ಸಂಗೀತಕ್ಕಿದೆ ಜೀವನ ಬದಲಾಯಿಸುವ ಶಕ್ತಿ


Team Udayavani, Nov 8, 2021, 3:04 PM IST

22music

ಮೋರಟಗಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಹಾವಳಿಯಿಂದ ಗ್ರಾಮೀಣ ಭಾಗದಲ್ಲಿಯೂ ಸುಗಮ ಸಂಗೀತ, ಸಂಸಾರಿಕ ನಾಟಕಗಳು ಆಟಗಳು ಕಣ್ಮರೆಯಾಗಿವೆ ಎಂದು ತಾಪಂ ಮಾಜಿ ಸದಸ್ಯ ಗುರುಪಾಡಪ್ಪ ನೆಲ್ಲಗಿ ಹೇಳಿದರು.

ಗ್ರಾಮದ ವೀರಭದ್ರೇಶ್ವರ ದೇವಾಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮೋರಟಗಿ ಶ್ರೀ ಅಮೋಘಸಿದ್ದೆಶ್ವರ ಸಂಸ್ಕೃತಿಕ ಕಲಾ ಸಂಘದಿಂದ ಹಮ್ಮಿಕೊಂಡ ಸಪ್ತಸ್ವರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಗೀತಕ್ಕೆ ಮನುಷ್ಯನ ಜೀವನದ ಹಾದಿ ಬದಲಾಯಿಸುವ ಶಕ್ತಿ ಇದೆ. ಕೆಟ್ಟು ಹೋಗಿರುವ ಕೆಲವಂದು ಸಂಸಾರಗಳು ವಗ್ಗಟ್ಟಿಸುವ ಶಕ್ತಿ ನಾಟಕಗಳ ಕತೆಗಳಲ್ಲಿದೆ ಪಾಲಕರು ತಮ್ಮ ಮಕ್ಕಳಿಗೆ ಪುರಾಣ ಸಂಗೀತ ನಾಟಕಗಳ ಚರಿತ್ರೆ ಇರುವ ಪುಸ್ತಕಗಳು ಓದುವ ಹವ್ಯಾಸ ಕಲಿಸಿ ಆ ಪುಸ್ತಕಗಳು ಓದುವುದರಿಂದ ನಿಮ್ಮ ಮಕ್ಕಳು ಉತ್ತಮ ಸಂಸ್ಕಾರ ಕಲಿಯುತ್ತವೆ ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷ ಬಸಲಿಂಗಪ್ಪ ಬೋನಾಳ, ಪ್ರಕಾಶ ಅಡಗಲ್‌, ರೇವಣಸಿದ್ಧ ಮಸಳಿ, ಶರಣು ಕೊಳಕುರ, ಪ್ರಕಾಶ ನೆಲ್ಲಗಿ, ಭೂತಾಳಿ ಖಾನಾಪುರ, ಗಾಯಕರುಗಳಾದ ಗುರುಲಿಂಗಯ್ಯ ಮಾಠಪತಿ, ಗುರಣ್ಣ ವಿಶ್ವಕರ್ಮ, ಭೀಮಾಶಂಕರ್‌ ವಿಭೂತಿ, ಭಲಭೀಮ, ಮಂದೆವಾಲ್‌, ಈರಯ್ಯ ಹಿರೇಮಠ್, ಅಲ್ಲಭಕ್ಷ ಭಾಗವನ್‌, ಲಕ್ಷ್ಮಣ್‌ ಕಟ್ಟಿಮನಿ, ಶ್ರೀಶೈಲ್‌ ಹರನಾಳ, ಮಲ್ಲಿಕಾರ್ಜುನ್‌ ವಿಭೂತಿ ಸೇರಿದಂತೆ ಹಲವರಿದ್ದರು

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.