ಕರಿಶಿಲೀಂಧ್ರಕ್ಕೆ ಬಸವನಾಡಲ್ಲಿ ಎರಡು ಬಲಿ


Team Udayavani, May 19, 2021, 6:35 PM IST

ಕರಿಶಿಲೀಂಧ್ರಕ್ಕೆ ಬಸವನಾಡಲ್ಲಿ ಎರಡು ಬಲಿ

ವಿಜಯಪುರ: ಕೋವಿಡ್ ಎರಡನೇ ಅಲೆಯ ಅಬ್ಬರದ ಮಧ್ಯೆ ಕಾಣಿಸಿಕೊಂಡಿರುವ ಕರಿ ಶಿಲೀಂಧ್ರ ರೋಗಕ್ಕೆ ವಿಜಯಪುರ ಜಿಲ್ಲೆಯಲ್ಲಿ ಮೊದಲ ಬಾರಿಗೆ ಎರಡು ಪ್ರಕರಣಗಳಲ್ಲಿ ಸಾವು ಸಂಭವಿಸಿದ್ದು, ಒಂದು ಪ್ರಕರಣದಲ್ಲಿ ಪ್ರಯೋಗಾಲಯದ ವರದಿ ದೃಢಪಟ್ಟಿಲ್ಲ. ಆದರೆ ಇದರೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ರೋಗ ಜೀವ ಬಲಿ ಪಡೆದ ಖಾತೆ ಆರಂಭಿಸಿದೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಜಿಲ್ಲೆಯ ಮುದ್ದೇಬಿಹಾಳ ತಾಲೂಕ ಬಿದರಕುಂದಿ ಗ್ರಾಮದ ವ್ಯಕ್ತಿ ಕರಿ ಶಿಲೀಂಧ್ರ ರೋಗಕ್ಕೆ ಬಲಿಯಾಗಿದ್ದಾನೆ. ವಿಜಯಪುರ ಜಿಲ್ಲಾಡಳಿತ ಧಾರವಾಡ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಸಾವಿನ ನಿಖರ ಕಾರಣ ಖಚಿತಪಡಿಸಿಕೊಳ್ಳಲು ಮುಂದಾಗಿದೆ.  ನಾವು ಹುಬ್ಬಳ್ಳಿಯ ಕಿಮ್ಸ್‍ನಿಂದ ಮಾಹಿತಿ ಪಡೆಯಲು ಪ್ರಯತ್ನಿಸಿದ್ದೇವೆ. ಆದರೆ ಅವರೊಂದಿಗೆ ಸಂಪರ್ಕ ಸಾಧ್ಯವಾಗುತ್ತಿಲ್ಲ. ಈ ಕುರಿತು ನಿಖರ ಮಾಹಿತಿ ನೀಡಲು ಸಮಯಾವಕಾಶ ಕೇಳುತ್ತಿದ್ದಾರೆ. ಅಲ್ಲದೇ ನಿಯಮದ ಪ್ರಕಾರ ಸದರಿ ಪ್ರಕರಣದ ಕುರಿತು ಕಿಮ್ಸ್ ಆಸ್ಪತ್ರೆಯವರು ಧಾರವಾಡ ಜಿಲ್ಲಾಡಳಿತಕ್ಕೆ ಈ ಕುರಿತು ನಿಖರ ಮಾಹಿತಿ ನೀಡಲಿದ್ದಾರೆ ಎಂದು ವಿಜಯಪುರ ಜಿಲ್ಲಾಡಳಿತ ಹೇಳಿದೆ.

ಸದರಿ ಕರಿ ಶಿಲೀಂಧ್ರ ರೋಗಕ್ಕೆ ಬಲಿಯಾದ ವ್ಯಕ್ತಿಯನ್ನು  ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬೀದರಕುಂದಿ ಗ್ರಾಮಕ್ಕೆ ಸೇರಿದವನು ಎಂಬುದು ಮಾತ್ರ ಸ್ಪಷ್ಟವಾಗಿದೆ ಎಂದು ಜಿಲ್ಲಾಧಿಕಾರಿ ಸುನಿಲಕುಮಾರ ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ ಕಪ್ಪು ಶಿಲೀಂಧ್ರ ಪ್ರಕರಣದ ರೋಗ ಶಂಕಿತ ವ್ಯಕ್ತಿ ಪ್ರಕರಣ ಮೇ 16 ರಂದು ಬಿಎಲ್‍ಡಿಇ ಆಸ್ಪತ್ರೆಗೆ ದಾಖಲಾಗಿದ್ದು, ಮೇ 17 ರಂದು ನಿಧನರಾಗಿದ್ದಾರೆ. ಆದರೆ ಬಿಎಲ್‍ಡಿಇ ಪ್ರಕಾರ, ಇದು ಪ್ರಕರಣವನ್ನು ದೃಢೀಕರಣವಾಗಿಲ್ಲ. ಪ್ರಯೋಗಾಲಯದಲ್ಲಿ ಈ ಕುರಿತು ಪರೀಕ್ಷೆ ನಡೆಸಿಲ್ಲ ಎಂದು ಜಿಲ್ಲಾಧಿಕಾರಿ ಸುನಿಲಕುಮಾರ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.