ನಾಲತವಾಡ: ಬೃಹತ್ ಮೊಸಳೆ ಪ್ರತ್ಯಕ್ಷ; ಭಯಭೀತರಾದ ಸ್ಥಳೀಯರು
Team Udayavani, Oct 30, 2022, 5:36 PM IST
ಮುದ್ದೇಬಿಹಾಳ : ಬೃಹತ್ ಮೊಸಳೆ ಪ್ರತ್ಯಕ್ಷವಾಗಿ ಆತಂಕ ಮೂಡಿಸಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಹತ್ತಿರದ ಹಳೆಯ ಸಿಂಡಿಕೇಟ್ ಬ್ಯಾಂಕ್ ಹಿಂದೆ ನಡೆದಿದೆ.
ಸ್ಥಾವರಮಠ ಎಂಬುವರ ಹಾಳು ಬಾವಿಯಲ್ಲಿ ಮೊಸಳೆ ಪ್ರತ್ಯಕವಾಗಿದ್ದು, ದೈತ್ಯ ಮೊಸಳೆಯನ್ನು ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಮೊಸಳೆ ಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
16.65 ಲಕ್ಷ ರೂ. ಮೌಲ್ಯದ ಗೃಹಬಳಕೆ ವಸ್ತು ವಶ
ವಿಮಾನದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ:ಬ್ಯಾಂಕಾಕ್ಗೆ ತೆರಳುತ್ತಿದ್ದ ವ್ಯಕ್ತಿ ಮೃತ್ಯು
ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲವೆಂದರೆ… ನಿರಾಣಿ ವ್ಯಂಗ್ಯ
ವಿದ್ಯಾವಂತರಿಗೆ ಸರಕಾರ ಉದ್ಯೋಗ ನೀಡದೆ ನರೇಗಾ ಕೆಲಸಕ್ಕೆ ತಳ್ಳಿದೆ : ಶಾಸಕ ಗಣೇಶ್
ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ