ವಿಶ್ವದಲ್ಲಿಯೇ ನಮ್ಮ ಸಂವಿಧಾನ ಬಲಿಷ್ಠವಾದುದು: ಆಲಗೂರ


Team Udayavani, Jan 27, 2018, 3:03 PM IST

vij-2.jpg

ಚಡಚಣ: ಡಾ| ಬಿ.ಆರ್‌. ಅಂಬೇಡ್ಕರ್‌ ನೇತೃತ್ವದಲ್ಲಿ ರಚಿಸಲ್ಪಟ್ಟ ಸಂವಿಧಾನ ಹಾಗೂ ಪ್ರಜಾತಂತ್ರ ವ್ಯವಸ್ಥೆ ವಿಶ್ವದಲ್ಲಿ ಬಲಿಷ್ಠ ಹಾಗೂ ಮಾದರಿಯಾಗಿದೆ ಎಂದು ಶಾಸಕ ರಾಜು ಆಲಗೂರ ಹೇಳಿದರು.

ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತಾಲೂಕಾಡಳಿತ ಹಮ್ಮಿಕೊಂಡಿದ್ದ 69ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ಪ್ರಕ್ಷ ನೀಡಿದ ಪ್ರಣಾಳಿಕೆಯಂತೆ ರಾಜ್ಯದಲ್ಲಿ 50 ನೂತನ ತಾಲೂಕು ಕೆಂದ್ರಗಳಾಗಿ ಇಂದು ಕಾರ್ಯಾರಾಂಭಗೊಂಡಿವೆ. ಚಡಚಣ ತಾಲೂಕು ಕೇಂದ್ರವಾಗಿ ಕಾರ್ಯಾರಾಂಭಗೊಂಡಿರುವುದು ಈ ಭಾಗದ ಜನರ ಹಲವು ದಶಕಗಳ ಬೇಡಿಕೆ ಈಡೇರಿದಂತಾಗಿದೆ ಎಂದರು.

ಬಿಇಒ ಎಚ್‌. ತಿಪ್ಪಣ್ಣ ಮಾತನಾಡಿ, ನೂತನ ತಾಲೂಕು ಕೇಂದ್ರವಾಗಿ ಚಡಚಣ ಕಾರ್ಯಾರಾಂಭ ಮಾಡಿದ್ದು ಭಾಗದ
ಜನರಲ್ಲಿ ಹರ್ಷವನ್ನುಂಟು ಮಾಡಿದೆ. ತಾಲೂಕು ಕೇಂದ್ರವಾಗಿ ಚಡಚಣ ಪಟ್ಟಣ ರಚನೆಯಾಗಲು ಪ್ರಾಮಾಣಿಕವಾಗಿ
ಶ್ರಮಿಸಿದ ಶಾಸಕರ ಕಾರ್ಯ ಶ್ಲಾಘನೀಯ ಎಂದರು. ಅಧ್ಯಕ್ಷತೆ ವಹಿಸಿ¨ª‌ ಪಪಂ ಅಧ್ಯಕ್ಷ ಬಾಬುಗೌಡ ಪಾಟೀಲ
ಮಾತನಾಡಿ, ವಿವಿಧ ಕಚೇರಿಗಳು ಆರಂಭಗೊಳ್ಳಲು ಕಂದಾಯ ಇಲಾಖೆಯೊಂದಿಗೆ ಸಹಕರಿಸುವದಾಗಿ
ತಿಳಿಸಿದರು. ತಹಶೀಲ್ದಾರ್‌ ಎಸ್‌.ಎಚ್‌. ಮೆಳ್ಳಿಗೇರಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ತಾಪಂ ಸದಸ್ಯ ರಾಜು ಝಳಕಿ, ಮುಖಂಡ ಸುರೇಶ ಗೊಣಸಗಿ, ಕಾಂತೂಗೌಡ ಪಾಟೀಲ, ಸಿಪಿಐ ಎಂ.ಬಿ. ಅಸೂಡೆ, ಕರವೇ ತಾಲೂಕಾಧ್ಯಕ್ಷ ಸೋಮು ಬಡಿಗೇರ, ಜಿಲ್ಲಾ ಉಪಾಧ್ಯಕ್ಷ ಮಹಾದೇವ ಬನಸೋಡೆ, ತಾಲೂಕು ದೈಹಿಕ ಶಿಕ್ಷಣಾ ಧಿಕಾರಿ ಎ.ಪಿ. ಠಾಕೂರ, ಎಪಿಎಂಸಿ ನಿರ್ದೇಶಕಿ ದಾನಮ್ಮಗೌಡತಿ ಪಾಟೀಲ, ಹಮೀದ ದಖನಿ ಸೇರಿದಂತೆ ಪಪಂ ಸದಸ್ಯರು ಹಾಗೂ ವಿವಿಧ ಗ್ರಾಮಗಳ ಗ್ರಾಪಂ ಸದಸ್ಯರು, ಅಧ್ಯಕ್ಷರು, ವಿವಿಧ ಇಲಾಖೆಗಳ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಚಡಚಣ ನೂತನ ತಾಲೂಕು ಕೇಂದ್ರವಾದ ನಿಮಿತ್ಯ ಇದೆ ಪ್ರಥಮ ಬಾರಿಗೆ ಸ್ಥಳಿಯ ಸರಕಾರಿ ಮಾದರಿ ಪ್ರಾಥಮಿಕ
ಶಾಲೆ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಇದೇ ಮೊದಲ ಬಾರಿಗೆ ಪೊಲೀಸ್‌ ಸಿಬ್ಬಂದಿ ಪರೇಡ್‌ ನಡೆಸಿ
ತಹಶೀಲ್ದಾರ್‌ಗೆ ಗೌರವ ವಂದನೆ ಸಲ್ಲಿಸಿದ ಕ್ಷಣ ಎಲ್ಲರ ಗಮನ ಸೆಳೆಯಿತು. ಪರೇಡ್‌ನ‌ಲ್ಲಿ ಸ್ಥಳಿಯ ಪೊಲೀಸ್‌ ಠಾಣೆ
ಸಿಪಿಐ ಎಂ.ಬಿ. ಅಸೂಡೆ, ಪಿಎಸ್‌ಐ ಗೋಪಾಲ ಹಳ್ಳೂರ, ಝಳಕಿ ಪಿಎಸ್‌ಐ ಸುರೇಶ ಗಡ್ಡಿ, ಪೊಲೀಸ್‌ ಸಿಬ್ಬಂದಿ ಹಾಗೂ
ಗೃಹರಕ್ಷಕ ದಳದ ಸಿಬ್ಬಂದಿ ಪಾಲ್ಗೊಂಡಿದ್ದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಟ್ಟಣದ ಸರಕಾರಿ,
ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳ ಸುಮಾರು 1,500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.