ಪಾಲಿಕೆ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು


Team Udayavani, May 2, 2022, 5:50 PM IST

20mayor

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ| ವಿ.ಬಿ. ದಾನಮ್ಮನವರ ಅಧ್ಯಕ್ಷತೆಯಲ್ಲಿ ಜರುಗಿದ ವಿಜಯಪುರ ಮಹಾನಗರ ಪಾಲಿಕೆ ಒಡೆತನದ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆಯ ನಡೆಯಿತು.

ಪಾಲಿಕೆಯ ಗಾಂಧಿ ಚೌಕ್‌ ಹತ್ತಿರ ನಡೆದ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಆರಂಭದಲ್ಲಿಯೇ ವಾಣಿಜ್ಯ ಮಳಿಗೆಗಳ ಪೈಕಿ ಮಳಿಗೆ ನಂ.4ಗೆ 47.10 ಲಕ್ಷ ರೂ.ಗೆ ಪಾಲಿಕೆ ಇತಿಹಾಸದಲ್ಲಿ ಅತಿ ಹೆಚ್ಚು ಬಿಡ್‌ ಎಂದು ಯಶಸ್ವಿಯಾಗಿ ದಾಖಲಾಯಿತು.

ಪಾಲಿಕೆ ವಾಣಿಜ್ಯ ಸಂಕೀರ್ಣಗಳಲ್ಲಿ ಒಟ್ಟು 54 ಮಳಿಗೆಗಳ ಹರಾಜು ಪ್ರಕ್ರಿಯೆ ಜರುಗಿಸಲಾಯಿತು. ಸರ್ಕಾರದ ಸುತ್ತೋಲೆಯನ್ವಯ ಒಟ್ಟು ಮಳಿಗೆಗಳಲ್ಲಿ ಶೇ. 18ರಂತೆ ಲೆಕ್ಕ ಹಾಕಿ 9 ಮಳಿಗೆಗಳನ್ನು ಪ.ಜಾ ಮತ್ತು ಪ.ಪಂ ಬಿಡ್‌ದಾರರಿಗೆ ಹೆಚ್ಚಿನ ಮೊತ್ತಕ್ಕೆ ಬಿಡ್‌ ಮಾಡಿದ ಬಿಡ್‌ದಾರರಿಗೆ ನೀಡಲಾಯಿತು ಹಾಗೂ ವಿಕಲಚೇತನರಿಗೆ ಮೀಸಲಿಟ್ಟ ಒಂದು ಮಳಿಗೆಯನ್ನು ಲಾಟರಿ ಮುಖಾಂತರ ಜಿಲ್ಲಾಧಿಕಾರಿಗಳು ಹಂಚಿಕೆ ಮಾಡಿದರು.

ಹರಾಜು ಪ್ರಕ್ರಿಯೆಯಲ್ಲಿ 30 ಮಳಿಗೆಗಳನ್ನು ಹರಾಜು ಮಾಡಲಾಗಿದ್ದು, 7 ಮಳಿಗೆಗಳಿಗೆ ಸಿಂಗಲ್‌ ಬಿಡ್‌ ಸಲ್ಲಿಕೆಯಾಗಿದ್ದರಿಂದ ಹರಾಜು ಪ್ರಕ್ರಿಯೆ ಮುಂದೂಡಲಾಯಿತು. 16 ಮಳಿಗೆಗಳಿಗೆ ಯಾವುದೇ ಅರ್ಜಿಗಳು ಬರದ ಕಾರಣ ಮತ್ತೊಮ್ಮೆ ದಿನಾಂಕ ನಿಗದಿಪಡಿಸಲು ನಿರ್ಧರಿಸಲಾಯಿತು. 1 ಮಳಿಗೆಯನ್ನು ನ್ಯಾಯಾಲಯದ ಆದೇಶದಂತೆ ಕಾಯ್ದಿರಿಸಲಾಗಿದೆ ಎಂದು ಆಯುಕ್ತರು ತಿಳಿಸಿದರು.

ಸದರಿ ಹರಾಜು ಪ್ರಕ್ರಿಯೆಲ್ಲಿ ಪಾಲಿಕೆಯು ಒಟ್ಟು 393.5 ಲಕ್ಷ ರೂ.ಗಳ ಮೊತ್ತವನ್ನು ಸಂಗ್ರಹಿಸಿತು. ಹರಾಜು ಪ್ರಕ್ರಿಯೆಯಲ್ಲಿ ಪಾಲಿಕೆ ಆಯುಕ್ತರಾದ ವಿಜಯ ಮಕ್ಕಳಕಿ, ಉಪ ಆಯುಕ್ತರಾದ ಮಹಾವೀರ ಬೋರಣ್ಣವರ, ಪಾಲಿಕೆ ವಲಯ ಆಯುಕ್ತರಾದ ಸಿದ್ದಪ್ಪಾ ಮಹಾಜನ, ಕಂದಾಯ ಅಧಿಕಾರಿ ರವೀಂದ್ರ ಶಿರಶ್ಯಾಡ, ಕೆ.ಎ.ಲೈನ್‌ ಹಾಗೂ ವಾಣಿಜ್ಯ ಮಳಿಗೆಗಳ ವಿಷಯ ನಿರ್ವಾಹಕರಾದ ಜೆ.ವಿ.ಕಾಂಬಳೆ ಮತ್ತು ಎನ್‌.ಆರ್‌.ಶೆಟಗಾರ ಸೇರಿದಂತೆ ಪಾಲಿಕೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.