ಕೊಳೆತ ಆಹಾರ ಧಾನ್ಯ ಚೀಲ ಸುಟ್ಟ ಅಂಗನವಾಡಿ ಕಾರ್ಯಕರ್ತೆ


Team Udayavani, Jun 26, 2020, 1:37 PM IST

26-June-14

ನಾಲತವಾಡ: ಲೊಟಗೇರಿ ಅಂಗನವಾಡಿಯಲ್ಲಿ ಕೊಳೆತಿದ್ದ ಆಹಾರ ದಾಸ್ತಾನು ಸುಟ್ಟು ಹಾಕಲಾಯಿತು.

ನಾಲತವಾಡ: ಸಮೀಪದ ಲೊಟಗೇರಿ ಅಂಗನವಾಡಿ ಕಾರ್ಯಕರ್ತೆಯ ದಬ್ಬಾಳಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆಹಾರ ಧಾನ್ಯ ದುರ್ಬಳಕೆಗೆ ಕಾರಣ ಕೇಳಿ ಅಧಿಕಾರಿಗಳು ನೀಡಿದ ನೋಟಿಸ್‌ಗೆ ಕ್ಯಾರೆ ಅನ್ನದೆ ಗುರುವಾರ ಕೊಳೆತಿದ್ದ ಆಹಾರ ಚೀಲಗಳನ್ನು ಸುಟ್ಟು ಹಾಕಿದ್ದಾರೆ.

ಈಚೆಗಷ್ಟೇ ಅಂಗನವಾಡಿಗೆ ಭೇಟಿ ನೀಡಿ ಹೋಗಿದ್ದ ಸಿಡಿಪಿಒ ಸಾವಿತ್ರಿ ಗುಗ್ಗರಿ ಅವರು ಗುರುವಾರ ಕೊಳೆತು ಹೋಗಿದ್ದ ದಾಸ್ತಾನಿನ ಲೆಕ್ಕ ಮಾಡಿಕೊಂಡು ಬರಲು ಮೇಲ್ವಿಚಾರಕರನ್ನು ಕಳುಹಿಸಿದ್ದರು. ಅದರಂತೆ ಮೇಲ್ವಿಚಾರಕಿಯೊಬ್ಬರು ಅಂಗನವಾಡಿಗೆ ಬಂದು ಕೊಳೆತು ಹೋಗಿದ್ದ ಆಹಾರ ಧಾನ್ಯಗಳೆಷ್ಟು ಎಂಬುದನ್ನು ಪಟ್ಟಿ ಮಾಡಿಕೊಳ್ಳುವಲ್ಲಿ ನಿರತವಾಗಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಅವರ ಕುಟುಂಬದವರು ಕಣ್ತಪ್ಪಿಸಿ ಕೊಳೆತಿದ್ದ ಆಹಾರ ಧಾನ್ಯ ಚೀಲಗಳನ್ನು ಸುಟ್ಟು ಹಾಕಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಗ್ರಾಮಸ್ಥರು, ಅಂಗನವಾಡಿ ಕಾರ್ಯಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಕೊಳೆತು ಹೋಗಿದ್ದ ಆಹಾರ ದಾಸ್ತಾನಿನ ಲೆಕ್ಕ ಮಾಡಿಕೊಂಡು ಬರಲು ಸಿಡಿಪಿಒ ಅವರು ತಿಳಿಸಿದ್ದರು. ಅದರಂತೆ ದಾಸ್ತಾನಿನ ಲೆಕ್ಕ ತೆಗೆದುಕೊಳ್ಳುವ ವೇಳೆ ಕಣ್ತಪ್ಪಿಸಿ ಅಂಗನವಾಡಿ ಹಿಂದೆ ಆಹಾರ ಸುಟ್ಟು ಹಾಕಿದ್ದಾರೆ. ಇದನ್ನು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಅಂಗನವಾಡಿ ಕಾರ್ಯಕರ್ತೆ ಈ ಕುರಿತು ಲಿಖಿತವಾಗಿ ಬರೆದುಕೊಟ್ಟಿದ್ದಾರೆ. ಇದರಲ್ಲಿ ನನ್ನ ಪಾತ್ರ ಏನು ಇಲ್ಲ.
ವಿಜಯಲಕ್ಷ್ಮೀ ಮಂಟೂರಕರ್‌,
ಮೇಲ್ವಾಚಾರಕಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.