ಪಡಿತರಕ್ಕಾಗಿ ನೂರಾರು ಜನರ ಸರದಿ


Team Udayavani, May 7, 2020, 1:31 PM IST

7-May-14

ನಿಡಗುಂದಿ: ವಿಜಯಾ ಪ್ರಾಥಮಿಕ ಗ್ರಾಹಕರ ಸಹಕಾರ ಸಂಘದ ಬಳಿ ಪಡಿತರಕ್ಕಾಗಿ ಚೀಲಗಳನ್ನು ಸರದಿಯಲ್ಲಿ ಇಟ್ಟಿದ್ದ ಫಲಾನುಭವಿಗಳು.

ನಿಡಗುಂದಿ: ಪಟ್ಟಣದ ಗೌರೀಶ್ವರ ದೇವಸ್ಥಾನದ ಬಳಿಯ ವಿಜಯಾ ಪ್ರಾಥಮಿಕ ಗ್ರಾಹಕರ ಸಹಕಾರ ಸಂಘದ ಎದುರು ಪಡಿತರ ಧಾನ್ಯ ಪಡೆಯಲು ಮಂಗಳವಾರ ನೂರಾರು ಜನರು ಸರದಿಗಾಗಿ ಸುರಕ್ಷಿತ ಅಂತರದಲ್ಲಿ ಕೈ ಚೀಲಗಳನ್ನು ಸರದಿಯಲ್ಲಿ ಇಟ್ಟಿದ್ದರೆ, ಎಲ್ಲರೂ ಸಾಮಾಜಿಕ ಅಂತರ ಪಾಲಿಸದೇ ಒಂದೆಡೆಯೇ ಕುಳಿತಿದ್ದು ಕಂಡುಬಂತು.

ಸರಕಾರ ಸದ್ಯ ಮೇ ತಿಂಗಳ ಪಡಿತರ ವಿತರಣೆ ಮಾಡುತ್ತಿದೆ. ಜನ ತಂಡೋಪತಂಡವಾಗಿ ಆಗಮಿಸಿ ಪಡಿತರ ಅಂಗಡಿ ಎದುರು ಬೆಳಗ್ಗೆಯಿಂದಲೇ ಬರುತ್ತಿದ್ದಾರೆ. ತಾವು ಸುರಕ್ಷಿತವಾಗಿ ಸಾಮಾಜಿಕ ಅಂತರ ಪಾಲಿಸದೇ ಚೀಲಗಳನ್ನು ಸುರಕ್ಷಿತ ಅಂತರದಲ್ಲಿರಿಸಿ, ತಾವು ಮಾತ್ರ ಗಿಡದ ನೆರಳಲ್ಲಿ ಗುಂಪು ಗುಂಪಾಗಿ ಕುಳಿತುಕೊಳ್ಳುತ್ತಿದ್ದಾರೆ. ಮುಖಕ್ಕೆ ಮಾಸ್ಕ್ ಸಹಿತ ಹಾಕಿಕೊಂಡಿರಲಿಲ್ಲ.

ಪಿಎಸ್‌ಐ ಎಚ್ಚರಿಕೆ: ಜನ ಹೆಚ್ಚು ಸೇರಿದ್ದನ್ನು ಗಮನಿಸಿದ ನಿಡಗುಂದಿ ಪಿಎಸ್‌ಐ ಪಡಿತರ ವಿತರಕರಿಗೆ ಗದ್ದಲ ಸೇರದಂತೆ ಕ್ರಮ ಕೈಗೊಳ್ಳಲು ಮತ್ತು ಬೆಳಗ್ಗೆ ಹಾಗೂ ಮಧ್ಯಾಹ್ನ ಎಂದು ವಿಂಗಡಿಸಿ ತಲಾ 70 ಜನರಿಗೆ ಪಡಿತರ ವಿತರಿಸಲು ಸೂಚಿಸಿದರು.

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.