ವಿಜಯಪುರ: 74 ಕೆ.ಜಿ. ಗಾಂಜಾ ಬೆಳೆದ ಆರೋಪಿ ಬಂಧನ
Team Udayavani, Sep 6, 2020, 9:51 PM IST
ವಿಜಯಪುರ: ಜಿಲ್ಲೆಯ ನಿಡಗುಂದಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಜನಾಳ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ 72 ಕೆ.ಜಿ. ಗಾಂಜಾ ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಲಾಗಿದೆ.
ರಾಜನಾಳ ಗ್ರಾಮದ ರವಿ ವಾಲಿಕಾರ ಎಂಬ ಆರೋಪಿ ತಮ್ಮ 8 ಎಕರೆ ಜಮೀನಿನಲ್ಲಿ ಮೆಕ್ಕೆಜೋಳ, ಕಬ್ಬಿನ ಬೆಳೆ ಬೆಳೆದಿದ್ದಾನೆ.
ಈ ಬೆಳೆಗಳ ಮಧ್ಯೆ ಕೆಲವು ಗುಂಟೆ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆ ಬೆಳೆಯಲಾಗಿತ್ತು. ಕಾನೂನು ಬಾಹಿರವಾಗಿ ಮಾದಕ ವಸ್ತು ಗಾಂಜಾ ಬೆಳೆ ಬೆಳೆದಿರುವ ಖಚಿತ ಮಾಹಿತಿ ಆಧರಿಸಿ ಪೊಲೀಸರು ಈ ದಾಳಿಯನ್ನು ನಡೆಸಿದರು
ಬಸವನ ಬಾಗೇವಾಡಿ ಡಿಎಸ್ಪಿ ಈ.ಶಾಂತವೀರ ನೇತೃತ್ವದಲ್ಲಿ ನಿಡಗುಂದಿ ಪಿಎಸೈ ಸಿ.ಬಿ.ಚಿಕ್ಕೋಡಿ ಹಾಗೂ ಸಿಬ್ಬಂದಿ ಈ ದಾಳಿ ನಡೆಸಿದ್ದು ಆರೋಪಿ ರವಿ ವಾಲಿಕಾರನನ್ನು ಬಂದಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿಡಗುಂದಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ