ತುಂಬಿ ಹರಿಯುತ್ತಿದ್ದ ಸೇತುವೆ: ಬೈಕ್ ಸಮೇತ ಕೊಚ್ಚಿ ಹೋದ ಸವಾರ
ಈಜಿ ದಡ ಸೇರಿದ ಬೈಕ್ ಸವಾರ
Team Udayavani, Oct 19, 2019, 6:20 PM IST
ವಿಜಯಪುರ: ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ ವಿಜಯಪುರ ತಾಲೂಕಿನ ದ್ಯಾಬೇರಿ -ಜಂಬಗಿ ಮಾರ್ಗ ಮಧ್ಯದ ಸೇತುವೆಯಲ್ಲಿ ಬೈಕ್ ಸವಾರ ಸಮೇತ ಕೊಚ್ಚಿಕೊಂಡು ಹೋಗಿದ್ದ ಘಟನೆ ವರದಿಯಾಗಿದೆ.
ಅದೃಷ್ಟವಶಾತ್ ಪೀರಾಜಿ ಪ್ರಾಣಾಪಯದಿಂದ ಪಾರಾಗಿದ್ದಾರೆ
ವಿಜಯಪುರ ತಾಲೂಕಿನ ದನವಾಡಹಟ್ಟಿ ಗ್ರಾಮದ ನಿವಾಸಿ ಪೀರಾಜಿ ಎಂಬ ಯುವಕ ಶನಿವಾರ ಬೆಳಿಗ್ಗೆ ದ್ಯಾಬೇರಿ ಜಂಬಗಿ ಹಳ್ಳ ದಾಟುವಾಗ ಮಳೆ ನೀರಿನಿಂದ ತುಂಬಿ ಹರಿಯುತ್ತಿದ್ದ ಹಳ್ಳದ ರಭಸದಿಂದ ಕೊಚ್ಚಿ ಹೋಗಿದ್ದಾನೆ. ಬೈಕ್ ನಾಪತ್ತೆಯಾಗಿದ್ದು, ಸವಾರ ಪೀರಾಜಿ ಈಜಿ ಸುರಕ್ಷಿತವಾಗಿ ದಡ ಸೇರಿದ್ದಾನೆ. ನೀರು ಪಾರಾಗಿರುವ ಬೈಕ್
ಇನ್ನೂ ಪತ್ತೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್