವು ಹರಿಜನ ಸೇರಿದಂತೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.