ಚಿತ್ರ ಕಲಾವಿದರಿಗೆ ಹತಾಶೆ ಸಲ್ಲ


Team Udayavani, Dec 15, 2018, 1:42 PM IST

vij-2.jpg

ವಿಜಯಪುರ: ಜಗತ್ತಿನ ಎಲ್ಲ ಕಲಾವಿದರಿಗೂ ಬಡತನ ಹಾಗೂ ಕಷ್ಟದ ಬದುಕು ಸಹಜವಾಗಿಯೇ ಇವೆ. ಹೀಗಾಗಿ ಕಲಾವಿದರು ಹತಾಶರಾಗಿ ತಮ್ಮ ಆಸ್ಮಿತೆಯಾಗಿರುವ ಕಲೆಯಿಂದ ವಿಮುಖರಾಗದಿರಿ ಎಂದು ಖ್ಯಾತ ಚಿತ್ರಕಲಾವಿದ,
ಲಲಿತಕಲಾ ಆಕಾಡೆಮಿ ಮಾಜಿ ಸದಸ್ಯ ಡಾ| ಜಿ.ಎಸ್‌. ಭೂಸಗೊಂಡ ವಿಷಾದಿಸಿದರು.

ಶುಕ್ರವಾರ ನಗರದಲ್ಲಿ ಬಾಲಕರ ಸರ್ಕಾರಿ ಪಪೂ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2018-19ನೇ ಸಾಲಿನ ಶೈಕ್ಷಣಿಕ ವರ್ಷದ ಎರಡನೇ ಅವಧಿಯ ಚಿತ್ರ ಸಿಂಚನ ಎಂಬ ಪಠ್ಯಪುಸ್ತಕ ಆಧಾರಿತದ ಒಂದು ದಿನದ ಜಿಲ್ಲಾಮಟ್ಟದ ಚಿತ್ರಕಲಾ ಶಿಕ್ಷಕರ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಚಿತ್ರಕಲಾ ಶಿಕ್ಷಕರು ಧೃತಿಗಡೆದ ಕಲಾವೃತ್ತಿ ಮುಂದುವರಿಸಿಕೊಂಡು ಹೋಗಬೇಕು. ಕಲೆಯನ್ನು ಮಕ್ಕಳಲ್ಲಿ ಜಾಗೃತಿಗೊಳಿಸಿ ಅರಳಿಸಬೇಕು. ಕಲೆಯ ಅಭಿರುಚಿ ಕಳೆದುಕೊಳ್ಳದೆ ಕಲಾ ಕ್ಷೇತ್ರ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ-ಧರ್ಮವಾಗಿದೆ. ಕಾರಣ ಹತಾಶರಾಗಿ ಚಿತ್ರಕಲಾ ಕ್ಷೇತ್ರದಿಂದ ವಿಮುಖರಾಗದೇ ಖುಷಿಯಿಂದ ಕಾಯಕ ನಿರ್ವಹಿಸಬೇಕು. ಎಲ್ಲೆವರೆಗೆ ನಿಮ್ಮ ಸಾಮರ್ಥ್ಯ ವರೆಗೆ ಹಚ್ಚುವುದಿಲ್ಲವೋ ಅಲ್ಲಿವರೆಗೆ ನಿಮ್ಮ ಅಸ್ತಿತ್ವಕ್ಕೆ ಹೆಣಗಬೇಕಾಗುತ್ತದೆ. ಸಾಧಿಸುವ ಛಲಗಾರಿಕೆ ಇದ್ದಲ್ಲಿ ಸಂಕಷ್ಟಗಳನ್ನು ಸಕಾರಾತ್ಮಕ ಸವಾಲುಗಳನ್ನು ಸ್ವೀಕರಿಸಿ ಕಲಾಪ್ರೌಢಿಮೆ ಮೆರೆಯಬೇಕು ಎಂದರು.

ಸಂಘದ ಜಿಲ್ಲಾಧ್ಯಕ್ಷ ಎಸ್‌.ಐ. ಬಗಲಿ ಮಾತನಾಡಿ, ಇಂದಿನ ಯುವ ಸಮೂಹ ಕ್ರಿಯಾಶೀಲರಾಗಿ ಚಟುವಟಿಕೆ ಹಾಗೂ ಲವಲವಿಕೆಯಿಂದ ಶೈಕ್ಷಣಿಕ ಕಾರ್ಯ ಕೈಗೊಳ್ಳಲು ಚಿತ್ರಕಲಾ ಶಿಕ್ಷಣದ ಅಭ್ಯಾಸ ಪೂರಕವಾಗಿದೆ. ಒಗ್ಗಟ್ಟಿನಿಂದ ಕೆಲಸ
ನಿರ್ವಹಿಸಿ ಚಿತ್ರಕಲಾ ಶಿಕ್ಷಕರ ಸಂಘಟನೆ ಇನ್ನಷ್ಟು ಬಲಪಡಿಸಬೇಕು. ವೈಯಕ್ತಿಕ ಜೀವನದಲ್ಲಿ ಸ್ವಲ್ಪ ಸಮಯ ಮೀಸಲಿರಿಸಿ ತ್ಯಾಗಭಾವದಿಂದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ವಿನಯತೆಯಿಂದ ಪ್ರಾಮಾಣಿಕತೆಯಿಂದ ತನುಮನ ಧನದಿಂದ ಒಲವು ತೋರಿ ಶ್ರಮಿಸಿದರೆ ಖಂಡಿತ ಸಂಘ ಬಲಗೊಳ್ಳುತ್ತದೆ ಎಂದರು.

ಕೋಲ್ಯಾಜ್‌ ಆರ್ಟ ಕಲೆಯ ಪ್ರಾತ್ಯಕ್ಷಿಕೆ ನಡೆಸಿಕೊಟ್ಟ ಸಿಂದಗಿಯ ಕಲಾವಿದ ಈರಣ್ಣ ಬಡಿಗೇರ ಅವರನ್ನು ಸನ್ಮಾನಿಸಲಾಯಿತು. ಈರಣ್ಣ ಅವರು ಮರದ ಚುಕ್ಕೆಯಿಂದ ಸುಂದರ ಭಾವಚಿತ್ರ ನಿರೂಪಿಸಿ ಗಮನ ಸೆಳೆದರು.
 
ಸರಕಾರಿ ಪಿ.ಯು. ಕಾಲೇಜ್‌ ಹೈಸ್ಕೂಲ್‌ ವಿಭಾಗದ ಹಿರಿಯ ಶಿಕ್ಷಕ ಪಿ.ಎಸ್‌. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ವಿಭಾಗೀಯ ಸಂಘಟನಾ ಕಾರ್ಯದರ್ಶಿ ಜಿ.ಎಸ್‌. ಪಾಟೀಲ, ಆರ್‌.ಎಸ್‌. ಬಿರಾದಾರ, ಗವೂರ, ಸಂಜೀವ ತೊತಭಾಗಿ, ಬಿ.ಟಿ. ಹುಲ್ಲೂರ, ನಾಗರಾಜ ಪತ್ತಾರ, ಬಿ.ಆರ್‌. ಪ್ರಧಾನಿ ವೇದಿಕೆಯಲ್ಲಿದ್ದರು. ಎಸ್‌.ಐ. ಬಗಲಿ ಸ್ವಾಗತಿಸಿದರು. ಬಾಪುಗೌಡ ಭಂಟನೂರ ನಿರೂಪಿಸಿದರು. ಸಂಜೀವ ಬಡಿಗೇರ ವಂದಿಸಿದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.