ಭಾರತದಲ್ಲಿ ಕ್ರೀಡೆಗಿಲ್ಲ ಆದ್ಯತೆ: ಮಹೇಶ್ವರಪ್ಪ


Team Udayavani, Sep 26, 2017, 11:11 AM IST

vij-2.jpg

ವಿಜಯಪುರ: ಕ್ರೀಡೆಗೆ ಆದ್ಯತೆ ನೀಡಿದ ಜರ್ಮನ್‌ ಎಂಬ ಪುಟ್ಟ ರಾಷ್ಟ್ರ ಜಗತ್ತಿನ ಗಮನ ಸೆಳೆಯುತ್ತಿದೆ. ಅಲ್ಲಿ ಪ್ರತಿ ಹಳ್ಳಿಗಳಲ್ಲೂ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣಗಳಿದ್ದು ನಿತ್ಯವೂ ಅಲ್ಲಿನ ಸಾಧಕರು ಬೆವರು ಹರಿಸುತ್ತಾರೆ. ಆದರೆ ಭಾರತ ಎಂಬ ದೊಡ್ಡ ರಾಷ್ಟ್ರದಲ್ಲಿ ಮಾತ್ರ ಕ್ರೀಡೆ ಕಡೆಗಣಿಸಲಾಗುತ್ತಿದೆ ಎಂದು ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಚ್‌.ಎಂ. ಮಹೇಶ್ವರಯ್ಯ ವಿಷಾದ ವ್ಯಕ್ತಪಡಿಸಿದರು.

ಸೋಮವಾರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 13ನೇ ಅಂತರ್‌ ಮಹಿಳಾ ಮಹಾವಿದ್ಯಾಲಯಗಳ ಅಥ್ಲೆಟಿಕ್‌ ಕ್ರೀಡಾಕೂಟಕ್ಕೆ ಕ್ರೀಡಾಜ್ಯೋತಿ ಬೆಳಗಿಸಿ ಚಾಲನೆ ನೀಡಿ ಮಾತನಾಡಿದ ಅವರು, ಭಾರತದಲ್ಲಿ ಕ್ರೀಡೆ ಹಾಗೂ ಕ್ರೀಡಾಪಟುಗಳಿಗೆ ಹೆಚ್ಚು ಪ್ರಾಶಸ್ತ್ಯಸಿಗುತ್ತಿಲ್ಲ ಎಂದರು.

ಕ್ರೀಡಾಭಿವೃದ್ಧಿ ಹೆಸರಲ್ಲಿ ಸಂಸ್ಥೆಗಳನ್ನು ಹುಟ್ಟು ಹಾಕಿದರೆ ಸಾಲದು, ಸಕ್ರೀಯವಾಗಿ ನಿರಂತರ ಚಟುವಟಿಕೆ ನಡೆಸಿಕೊಂಡು ಹೋಗಬೇಕು. ಇದಕ್ಕಾಗಿ ವಿಶ್ವವಿದ್ಯಾಲಯಗಳು ಮತ್ತು ಸರಕಾರಗಳು ಗಮನ ಹರಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ| ಸಬಿಹಾ ಮಾತನಾಡಿ, ಸ್ಪರ್ಧೆಯಲ್ಲಿ ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ. ಆದರೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡಾಕೂಟ ಯಶಸ್ವಿಯಾಗುವಲ್ಲಿ ನೀವೆಲ್ಲರೂ ಸ್ಫೂರ್ತಿಯಾಗುತ್ತೀರಿ ಎಂದು ವಿದ್ಯಾರ್ಥಿನಿಯರಿಗೆ ಹೇಳಿದರು.

ಸನ್ಮಾನ ಸ್ವೀಕರಿಸಿ ತಮ್ಮ ಕ್ರೀಡಾ ಜೀವನದ ಸೋಲು-ಗೆಲುವುಗಳ ಅನುಭವಗಳನ್ನು ಹಂಚಿಕೊಂಡ ಅಂತಾರಾಷ್ಟ್ರೀಯ ಕ್ರೀಡಾಪಟು ರೀನಾ ಜಾರ್ಜ್‌, ಸೋಲು ಗೆಲುವಿನ ಮೂಲಕ ಸ್ಪರ್ಧೆಗಳು ನಿಮ್ಮ ಜೀವನದಲ್ಲಿ ಸ್ಫೂ ರ್ತಿದಾಯಕವಾಗಲಿ ಎಂದು ಆಶಿಸಿದರು.

ವಿಶೇಷವಾಗಿ ಮಹಿಳಾ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಮಹಿಳಾ ಬ್ಯಾಂಡ್‌ ಸಾರಥ್ಯದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 31 ಮಹಿಳಾ ಕಾಲೇಜುಗಳ 227 ಕ್ರೀಡಾಪಟುಗಳು ಪಥಸಂಚಲನ ನಡೆಸಿದರು.

ಕುಲಸಚಿವ ಕೆ.ಪಿ. ಶ್ರೀನಾಥ, ದೈಹಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕ ಎನ್‌.ಚಂದ್ರಪ್ಪ ವೇದಿಕೆಯಲ್ಲಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ| ರಾಜಕುಮಾರ ಮಾಲಿಪಾಟೀಲ ಸ್ವಾಗತಿಸಿದರು.

ಡಾ| ಡಿ.ಎಂ.ಜ್ಯೋತಿ ಪರಿಚಯಿಸಿದರು. ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಹನುಮಂತಯ್ಯ ಪೂಜಾರಿ, ಧಾರವಾಡದ ನಿವೃತ್ತ ಪ್ರಾಧ್ಯಾಪಕ ವಿ.ಎಚ್‌. ಕಲಡಗಿ ಮತ್ತು ಸಿಂದಗಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿ ಗೋಲಾ ನಿರೂಪಿಸಿದರು. ಡಾ|ಸಕ್ಪಾಲ ಹೂವಣ್ಣ ವಂದಿಸಿದರು.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.