ಅಕ್ಕಮಹಾದೇವಿ ನಾಮಕರಣ: ರಾಜ್ಯಪಾಲರಿಗೆ ಆಹ್ವಾನವಿಲ್ಲ
Team Udayavani, Jun 11, 2017, 3:45 AM IST
ವಿಜಯಪುರ: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಹೆಸರು ನಾಮಕರಣವಾಗಿ ಹಲವು ತಿಂಗಳ ಬಳಿಕ ನಾಮಕರಣ ಸಮಾರಂಭದ ನೆಪದಲ್ಲಿ ಸರ್ಕಾರ ಕಾಂಗ್ರೆಸ್ ಸಮಾವೇಶ ಮಾಡ ಹೊರಟಿದೆ. ಆದರೆ, ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರನ್ನೇ ಆಹ್ವಾನಿಸದೆ ಸಾಂವಿಧಾನಿಕ ಅಪಚಾರ ಎಸಗಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿಠಲ ಕಟಕದೋಂಡ ದೂರಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ನಾಮಕರಣ ಸಮಾರಂಭದ ನೆಪದಲ್ಲಿ 1,300 ಬಸ್ಗಳ ಮೂಲಕ ಮಹಿಳೆಯರನ್ನು ವಿಜಯಪುರಕ್ಕೆ ಕರೆಸಿ ಕಾಂಗ್ರೆಸ್ ಸಮಾವೇಶ ನಡೆಸುವ ಮೂಲಕ ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಮೂಲ ಸೌಕರ್ಯಗಳಿಲ್ಲದೇ ವಿವಿ ನರಳುತ್ತಿದೆ. ಕುಡಿಯುವ ನೀರಿಲ್ಲದೆ ವಿಶ್ವವಿದ್ಯಾಲಯಕ್ಕೆ ರಜೆ ಘೋಷಿಸಿದ ಕುಖ್ಯಾತಿ ಗಳಿಸಿದ್ದರೂ ಇಂದಿಗೂ ಕುಡಿಯುವ ನೀರಿನ ಶಾಶ್ವತ ಪರಿಹಾರ ಕಂಡುಕೊಂಡಿಲ್ಲ. ಶೌಚಾಲಯದ ಸಮಸ್ಯೆ ಗಂಭೀರವಾಗಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್