ಮಹಾರಾಷ್ಟ್ರ ಮೈತ್ರಿ ಬಗ್ಗೆ ನೋ ಕಾಮೆಂಟ್ : ದಿನೇಶ್ ಗುಂಡೂರಾವ್


Team Udayavani, Nov 12, 2019, 10:37 AM IST

dinesh

ವಿಜಯಪುರ: ಮಾಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಕಾಂಗ್ರೆಸ್ ಹೊಂದಾಣಿಕೆ ವಿಚಾರ‌ ಎಐಸಿಸಿ‌ ಮಟ್ಟದಲ್ಲಿ ನಡೆದಿರುವ ಚರ್ಚೆ. ಹೀಗಾಗಿ ಈ ಕುರಿತು ಪ್ರತಿಕ್ರಯಿಸಲಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ವಾಧಿಕಾರಿ ಧೋರಣೆಯ ಪಕ್ಷ ಎಂಬುದು ಈಗ ಮೈತ್ರಿ ಪಕ್ಷಗಳಿಗೆ ಮನವರಿಕೆ ಆಗತೊಡಗಿದೆ. ಶಿವಸೇನೆಯ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಬಿಜೆಪಿ ಈಗ ಮೈತ್ರಿ ಮುರಿದುಕೊಂಡಿದ್ದಾರೆ ಎಂದು ದೂರಿದರು. ಬಿಜೆಪಿ ಕೋಮುವಾದಿ ಅಷ್ಟೆ ಅಲ್ಲ, ಅದು ಸರ್ವಾಧಿಕಾರಿ ಪಕ್ಷ ಎಂದು ಹರಿಹಾಯ್ದರು.

ರಾಜ್ಯದ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆ ವಿಳಂಬ ಆಗಿಲ್ಲ.‌ ಕೆಲವು ಕ್ಷೇತ್ರಗಳಲ್ಲಿ ಸುಪ್ರೀಂಕೋರ್ಟ್ ನಿರ್ಣಯ ನೋಡಿ ತೀರ್ಮಾನ ಮಾಡಲು ನಿರ್ಧರಿಸಲಾಗಿದೆ.  ನಾಳೆ ತೀರ್ಪು ಬರಲಿದ್ದು, ನಾಳೆ ರಾತ್ರಿಯೇ ಅಭ್ಯರ್ಥಿಗಳನ್ನು ಆಯ್ಕೆ ಅಂತಿಮಗೊಳಿಸಲಾಗುತ್ತದೆ ಎಂದರು.

ಸೋಮವಾರ ನಡೆದ ಸಭೆಯಲ್ಲಿ ಯಾವ ಮಾತಿನ ಚಕಮಕಿ ಆಗಿಯೇ ಇಲ್ಲ. ಊಹಾಪೂಹ,‌ ಕಪೋಕಲ್ಪಿತ. ಮಾಧ್ಯಮಗಳು ರೋಚಕತೆಗಾಗಿ ಹೆಡ್ ಲೈನ್ ಹಾಕಿದ್ದಕ್ಕೆಲ್ಲ ನಾವು ಪ್ರತಿಕ್ರಿಯಿಸಲಾರೆ ಎಂದರು.

ಬಿಜೆಪಿಗೆ ಇನ್ನಷ್ಟು ಶಾಸಕರು ಬರೋದಾಗಿ ಸಿಟಿ ರವಿ ಹೇಳಿರುವ ವಿಚಾರದಲ್ಲಿ ಮಾತನಾಡಿದ ಅವರು, ನಿಮ್ಮ ಪಕ್ಷದವರು ಮಾತ್ರ ಇಂಥ ಹೇಳಿಕೆ ನೀಡಲು ಸಾಧ್ಯ. ಬಿಜೆಪಿಗೆ ಬರೀ ಪಕ್ಷಾಂತರ ಮಾಡಿಸೋದೆ ನಿಮ್ಮ ಕೆಲಸ‌ ಆಗಿದೆ. ನಿಮ್ಮ ಉಡಾಫೆ ಮಾತಿಗೆ ಜನ ನಿಮ್ಮ‌ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹದಿನೈದು ಶಾಸಕರನ್ನು‌ ಮೂರು ದಿನದಲ್ಲಿ‌ ಮಂತ್ರಿ‌ ಮಾಡ್ತಿವಿ ಅಂತ ನಂಬಿಸಿದ್ದರು. ಈಗ ಅವರ ಸ್ಥಿತಿ ಏನಾಗಿದೆ, ಹೀಗೆ ಮಾಡೋದೆ ಬಿಜೆಪಿ ಕೆಲಸ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯವರಿಗೆ ಕೇಂದ್ರದಿಂದ ಹಣ ತರೋ ತಾಕತ್ತಿಲ್ಲ, ಬರೀ ಮಾತಾಡ್ತಾರೆ. ಇವತ್ತಿನ ಕೆಟ್ಟ ಪರಿಸ್ಥಿತಿಗೆ ಬಿಜೆಪಿ ಕಾರಣ ಎಂದು ಟೀಕಿಸಿದರು.

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.