ಕೊರೊನಾ ವೇಳೆ ಕೈ ಹಿಡಿದ ನರೇಗಾ


Team Udayavani, May 13, 2021, 12:56 PM IST

kijhghj

ಬಸವನಬಾಗೇವಾಡಿ: ಉಕ್ಕಲಿ ಗ್ರಾಪಂ ತನ್ನ 80 ಎಕರೆ ಕೆರೆಯನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಅದರ ಸಮಗ್ರ ಅಭಿವೃದ್ಧಿಗೆ ಮುಂದಾಗಿ ಜಿಲ್ಲೆಯ ಇತರ ಗ್ರಾಪಂಗಳಿಗೆ ಮಾದರಿಯಾಗಿದೆ. ತನ್ನ ಪಾಲಿನ ಸರಕಾರದ 80 ಎಕರೆ ಕೆರೆ ಆಸ್ತಿಯನ್ನು ಯಾರ ಕೈಗೆ ಸೇರದ ಹಾಗೆ ಸಂರಕ್ಷಣೆ ಮಾಡಿದ್ದಾರೆ. ಉಕ್ಕಲಿ ಗ್ರಾಪಂ ಸರ್ವ ಸದಸ್ಯರ ಆಡಳಿತ ಮಂಡಳಿ ಹಾಗೂ ಇಲ್ಲಿ ಕಾರ್ಯನಿರ್ವಹಿಸುವ ಅಧಿ ಕಾರಿಗಳ ಕಾರ್ಯಚಾತುರ್ಯತೆಯೇ ಇದಕ್ಕೆ ಮುಖ್ಯ ಕಾರಣ.

ಉಕ್ಕಲಿ ಗ್ರಾಪಂ ಒಟ್ಟು 24 ಸದಸ್ಯರನ್ನು ಹೊಂದಿದ್ದು ಎಲ್ಲ ಸದಸ್ಯರು ಊರಿನ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡದೇ ಜಾತಿ, ಧರ್ಮ, ಭೇದ-ಭಾವ ಬದಿಗಿಟ್ಟು. ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಾರೆ. ಉಕ್ಕಲಿ ಗ್ರಾಪಂನಲ್ಲಿ ಹಾಕಿಗೊಂಡ ಒಂದೊಂದು ಜನಪರ ಯೋಜನೆಗಳನ್ನು ಜನರಿಗೆ ತಲಿಪಿಸುವ ಕಾರ್ಯ ಮಾಡಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಗ್ರಾಮದಲ್ಲಿ ಒಟ್ಟು 3 ಕೆರೆಗಳಿದ್ದು ಇದರಲ್ಲಿ ನಾಗರದಿನ್ನಿ ಕೆರೆ 80 ಎಕರೆ ಹಾಗೂ 34 ಎಕರೆಯ ಪರಮಾನಂದ ಕೆರೆ, ಇನ್ನೂ ಮನಗೂಳಿ ಹಳೆ ರಸ್ತೆಯ ಪರಮಾನಂದ ಕೆರೆ 24 ಎಕರೆ ಹೊಂದಿದ್ದು ಈ ಕೆರೆಗಳ ಅಭಿವೃದ್ಧಿಗೆ ನರೇಗಾ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ನಾಗರದಿನ್ನಿ ಕೆರೆ ಹೂಳು ತೆಗೆಯಲು 2019/20 -2021/22ರಲ್ಲಿ ಒಟ್ಟು 4 ಲಕ್ಷ ಹಣದಲ್ಲಿ ನಿತ್ಯ 15ರಿಂದ 20 ಜನರಿಂದ ಹೊಳು ತೆಗೆಯುವ ಕಾರ್ಯ ನಡೆದಿದೆ.

ಮನಗೂಳಿ ಹಳೆ ರಸ್ತೆಯ ಪರಮಾನಂದ ಕೆರೆಯಲ್ಲಿ 2019-20 ರಲ್ಲಿ 2.50 ಲಕ್ಷ 2021-22ರಲ್ಲಿ 2 ಲಕ್ಷ ರೂ. ಖರ್ಚು ಮಾಡುವ ಮೂಲಕ ಕೆರೆ ಹೊಳು ತೆಗೆದಿರುವುದರಿಂದ ಅಲ್ಲಿನ ದನ-ಕರುಗಳಿಗೆ ಕುಡಿಯಲು ನೀರಿನ ಅನುಕೂಲವಾಗಿದೆ. ಈ ಕೆರೆ 24 ಎಕರೆ ಇದ್ದು ಸರಕಾರಿ ಬಿಳು ಭೂಮಿಯಿದ್ದು ಇದರಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಅನೇಕ ಗಿಡಗಂಟೆಗಳನ್ನು ಹಚ್ಚಿ ಆ ಭೂಮಿಯಲ್ಲಿ ಕಾಡು ನಿರ್ಮಿಸಲಾಗಿದೆ. 34 ಎಕರೆಯ ಪರಮಾನಂದ ಕೆರೆಗೆ 2019-20ರಲ್ಲಿ 2 ಲಕ್ಷ ರೂ. ವೆಚ್ಚದಲ್ಲಿ ಹೂಳು ತೆಗೆಯಲಾಗಿದೆ. ಇನ್ನೂ 2021-22ಕ್ಕೆ 2 ಲಕ್ಷ ರೂ. ಮೀಸಲಿಡಲಾಗಿದೆ.

ಇದರ ಜೊತೆಗೆ ಗ್ರಾಮದ ಶಾಲಾ ಕಾಂಪೌಂಡ್‌ ನಿರ್ಮಾಣಕ್ಕೆ 2.50 ಲಕ್ಷ ರೂ., ಬಿಸಿಯೂಟದ ಕೋಣೆಗೆ 5.50 ಲಕ್ಷ ರೂ., ಕೃಷಿ ಹೊಂಡ, ಬದು ನಿರ್ಮಾಣ, ಇಂಗು ಬಚ್ಚಲ ನಿರ್ಮಾಣಕ್ಕೂ ಕೂಡಾ ರೈತರಿಗೆ ಸಾರ್ವಜನಿಕರಿಗೆ ನೀಡಲಾಗಿದೆ. ಕೃಷಿ ಹೊಂಡ ನಿರ್ಮಾಣಕ್ಕೆ ತಲಾ ಒಬ್ಬರ ರೈತರಿಗೆ 25 ಸಾವಿರ ರೂ., ಬದು ನಿರ್ಮಾಣಕ್ಕೆ ತಲಾ ಒಬ್ಬರ ರೈತನಿಗೆ 20 ಸಾವಿರ ರೂ., ಇಂಗು ಬಚ್ಚಲ ನಿರ್ಮಾಣ 13 ಸಾವಿರ ರೂ., 50 ಕೃಷಿ ಹೊಂಡ, 50 ಬದು ನಿರ್ಮಾಣ, 10 ಇಂಗು ಬಚ್ಚಲ ನಿರ್ಮಾಣ ಮಾಡಲಾಗಿದೆ.

 

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.