ಗ್ರಾಪಂ ನೌಕರರಿಗೆ ಸಂಬಳ ಕೊಡಿ


Team Udayavani, Mar 29, 2022, 5:08 PM IST

20salary1

ಇಂಡಿ: ಗ್ರಾಪಂ ನೌಕರರಿಗೆ ಪ್ರತಿ ತಿಂಗಳು ಸಂಬಳವಾಗುವುದಿಲ್ಲ. ಪ್ರತಿ ಮೂರು ನಾಲ್ಕು ತಿಂಗಳಿಗೊಮ್ಮೆ ಸಂಬಳವಾಗುತ್ತದೆ. ಅದರಲ್ಲಿ ಒಂದು ತಿಂಗಳ ಸಂಬಳ ನೀಡುವುದಿಲ್ಲ. ಇದೇ ರೀತಿ ವರ್ಷದಲ್ಲಿ ಮೂರು ನಾಲ್ಕು ತಿಂಗಳು ಸಂಬಳ ಬರುವುದಿಲ್ಲ. ಹೀಗಾಗಿ ಸಿಬ್ಬಂದಿ ಬಾಕಿ ವೇತನ ಉಳಿದಿದೆ ಎಂದು ಗ್ರಾಪಂ ನೌಕರರ ಸಂಘದ ಅಧ್ಯಕ್ಷ ಸಂತೊಷ ವಾಲಿಕಾರ ಹೇಳಿದರು.

ಅವರು ಸೋಮವಾರ ಪಟ್ಟಣದ ತಾಪಂ ಕಾರ್ಯಲಯದ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದರು.

ಗ್ರಾಪಂ ನೌಕರರ ಕ್ಲರ್ಕ್‌, ಬಿಲ್‌ ಕಲೆಕ್ಟರ್‌, ಸಿಪಾಯಿ, ಕಸಗೂಡಿಸುವವರು ಸೇರಿದಂತೆ ಇನ್ನಿತರ ಸಿಬ್ಬಂದಿ ಗ್ರಾಪಂ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿ ಸಂಪೂರ್ಣ ವೇತನ ಪ್ರತಿ ತಿಂಗಳು 5ನೇ ತಾರಿಖೀನ ಒಳಗೆ ಆಗಬೇಕು ಎಂದು ಆಗ್ರಹಿಸಿದರು.

ಸತ್ಯಾಗ್ರಹದಲ್ಲಿ ಸಂಘಟನಾ ಕಾರ್ಯದರ್ಶಿ ನಿಂಗನಗೌಡ ಬಿರಾದಾರ, ಪ್ರಧಾನ ಕಾರ್ಯದರ್ಶಿ ಲಾಲ ಅಹಮ್ಮದ ಶೇಖ, ಸುರೇಶ ಅಳ್ಳಿಮೊರೆ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದರು.

ತಾಪಂ ಇಒ ಸುನೀಲ ಮದ್ದೀನ ಮನವಿ ಸ್ವೀಕರಿಸಿ ಮಾತನಾಡಿ, ಕೆಲವು ಬೇಡಿಕೆಗಳು ತಾಪಂ ಹಂತದಲ್ಲೇ ಮುಗಿಯುತ್ತವೆ. ಇನ್ನು ಕೆಲವು ಬೇಡಿಕೆಗಳು ಜಿಪಂ ಇಲ್ಲವೆ ರಾಜ್ಯ ಮಟ್ಟದಲ್ಲಿ ಮುಗಿಯುತ್ತವೆ. ತಮ್ಮ ಬೇಡಿಕೆ ಅವರಿಗೆ ತಲುಪಿಸಲಾಗುವದು ಎಂದರು.

ಧರಣಿ ಸತ್ಯಾಗ್ರಹದಲ್ಲಿ ಗೇನಬಾ ಕಂಟಿಕಾರ, ತುಕಾರಾಮ ಮಾರನೂರ, ಪ್ರದೀಪ ಕರ್ಜಗಿ, ಮಲ್ಲಿಕಾರ್ಜುನ ಇಂಗಳೆ, ಲಕ್ಷ್ಮಣ ಪಾಟೀಲ, ಮುನೀರ ಅಹಮ್ಮದ ಕುಡಚಿ ಇದ್ದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.